Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ


Team Udayavani, Oct 23, 2024, 3:31 AM IST

Accident-Logo

ಸುಳ್ಯ: ಸುಳ್ಯ ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಮತ್ತು ಬೈಕ್‌ ಪರಸ್ಪರ ಢಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿನಿಯ ಕಾಲಿಗೆ ಗಾಯವಾಗಿದ್ದು, ಈ ವೇಳೆ ಸಿಟ್ಟಿಗೆದ್ದ ಬಾಲಕಿಯ ತಂದೆ ಆಟೋ ಚಾಲಕನಿಗೆ ಥಳಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಪೆರಾಜೆಯ ಬೈಕ್‌ ಸವಾರ ಸುಳ್ಯದ ಖಾಸಗಿ ಶಾಲೆಯಿಂದ ತಮ್ಮ ಮಗಳನ್ನು ಕರೆ ತರುವ ವೇಳೆ ಜ್ಯೋತಿ ವೃತ್ತದ ಜಂಕ್ಷನ್‌ ಪಕ್ಕದಿಂದ ಬಂದ ಆಟೋ ರಿಕ್ಷಾ ಬೈಕಿಗೆ ತಾಗಿದ್ದು, ಈ ವೇಳೆ ರಿಕ್ಷಾ ತಾಗಿ ವಿದ್ಯಾರ್ಥಿನಿಯ ಪಾದಕ್ಕೆ ಗಾಯವಾಗಿದೆ.

ಈ ವೇಳೆ ವಿದ್ಯಾರ್ಥಿನಿಯ ತಂದೆ ಮತ್ತು ಆಟೋ ಚಾಲಕನ ನಡುವೆ ಮಾತಿಗೆ ಮಾತು ಬೆಳೆದು ಜಗಳ ಉಂಟಾಗಿ ಕೈಕೈಮಿಲಾಯಿಸಿಕೊಂಡರು. ಹೊಡೆದಾಟದಲ್ಲಿ ಆಟೋ ಚಾಲಕನಿಗೆ ಮುಖಕ್ಕೆ ಗಾಯವಾಗಿ ಅವರು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಬೈಕ್‌ ಚಾಲಕನ ವಿರುದ್ಧ ಸುಳ್ಯ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಗಾಯಾಳು ವಿದ್ಯಾರ್ಥಿನಿಯನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

RSS-1

Organaisation: ಅಮೆರಿಕದಲ್ಲಿ ಆರೆಸ್ಸೆಸ್‌ ಸಂಘಟನೆಗೆ ಉತ್ತಮ ಸ್ಪಂದನೆ: ವಿಪುಲ್‌ ರೈ

cOurt

Putturu: ವಾಹನದಲ್ಲಿ ದೋಷ: ನಷ್ಟ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

Suside-Boy

Belthangady: ಗೇರುಕಟ್ಟೆ ಸಮೀಪ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suly-Aane

Belthangady: ಮಲವಂತಿಗೆ: ಮತ್ತೆ ಕಾಡಾನೆ ಹಾವಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Did Babita incite the protest: Sakshi Malik accused

Wrestling: ಪ್ರತಿಭಟನೆಗೆ ಉತ್ತೇಜಿಸಿದ್ದೇ  ಬಬಿತಾ: ಸಾಕ್ಷಿ ಮಲಿಕ್‌ ಆರೋಪ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.