ವಿದ್ಯಾರ್ಥಿನಿಯೊಂದಿಗಿನ ಸರಸ ವಿಡಿಯೋ ವೈರಲ್‌:ದ.ಕ SP ವಾರ್ನಿಂಗ್‌

ವಿಡಿಯೋ ಶೇರ್‌ ಮಾಡುವುದು ಅಪರಾಧ, ಕಠಿಣ ಕ್ರಮದ ಎಚ್ಚರಿಕೆ

Team Udayavani, Jul 3, 2019, 12:14 PM IST

mob

ಪುತ್ತೂರು: ಕಾಲೇಜು ಸಮವಸ್ತ್ರ ಧರಿಸಿರುವ ವಿದ್ಯಾರ್ಥಿ , ವಿದ್ಯಾರ್ಥಿನಿಯರು ಕಾರೊಂದರಲ್ಲಿ ಸರಸದಲ್ಲಿ ತೊಡಗಿರುವ ವೀಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ದಕ್ಷಿಣ ಕನ್ನಡ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

ಒಬ್ಬಳು ಕಾಲೇಜು ವಿದ್ಯಾರ್ಥಿನಿ ಮತ್ತು ಮೂವರು ವಿದ್ಯಾರ್ಥಿಗಳು ಸಾಮೂಹಿಕವಾಗಿ ಈ ಕೃತ್ಯದಲ್ಲಿ ತೊಡಗಿರುವ ವೀಡಿಯೊ ವೈರಲ್‌ ಆಗಿದ್ದು ಇದರಲ್ಲಿ ಇನ್ನೋರ್ವ ವಿಡಿಯೋ ಚಿತ್ರೀಕರಣ ಮಾಡುತ್ತಿರುವಂತೆ ಕಂಡುಬಂದಿದೆ.

ಗ್ಯಾಂಗ್ ರೇಪ್ ಎಂಬ ಮಾಹಿತಿ ಸೋಷಿಯಲ್ ಮೀಡಿಯಾದಲ್ಲಿ ಪ್ರಸಾರವಾಗುತ್ತಿರುವ ವೀಡಿಯೊದಲ್ಲಿ ಇರುವ ವಿದ್ಯಾರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜಿನವರು ಎನ್ನುವ ವಿಚಾರ ವೈರಲ್ ಆಗುತ್ತಿದ್ದಂತೆ ದ.ಕ. ಜಿಲ್ಲಾ ಎಸ್ ಪಿ. ಲಕ್ಷ್ಮಿ ಪ್ರಸಾದ್ ಕಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಪ್ರಕಟನೆ ನೀಡಿದ ಎಸ್ ಪಿ, ಆತ್ಮೀಯ ಕೃತ್ಯದಲ್ಲಿ ತೊಡಗಿರುವ ವಿದ್ಯಾರ್ಥಿನಿ ಮತ್ತು ವಿದ್ಯಾರ್ಥಿಗಳ ಕುರಿತು ತನಿಖೆ ನಡೆಯುತ್ತಿದೆ. ಯಾರೂ ಈ ವೀಡಿಯೋವನ್ನು ಹಂಚಿಕೊಳ್ಳಬಾರದು. ಹಾಗೆ ಮಾಡುವುದು ಅಪರಾಧ ಎಂದು ತಿಳಿಸಿದ್ದಾರೆ.

ಗಾಂಜಾ ಸೇವನೆಯ ಜಾಲ ಇದರ ಹಿಂದಿರುವ ಗುಮಾನಿ ಇದ್ದು, ವಿದ್ಯಾರ್ಥಿನಿಗೆ ಮಾದಕ‌ ದ್ರವ್ಯ ಕೊಟ್ಟು ಈ ಕೃತ್ಯಕ್ಕೆ ಬಳಸಿಕೊಂಡು ಅದನ್ನು ಚಿತ್ರೀಕರಿಸಲಾಯಿತೇ ಎಂಬ ಚರ್ಚೆ ನಡೆಯುತ್ತಿದೆ.

ಈ ವೀಡಿಯೋ ಪ್ರಸಾರದ ಬಗ್ಗೆ ಸ್ವಯಂ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಎಸ್‌ ಪಿ ತಿಳಿಸಿದ್ದಾರೆ.

ಕೃತ್ಯದಲ್ಲಿ ಭಾಗಿಯಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರಿಗಾಗಿ ಶೋಧ ನಡೆಸುತ್ತಿದ್ದಾರೆ.

ಪುತ್ತೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.