Ganesh Chaturthi ಹಬ್ಬಕ್ಕೆ ಕ್ರೈಸ್ತ ಬಾಂಧವರಿಂದ ತೆನೆ ಪೂರೈಕೆ


Team Udayavani, Sep 7, 2024, 12:03 AM IST

Ganesh Chaturthi ಹಬ್ಬಕ್ಕೆ ಕ್ರೈಸ್ತ ಬಾಂಧವರಿಂದ ತೆನೆ ಪೂರೈಕೆ

ಮಂಗಳೂರು: ಜಪ್ಪಿನಮೊಗರು ಕಡೆಕಾರಿನ ಹರ್ಬರ್ಟ್‌ ಡಿ’ಸೋಜಾ ಕಳೆದ ಹನ್ನೆರಡು ವರ್ಷಗಳಿಂದ ತಮ್ಮ ಗದ್ದೆಯಲ್ಲಿ ಭತ್ತ ಬೆಳೆಸಿ ಚೌತಿ ಹಬ್ಬಕ್ಕೆ ಉಚಿತವಾಗಿ ತೆನೆಯನ್ನು ವಿತರಿಸುತ್ತಿದ್ದಾರೆ. ಈ ಬಾರಿ ಸುಮಾರು 20ಕ್ಕೂ ಅಧಿಕ ದೇವಸ್ಥಾನಗಳಿಗೆ ತೆನೆ ಹಂಚುವ ಮೂಲಕ ಸೌಹಾರ್ದ ಮೆರೆದಿದ್ದಾರೆ.

ಕೆ‌ಥೋಲಿಕರ ತೆನೆ ಹಬ್ಬಕ್ಕೆ ಎಂದು ಭತ್ತದ ಕೃಷಿ ಮಾಡಿ ಇದರ ತೆನೆಯನ್ನು ಜಿಲ್ಲೆಯ ಬಹುತೇಕ ಚರ್ಚ್‌ಗಳಿಗೆ ನೀಡುವ ಕೆಲಸ ಮಾಡುತ್ತಿದ್ದು, ಇದರೊಂದಿಗೆ ಚೌತಿ ಹಬ್ಬಕ್ಕೂ ವಿವಿಧ ದೇವಾಲಯಗಳಿಗೆ ತೆನೆ ಹಂಚುತ್ತಿದ್ದಾರೆ.

ಈ ಬಾರಿ ಜಿಲ್ಲೆಯ 20ಕ್ಕೂ ಅಧಿಕ ದೇವಸ್ಥಾನಗಳಿಗೆ ಹರ್ಬಟ್‌ ತೆನೆ ಪೂರೈಸುತ್ತಿದ್ದಾರೆ. ವಿಶೇಷ ವೆಂದರೆ 40 ಸೆಂಟ್ಸ್‌ ಜಾಗದಲ್ಲಿ ಭತ್ತ ಬೆಳೆಸುವ ಇವರು ತಮ್ಮ ಗದ್ದೆಯಲ್ಲಿ ಬೆಳೆಸಿದ ಭತ್ತವನ್ನು ಎಂದಿಗೂ ಮನೆಗೆ ಕೊಂಡೊಯ್ದಿಲ್ಲ. ಬದಲಾಗಿ ದೇವಸ್ಥಾನ ಹಾಗೂ ಚರ್ಚ್‌ಗಳಿಗೆ ಹಂಚುತ್ತಿದ್ದಾರೆ.

ಟಾಪ್ ನ್ಯೂಸ್

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

bjpMangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Mangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.