![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Dec 8, 2023, 8:42 PM IST
ನವದೆಹಲಿ: ನ್ಯಾಯಮೂರ್ತಿಗಳು ಬೋಧನೆ ಮಾಡುವುದು ಅಥವಾ ತಮ್ಮ ವೈಯಕ್ತಿಕ ಅಭಿಪ್ರಾಯ ತಿಳಿಸುವುದರಿಂದ ಹಿಂದೆ ಸರಿಯಬೇಕು ಎಂದು ಸರ್ವೋಚ್ಚ ನ್ಯಾಯಪೀಠ ಸ್ಪಷ್ಟವಾಗಿ ಹೇಳಿದೆ.
ಕಲ್ಕತ್ತಾ ಉಚ್ಚ ನ್ಯಾಯಾಲಯ ಈ ವರ್ಷ ಅ.18ರಂದು ಪೋಕ್ಸೋ ಪ್ರಕರಣದಲ್ಲಿ ನೀಡಿದ್ದ ತೀರ್ಪನ್ನು ಗಮನದಲ್ಲಿಟ್ಟುಕೊಂಡು, ಸರ್ವೋಚ್ಚ ಪೀಠ ಹೀಗೆಂದು ಹೇಳಿದೆ. ಸಮ್ಮತಿಯ ಸಂಭೋಗ ಪ್ರಕರಣದಲ್ಲಿ ವ್ಯಕ್ತಿಯೊಬ್ಬರನ್ನು ಖುಲಾಸೆ ಮಾಡಿದ್ದ ಕಲ್ಕತ್ತಾ ನ್ಯಾಯಪೀಠ, ಯುವತಿಯರು 2 ನಿಮಿಷದ ಸುಖಕ್ಕಾಗಿ ಮೈಮರೆಯಬಾರದು, ತಮ್ಮ ಲೈಂಗಿಕ ಬಯಕೆಗಳನ್ನು ಅದುಮಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿತ್ತು. ಆ ವೇಳೆ ಪೋಕ್ಸೋದ ಕೆಲವು ನ್ಯೂನತೆಗಳನ್ನು ಎತ್ತಿ ತೋರಿಸಿತ್ತು.
ನಿರ್ದಿಷ್ಟ ಪ್ರಕರಣದಲ್ಲಿ ಅಪ್ರಾಪ್ತ ವಯಸ್ಕಳನ್ನು ವ್ಯಕ್ತಿಯೊಬ್ಬರು ಅತ್ಯಾಚಾರಕ್ಕೊಳಪಡಿಸಿದ್ದಾರೆ ಎನ್ನಲಾಗಿತ್ತು. ಆದರೆ ಆಕೆಯೊಂದಿಗೆ ಆತನಿಗೆ ಮುಂಚೆಯಿಂದಲೂ ಪ್ರಣಯ ಸಂಬಂಧವಿತ್ತು ಎಂದು ವಿಚಾರಣೆಯಲ್ಲಿ ತಿಳಿದುಬಂದಿತ್ತು. ಈ ಹಿನ್ನೆಲೆಯಲ್ಲಿ ಸಮ್ಮತಿಯ ಸಂಭೋಗವನ್ನೂ ಈ ಪ್ರಕರಣದ ವ್ಯಾಪ್ತಿಯಲ್ಲಿ ತಂದಿದ್ದಕ್ಕೆ ಕಳಕಳಿ ವ್ಯಕ್ತಪಡಿಸಿತ್ತು. 16 ವರ್ಷ ದಾಟಿದವರು ಸಮ್ಮತಿಯ ಕ್ರಿಯೆಯಲ್ಲಿ ತೊಡಗಿದ್ದರೆ, ಅದನ್ನು ಅಪರಾಧದ ಚೌಕಟ್ಟಿನಿಂದ ಹೊರಗಿಡಬೇಕು ಎಂದು ಹೇಳಿತ್ತು.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.