![Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…](https://www.udayavani.com/wp-content/uploads/2024/07/12-415x249.jpg)
ಉತ್ತರ ಕರ್ನಾಟಕದ ಜಗದ್ಗುರು ಪೀಠಕ್ಕೆ ಸ್ವಾಮಿ ಏಕಗಮ್ಯಾನಂದ ಜೀ
"ಸರ್ವ ಜನರ ಸ್ಪಂದನೆ ಅವಿಸ್ಮರಣೀಯ'
Team Udayavani, Feb 13, 2023, 1:15 AM IST
![ಉತ್ತರ ಕರ್ನಾಟಕದ ಜಗದ್ಗುರು ಪೀಠಕ್ಕೆ ಸ್ವಾಮಿ ಏಕಗಮ್ಯಾನಂದ ಜೀ](https://www.udayavani.com/wp-content/uploads/2023/02/aazz-620x349.jpg)
ಮಂಗಳೂರು: ಸುಮಾರು 15 ವರ್ಷಗಳ ಕಾಲ ಮಂಗಳೂರಿನ ರಾಮಕೃಷ್ಣ ಮಠದಲ್ಲಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಉತ್ತರ ಕರ್ನಾಟಕದ ಪ್ರಮುಖ ಜಗದ್ಗುರು ಪೀಠದ ಮಠಾಧೀಶನಾಗಿ ಸೇವೆ ಸಲ್ಲಿಸುವ ಅವಕಾಶ ಲಭಿಸಿದೆ.
ಇಲ್ಲಿಯವರೆಗೆ ಸ್ವತ್ಛತೆ ಸಹಿತ ನಗರ ಅಭಿವೃದ್ಧಿ ಕೇಂದ್ರಿತ ವಿವಿಧ ವಿಚಾರಗಳಿಗೆ ನನಗೆ ಸಹಕಾರ ನೀಡಿದ ಸರ್ವ ಜನತೆಗೂ ಚಿರಋಣಿ ಎಂದು ಸ್ವಾಮಿ ಏಕಗಮ್ಯಾನಂದ ಜೀ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಆ ಮಠಕ್ಕೆ ಹತ್ತಾರು ಶಿಕ್ಷಣ ಸಂಸ್ಥೆಗಳಿದ್ದು, 7ರಿಂದ 8 ಸಾವಿರ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಕೃಷಿ ಪ್ರಧಾನ ಮಠವಾಗಿದ್ದು, 400 ವರ್ಷಗಳಿಗೂ ಅಧಿಕ ಇತಿಹಾಸ ಇದೆ. ಈ ಮಾಸಾಂತ್ಯದೊಳಗೆ ಆ ಮಠಕ್ಕೆ ಹೋಗುತ್ತಿದ್ದೇನೆ ಎಂದರು.
ಮಂಗಳೂರಿನ ರಾಮಕೃಷ್ಣ ಮಠದಿಂದ ವಿವಿಧ ಕಾರ್ಯ ಕ್ರಮಗಳನ್ನು ಆಯೋಜಿಸ ಲಾಗಿದೆ. 2011-14ರ ವರೆಗೆ ವಿವೇಕಾನಂದರ 125ನೇ ಜಯಂತಿ ಆಯೋಜಿಸಿ ದ್ದೆವು. 125 ಕಾರ್ಯಕ್ರಮ, 10,000 ಯುವಕರ ಜಾಥ, ಮೂರು ದಿನಗಳ ಸಮಾವೇಶ ಯಶಸ್ವಿಯಾಗಿ ಸಂಘಟಿಸಿದ ಜವಾಬ್ದಾರಿ ಸ್ಮರಣೀಯ.
ಬಳಿಕ ನಡೆದ ಸ್ವತ್ಛ ಭಾರತ ಅಭಿಯಾನ ನಮ್ಮ ಜೀವನವನ್ನೇ ಬದಲಾಯಿಸಿತು. ವರ್ಷಗಳ ಅವಧಿ ಯಲ್ಲಿ ಹತ್ತಾರು ಕೋಟಿ ಕೆಲಸ ನಡೆದಿದೆ. ಒತ್ತಾಯಪೂರ್ವಕ ದೇಣಿಗೆ ಪಡೆದುಕೊಂಡಿಲ್ಲ. ಎಲ್ಲ ಕೆಲಸಗಳನ್ನು ಮಾಡಲು ಮಂಗಳೂರಿನ ರಾಮಕೃಷ್ಣ ಮಠ ನನಗೆ ಪ್ರೋತ್ಸಾಹ, ಸಹಕಾರ ನೀಡಿದೆ ಎಂದು ಹೇಳಿದರು.
ಟಾಪ್ ನ್ಯೂಸ್
![Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…](https://www.udayavani.com/wp-content/uploads/2024/07/12-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…](https://www.udayavani.com/wp-content/uploads/2024/07/12-150x90.jpg)
Indian Films: ಮೊದಲ ದಿನವೇ 100 ಕೋಟಿ ಕೊಳ್ಳೆ ಹೊಡೆದ ಭಾರತೀಯ ಸಿನಿಮಾಗಳಿವು…
![Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್](https://www.udayavani.com/wp-content/uploads/2024/07/Crocodile-1-150x84.jpg)
Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್
![ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ](https://www.udayavani.com/wp-content/uploads/2024/07/satish-150x83.jpg)
ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ
![basavaraj rayareddy](https://www.udayavani.com/wp-content/uploads/2024/07/rayareddy-150x83.jpg)
Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ
![ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್](https://www.udayavani.com/wp-content/uploads/2024/07/virat-150x83.jpg)
Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.