Teachers Recruitment: ದ.ಕ., ಉಡುಪಿಯಲ್ಲಿ 675 ಶಿಕ್ಷಕರಿಗೆ ಆದೇಶ ಪತ್ರ


Team Udayavani, Oct 22, 2023, 12:27 AM IST

teTeachers Recruitment: ದ.ಕ., ಉಡುಪಿಯಲ್ಲಿ 675 ಶಿಕ್ಷಕರಿಗೆ ಆದೇಶ ಪತ್ರ

ಮಂಗಳೂರು/ಉಡುಪಿ: ಸರಕಾರಿ ಪ್ರಾಥಮಿಕ ಶಾಲೆಯ ಪದವೀಧರ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿ-2022ರ ಸಂಬಂಧಿಸಿದಂತೆ 2023ರ ಮಾ. 8 ರಂದು ಪ್ರಕಟಿಸಲಾದ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಅರ್ಹ ಅಭ್ಯರ್ಥಿಗಳ ಕೌನ್ಸೆಲಿಂಗ್‌ ಶನಿವಾರ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೌನ್ಸೆ ಲಿಂಗ್‌ಗೆ 489 ಮಂದಿಯಲ್ಲಿ 21 ಮಂದಿ ಗೈರಾಗಿದ್ದು, 468 ಮಂದಿಗೆ ನೇಮಕಾತಿ ಆದೇಶ ನೀಡಲಾಯಿತು.

ಗಣಿತ ಮತ್ತು ವಿಜ್ಞಾನಕ್ಕೆ 189ರಲ್ಲಿ 181 ಸಮಾಜ ವಿಜ್ಞಾನ 201ರಲ್ಲಿ 189, ಇಂಗ್ಲಿಷ್‌ 77 ರಲ್ಲಿ 76 ಗೃರಾಗಿದ್ದರು. ಜೀವಶಾಸ್ತ್ರಕ್ಕೆ ಎಲ್ಲ 20 ಮಂದಿಯ ನೇಮಕಾತಿ ನಡೆದಿದೆ.

ಸರ್ವರ್‌ ಸೇರಿದಂತೆ ತಾಂತ್ರಿಕ ಸಮಸ್ಯೆ, ಯಾವುದೇ ಅಡ್ಡಿಯಿಲ್ಲದೆ ನಿರಾತಂಕವಾಗಿ ನಡೆದಿದೆ. ಒಂದೇ ದಿನ ಎಲ್ಲರ ಮಂದಿಯ ಕನ್ಸೆಲಿಂಗ್‌ ನಡೆದಿರುವುದು ಕೂಡಾ ಸಾಧನೆ ಯಾಗಿದೆ. ಮಧ್ಯಾಹ್ನ ವರೆಗೆ ಸುಮಾರು 100ರಷ್ಟು ಮಂದಿಯದ್ದು ಮಾತ್ರ ಕೌನ್ಸೆಲಿಂಗ್‌ ನಡೆದಿತ್ತು. ಅನಂತರ ವೇಗ ಪಡೆಯಿತು. ರಾತ್ರಿ 8.30ರ ವರೆಗೆ ಕೌನ್ಸೆಲಿಂಗ್‌ ನಡೆಯಿತು ಎನ್ನುತ್ತಾರೆ ಅಧಿಕಾರಿಗಳು.

ಗಣಿತ ಮತ್ತು ಸಮಾಜ ವಿಜ್ಞಾನಕ್ಕೆ ಸಂಬಂಧಿಸಿದ ಸ್ವಲ್ಪ ಹುದ್ದೆ ಕಡಿಮೆ ಇತ್ತು. ಹುದ್ದೆ ಸಿಗದೆ ಬಾಕಿ ಉಳಿದವರನ್ನು ಉಪನಿರ್ದೇಶಕರ ಕಚೇರಿಯಲ್ಲಿ ವರದಿ ಮಾಡುವಂತೆ ಸೂಚಿಸಲಾಗಿದೆ. ತರಬೇತಿ ನೀಡಿ, ಮುಂದಿನ ದಿನಗಳಲ್ಲಿ ಹುದ್ದೆಗೆ ನಿಯೋಜಿಸಲಾಗುತ್ತದೆ.

“ಸಿ’ ವಲಯದಲ್ಲಿ (ಗ್ರಾಮೀಣ) ಖಾಲಿ ಇರುವ ಹುದ್ದೆಗಳಿಗೆ ನಿಯೋಜಿಸಲಾಗಿದೆ. ಸುಳ್ಯ ಪುತ್ತೂರು ವಿಭಾಗಕ್ಕೆ ಹುದ್ದೆಗಳು ಸ್ವಲ್ಪ ಬಾಕಿಯಾಗಿದ್ದು, ಮಂಗಳೂರು, ಮೂಡುಬಿದಿರೆ, ಬೆಳ್ತಂಗಡಿ, ಬಂಟ್ವಾಳ ತಾಲೂಕಿಗೆ ಸಂಬಂಧಿಸಿದಂತೆ ಖಾಲಿ ಹುದ್ದೆಗಳು ಭರ್ತಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಡುಪಿ: 207 ಮಂದಿಗೆ ಆದೇಶಪತ್ರ
ಉಡುಪಿ ಜಿಲ್ಲೆಯ ಆಯ್ಕೆ ಪಟ್ಟಿಯಲ್ಲಿದ್ದ 214 ಅಭ್ಯರ್ಥಿಗಳಲ್ಲಿ 207 ಮಂದಿಗೆ ನೇಮಕಾತಿ ಪತ್ರ ವಿತರಣೆ ಮಾಡಲಾಯಿತು. ತಾಂತ್ರಿಕ ಕಾರಣದಿಂದ ಇಬ್ಬರು ಅಭ್ಯರ್ಥಿಗಳ ಫ‌ಲಿತಾಂಶ ವಿಳಂಬವಾಗಿದೆ ಮತ್ತು ಐವರು ಗೈರು ಹಾಜರಾಗಿದ್ದರು.

ಗಣಿತ ವಿಜ್ಞಾನ, ಕನ್ನಡ ವಿಷಯದ 87 ಅಭ್ಯರ್ಥಿಗಳಲ್ಲಿ 84 ಮಂದಿಗೆ, ಸಮಾಜ ವಿಜ್ಞಾನ, ಕನ್ನಡ ವಿಷಯದ 96 ಅಭ್ಯರ್ಥಿಗಳಲ್ಲಿ 94 ಮಂದಿಗೆ, ಜೀವಶಾಸ್ತ್ರ, ಕನ್ನಡ ವಿಷಯದ 11 ಅಭ್ಯರ್ಥಿಗಳಲ್ಲಿ 11 ಮಂದಿಗೆ ಹಾಗೂ ಇಂಗ್ಲಿಷ್‌ ವಿಷಯದ 20 ಅಭ್ಯರ್ಥಿಗಳಲ್ಲಿ 18 ಮಂದಿಗೆ ಕೌನ್ಸೆಲಿಂಗ್‌ ಪೂರ್ಣಗೊಂಡ ಅನಂತರದಲ್ಲಿ ನೇಮಕಾತಿ ಆದೇಶ ನೀಡಲಾಯಿತು.ಈ ವೇಳೆ ಡಿಡಿಪಿಐ ಗಣಪತಿ, ಡಯಟ್‌ ಹಿರಿಯ ಅಧಿಕಾರಿಗಳಾದ ಗೋವಿಂದ ಮಡಿವಾಳ, ಡಾ| ಅಶೋಕ್‌ ಕಾಮತ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.