![Mann Ki Baat ಕಬ್ಬನ್ ಪಾರ್ಕ್ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ](https://www.udayavani.com/wp-content/uploads/2024/07/mann-415x271.jpg)
Telangana;ಗಾಜಿನ ಕಾರ್ಖಾನೆ ಸ್ಫೋಟ: 5 ಸಾವು
Team Udayavani, Jun 29, 2024, 12:12 AM IST
![1-wewewewqewq](https://www.udayavani.com/wp-content/uploads/2024/06/1-wewewewqewq-620x422.jpg)
ಹೈದರಾಬಾದ್: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಗಾಜಿನ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ 5 ಮಂದಿ ಮೃತಪಟ್ಟಿದ್ದು, 15 ಜನ ಗಾಯಗೊಂಡಿದ್ದಾರೆ. ಶುಕ್ರವಾರ ಸಂಜೆ 4:30ರ ಹೊತ್ತಿಗೆ ಶಾದನಗರದ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ನೂಟ್ನಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಪೊಲೀಸ್, ಅಗ್ನಿಶಾಮಕ ದಳ, ಕಾರ್ಮಿಕ, ಕೈಗಾರಿಕೆ ಹಾಗೂ ವೈದ್ಯಕೀಯ ಅಧಿಕಾರಿಗಳಿಗೆ ಸ್ಥಳದಲ್ಲೇ ಇದ್ದು ರಕ್ಷಣೆ, ಪರಿಹಾರ ಕಾರ್ಯದಲ್ಲಿ ತೊಡಗಿಕೊಳ್ಳುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚಿಸಿದ್ದಾರೆ.
ಟಾಪ್ ನ್ಯೂಸ್
![Mann Ki Baat ಕಬ್ಬನ್ ಪಾರ್ಕ್ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ](https://www.udayavani.com/wp-content/uploads/2024/07/mann-415x271.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.