Test match: ಶಕೀಲ್‌, ರಿಜ್ವಾನ್‌ ಶತಕ ಸಂಭ್ರಮ


Team Udayavani, Aug 23, 2024, 12:22 AM IST

1-wwew

ರಾವಲ್ಪಿಂಡಿ: ಮಧ್ಯಮ ಕ್ರಮಾಂಕದ ಆಟಗಾರರಾದ ಸೌದ್‌ ಶಕೀಲ್‌ ಮತ್ತು ಮೊಹಮ್ಮದ್‌ ರಿಜ್ವಾನ್‌ ಅವರ ಆಕರ್ಷಕ ಶತಕದ ನೆರವಿನಿಂದ ಪಾಕಿಸ್ಥಾನ ತಂಡವು ಪ್ರವಾಸಿ ಬಾಂಗ್ಲಾ ದೇಶ ತಂಡದೆದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಉತ್ತಮ ಸ್ಥಿತಿಯಲ್ಲಿದೆ. ಪಂದ್ಯದ ದ್ವಿತೀಯ ದಿನವಾದ ಗುರು ವಾರ ಆರು ವಿಕೆಟಿಗೆ 448 ರನ್‌ ಗಳಿಸಿ ಮೊದಲ ಇನ್ನಿಂಗ್ಸ್‌ ಅನ್ನು ಡಿಕ್ಲೇರ್‌ ಮಾಡಿಕೊಂಡಿದೆ. ಇದಕ್ಕುತ್ತರವಾಗಿ ಬ್ಯಾಟಿಂಗ್‌ ಆರಂಭಿಸಿರುವ ಬಾಂಗ್ಲಾ ಯಾವುದೇ ವಿಕೆಟ್‌ ಕಳೆದುಕೊಳ್ಳದೇ 27 ರನ್‌ ಗಳಿಸಿದೆ.

ಶಕೀಲ್‌, ರಿಜ್ವಾನ್‌ ಆಸರೆ
ನಾಲ್ಕು ವಿಕೆಟಿಗೆ 158 ರನ್ನುಗಳಿಂದ ದಿನನಾಟ ಆರಂಭಿಸಿದ ಪಾಕಿಸ್ಥಾನ ತಂಡವನ್ನು ಶಕೀಲ್‌ ಮತ್ತು ರಿಜ್ವಾನ್‌ ಆಧರಿಸಿದರು. ಬಾಂಗ್ಲಾ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಅವರಿಬ್ಬರು ಐದನೇ ವಿಕೆಟಿಗೆ 240 ರನ್ನುಗಳ ಜತೆಯಾಟ ನಡೆಸಿ ತಂಡದ ಉತ್ತಮ ಮೊತ್ತಕ್ಕೆ ದೊಡ್ಡ ಕೊಡುಗೆ ಸಲ್ಲಿಸಿದರು. ಒಂಟಿ ರನ್ನಿಗೆ ಹೆಚ್ಚಿನ ಮಹತ್ವ ನೀಡಿದ ಸೌದ್‌ ಶಕೀಲ್‌ 261 ಎಸೆತ ಎದುರಿಸಿ ಕೇವಲ 9 ಬೌಂಡರಿ ನೆರವಿನಿಂದ 141 ರನ್‌ ಗಳಿಸಿ ಔಟಾದರು.

ಶಕೀಲ್‌ ಔಟಾದ ಸ್ವಲ್ವ ಹೊತ್ತಿನಲ್ಲಿ ಪಾಕಿಸ್ಥಾನ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡುವ ನಿರ್ಧಾರ ಮಾಡಿತು. ಆಗ ತಂಡ ಆರು ವಿಕೆಟಿಗೆ 448 ರನ್‌ ಗಳಿಸಿತ್ತು. ಈ ವೇಳೆ ಇನ್ನೋರ್ವ ಶತಕವೀರ ರಿಜ್ವಾನ್‌ 171 ರನ್‌ ಗಳಿಸಿ ಆಡುತ್ತಿದ್ದರು.
ಸಂಕ್ಷಿಪ್ತ ಸ್ಕೋರು: ಪಾಕಿಸ್ಥಾನ ಆರು ವಿಕೆಟಿಗೆ 448 ಡಿಕ್ಲೇರ್‌x (ಸೈಮ್‌ ಆಯುಬ್‌ 56, ಸೌದ್‌ ಶಕೀಲ್‌ 141, ರಿಜ್ವಾನ್‌ 171 ಔಟಾಗದೆ) ಬಾಂಗ್ಲಾ ವಿಕೆಟ್‌ ಕಳೆದುಕೊಳ್ಳದೇ 27 ರನ್‌.

ನಾಲ್ವರು ಕುಸ್ತಿಪಟುಗಳಿಗೆ ಪ್ರಶಸ್ತಿ
ಅಮ್ಮಾನ್‌, ಆ. 22: ಅಂಡರ್‌ -17 ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ವನಿತೆಯರು ಅಮೋಘ ನಿರ್ವಹಣೆ ನೀಡಿದ್ದಾರೆ. ನಾಲ್ಕು ಕುಸ್ತಿಪಟುಗಳು ಅಂಡರ್‌-17 ವಿಶ್ವ ಚಾಂಪಿಯನ್‌ ಆಗಿದ್ದಾರೆ. ಅದಿತಿ ಕುಮಾರಿ (43 ಕೆ.ಜಿ.), ನೇಹಾ (57 ಕೆ.ಜಿ.), ಪುಲ್ಕಿಟ್‌ (65 ಕೆ.ಜಿ.) ಮತ್ತು ಮಾನಸಿ ಲಾಥೆರ್‌ (73 ಕೆ.ಜಿ.) ತಮ್ಮ ವಿಭಾಗದಲ್ಲಿ ವಿಶ್ವ ಪ್ರಶಸ್ತಿ ಗೆದ್ದಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.