Aug 31ರಂದು ಕಾಂಗ್ರೆಸ್ ರಾಜಭವನ ಚಲೋ
ಎಚ್ಡಿಕೆ ಸೇರಿ ಬಾಕಿ ಎಲ್ಲ ಪ್ರಕರಣಗಳ ಅಭಿಯೋಜನೆಗೆ ಅನುಮತಿ ನೀಡಿ: ಆಗ್ರಹ
Team Udayavani, Aug 28, 2024, 6:46 AM IST
ಬೆಂಗಳೂರು: ಶೋಷಿತ ಸಮು ದಾಯಗಳ ಹೋರಾಟದ ಬೆನ್ನಲ್ಲೇ ಕೇಂದ್ರ ಸಚಿವ ಎಚ್.ಡಿ. ಕುಮಾರ ಸ್ವಾಮಿಯವರದ್ದು ಸಹಿತ ಬಾಕಿ ಇರುವ ಎಲ್ಲ ಪ್ರಕರಣಗಳ ಅಭಿಯೋಜನೆಗೆ ರಾಜ್ಯಪಾಲರು ಅನುಮತಿ ನೀಡಬೇಕು ಎಂದು ಒತ್ತಾಯಿಸಿ ಆ. 31ರಂದು ರಾಜಭವನ ಚಲೋ ಹಮ್ಮಿಕೊಂಡಿದೆ.
ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸಹಿತ ತಮ್ಮ ಮುಂದೆ ವಿಚಾರಣೆಗೆ ಅನುಮತಿ ಕೋರಿ ಬಾಕಿ ಇರುವ ಎಲ್ಲ ಪ್ರಕರಣಗಳಿಗೂ ರಾಜ್ಯಪಾಲರು ಅನುಮತಿ ನೀಡಬೇಕು ಎಂದು ಆಗ್ರಹಿಸಿ ಅಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Train: ಶೀಘ್ರವೇ ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲು: ಕೇಂದ್ರ ಸಚಿವ ಸೋಮಣ್ಣ
Security: ಮಹಿಳಾ ಆರೋಗ್ಯ ಸಿಬ್ಬಂದಿ ಭದ್ರತೆಗೆ ಎಐ ವ್ಯವಸ್ಥೆ: ಸಚಿವ ಶರಣ ಪ್ರಕಾಶ ಪಾಟೀಲ್
CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ
State Govt;ಕಾರಾಗೃಹ ಇಲಾಖೆಗೆ ಮೇಜರ್ ಸರ್ಜರಿ: 43 ಮಂದಿ ಜೈಲು ಅಧಿಕಾರಿ, ಸಿಬಂದಿ ವರ್ಗಾವಣೆ
Exam ಅಕ್ಟೋಬರ್ 3ಕ್ಕೆ ಪಿಎಸ್ಐ ಪರೀಕ್ಷೆ ಮರು ನಿಗದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.