Mudhol: ಚಾಲಕನಿಗೆ ತಲೆಸುತ್ತು : ಹೊಲಕ್ಕೆ ನುಗ್ಗಿದ ಬಸ್
Team Udayavani, Aug 11, 2024, 11:31 AM IST
ಮುಧೋಳ : ಬಸ್ ಚಾಲನೆ ವೇಳೆ ಚಾಲಕನಿಗೆ ತಲೆಸುತ್ತು ಬಂದಕಾರಣ ಬಸ್ ಹೊಲಕ್ಕೆ ನುಗ್ಗಿರುವ ಘಟನೆ ಶಿರೋಳ ಗ್ರಾಮದ ಬಳಿ ನಡೆದಿದೆ.
ವಿಜಯಪುರದಿಂದ ಅಂಕೋಲಕ್ಕೆ ತೆರಳುತ್ತಿದ್ದ ಬಸ್ ಜಮಖಂಡಿಯಿಂದ ಮುಧೋಳಕ್ಕೆ ಬರುತ್ತಿದ್ದಂತೆ ಶಿರೋಳ ಗ್ರಾಮದ ಬಳಿ ಚಾಲಕನಿಗೆ ತಲೆ ಸುತ್ತು ಬಂದಿದೆ. ಕೂಡಲೇ ಚಾಲಕ ಬಸ್ ನ್ನು ಹೊಲಕ್ಕೆ ನುಗ್ಗಿಸಿರುವುದರಿಂದ ಹೆಚ್ಚಿನ ಅನಾಹುತ ತಪ್ಪಿದೆ.
ತಲೆಸುತ್ತು ಬಂದರೂ ಕರ್ತವ್ಯ ಪ್ರಜ್ಞೆ ಮೆರೆದ ಚಾಲಕ ಬಸನ್ನು ಹೊಲಕ್ಕೆ ನುಗ್ಗಿಸಿದ್ದಾನೆ. ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ. ಪ್ರಯಣಿಕರಿಗೆ ಬದಲಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸುದ್ದಿ ಮೂಲಗಳಿಂದ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ
Bagalkote: ಆನ್ಲೈನ್ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ
ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ
ಬಾಗಲಕೋಟೆ: ಇಂದಿರಾಗಾಂಧಿ ವಸತಿ ಶಾಲೆಗಿಲ್ಲ ಉದ್ಘಾಟನೆ ಭಾಗ್ಯ!
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.