ಸರಕಾರ ಸಂವಿಧಾನ ಪ್ರಕಾರವೇ ನಡೆಯಬೇಕು: ನಳಿನ್‌


Team Udayavani, May 10, 2022, 10:54 PM IST

ಸರಕಾರ ಸಂವಿಧಾನ ಪ್ರಕಾರವೇ ನಡೆಯಬೇಕು: ನಳಿನ್‌

ಮಣಿಪಾಲ: ನಮ್ಮದು ಹಾಗೂ ಪ್ರಮೋದ್‌ ಮುತಾಲಿಕರದ್ದು ವಿಚಾರಧಾರೆಗಳು ಒಂದೇ ಇದ್ದರೂ ಸರಕಾರ ಸಂವಿಧಾನಾತ್ಮಕವಾಗಿ ನಡೆಯ ಬೇಕಿರುವುದರಿಂದ ಕಾನೂನಾತ್ಮಕವಾಗಿ ಯಾವುದು ಸಾಧ್ಯವೋ ಅದನ್ನು ಸರಕಾರ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಮಣಿಪಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋರಾಟಗಾರರ ಮನೋಭಾವ ಬೇರೆ ಇರುತ್ತದೆ. ಅದರಂತೆ ಸರಕಾರ ನಡೆಯಲು ಸಾಧ್ಯವಿಲ್ಲ. ನಾವು ಅನೇಕ ಬಾರಿ ಸಂಘಟನಾತ್ಮಕವಾದ ಹಲವು ವಿಚಾರ ಹೇಳಿದಾಗ ಸರಕಾರಕ್ಕೆ ಮಾಡಲು ಸಾಧ್ಯವಾಗುವುದಿಲ್ಲ.

ಹೀಗಾಗಿ ಅಜಾನ್‌ ಕುರಿತು ಪ್ರಮೋದ್‌ ಮುತಾಲಿಕರು ಸಹಜವಾದ ಅಪೇಕ್ಷೆ ಯನ್ನು ವ್ಯಕ್ತಪಡಿಸಿದ್ದಾರೆ. ಸಂವಿಧಾನ, ಕಾನೂನಿನ ಅಡಿಯಲ್ಲಿ ನ್ಯಾಯಾಲಯದ ತೀರ್ಪಿನಂತೆ ಸರಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.

ಇದು ಮೋದಿಯುಗ
ನಮ್ಮ ಪಕ್ಷದ ಶಾಸಕರಾದ ಯತ್ನಾಳ್‌ ಪದೇಪದೆ ಅವರ ಹೇಳಿಕೆಯನ್ನು ಬದಲಿಸುತ್ತಿರುತ್ತಾರೆ. ಈ ಬಗ್ಗೆ ಕ್ರಮಕ್ಕೆ ಕೇಂದ್ರದ ಶಿಸ್ತುಪಾಲನ ಸಮಿತಿಗೆ ಕಳುಹಿಸಿಕೊಟ್ಟಿದ್ದೇವೆ. ಅಲ್ಲಿಂದಲೇ ಕ್ರಮ ಆಗಲಿದೆ. ನಾವು ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ವಿಸ್ತಾರಕ ಯೋಜನೆ ಪೂರ್ಣಗೊಂಡಿದೆ. ಬೂತ್‌ ಸಮಿತಿ, ಪೇಜ್‌ ಪ್ರಮುಖರ ನೇಮಕವೂ ಆಗಿದೆ. ಪಕ್ಷದ ರಾಷ್ಟ್ರೀಯ ನಾಯಕರ ಅಪೇಕ್ಷೆಯಂತೆ 150 ಸೀಟು ಮುಂದಿನ ಚುನಾವಣೆಯಲ್ಲಿ ಗೆದ್ದೆ ಗೆಲ್ಲುತ್ತೇವೆ. ಹಾಗೆಯೇ ಮುಂದೆಯೂ ಮೋದಿಯವರೇ ಪ್ರಧಾನಿಯಾಗಿರುತ್ತಾರೆ. ಇದು ಮೋದಿಯುಗ. ಜನ ಪರ ಸರಕಾರ ನಮ್ಮದು ಎಂದರು.

ಅರ್ಕಾವತಿ ಡಿನೋಟಿಫಿಕೇಶನ್‌ ಪ್ರಕರಣವನ್ನು ರೀಡೂ ಮಾಡುವ ಸಂಬಂಧ ಮುಖ್ಯಮಂತ್ರಿಯವರಿಗೆ ಪಕ್ಷದಿಂದ ಈಗಾಗಲೇ ಸೂಚನೆ ನೀಡ ಲಾಗಿದೆ. ಅವರು ಕೂಡ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ಈ ಕಾರ್ಯ ಆಗಲಿದೆ. ಭ್ರಷ್ಟಾಚಾರದ ವಿರುದ್ಧ ಸರಕಾರ ಕಠಿನ ಕ್ರಮ ತೆಗೆದುಕೊಳ್ಳಲಿದೆ ಎಂದರು.

 

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.