![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 10, 2023, 12:30 AM IST
ಬೆಂಗಳೂರು: ಮುಖ್ಯ ಮಂತ್ರಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಮಂತ್ರಿಯಾದವರು ಮುಖ್ಯಮಂತ್ರಿ ಯಾಗಬೇಕು ಎಂದು ಆಸೆಪಡು ವುದರಲ್ಲಿ ತಪ್ಪೂ ಇಲ್ಲ; ಆಗುವುದನ್ನು ತಪ್ಪಿಸಲು ಸಾಧ್ಯವೂ ಇಲ್ಲ ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.
ತಾವೂ ಸಿಎಂ ಆಕಾಂಕ್ಷಿ ಎಂದು ಹೇಳಿರುವ ಸಚಿವ ಸತೀಶ ಜಾರಕಿಹೊಳಿ ಅವರನ್ನು ಗುರುವಾರ ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಸಿಎಂ ಆದರೂ ಸ್ವಾಗತ. ಮಂತ್ರಿಯಾದವರಿಗೆ ಸಿಎಂ ಆಗುವ ಆಸೆ ಇರುತ್ತದೆ. ಅದನ್ನು ವ್ಯಕ್ತ ಪಡಿಸುವುದರಲ್ಲಿ ತಪ್ಪಿಲ್ಲ. ಆಗುವುದನ್ನು ತಪ್ಪಿಸಲಿಕ್ಕೂ ಸಾಧ್ಯವಿಲ್ಲ ಎಂದರು.
ಏನೂ ಆಗದಿದ್ದವನಿಗೆ ಶಾಸಕನಾಗ ಬೇಕು ಎಂಬ ಆಸೆ. ಶಾಸಕನಾದ ಬಳಿಕ ಸಚಿವನಾಗಬೇಕು, ಅನಂತರ ಮುಖ್ಯಮಂತ್ರಿ ಆಗಬೇಕು ಎಂಬ ಆಕಾಂಕ್ಷೆ ಇರುತ್ತದೆ. ಒಟ್ಟಾರೆ ಕಾಂಗ್ರೆಸ್ ಅಧಿಕಾರದಲ್ಲಿ ಇರಬೇಕು ಅಂತ ಬಯಸುವವರು ನಾವು ಅಷ್ಟೇ ಎಂದು ಹೇಳಿದರು.
ಅಭಿವೃದ್ಧಿ ಕಾರ್ಯ ಚರ್ಚೆಗೆ ಭೇಟಿ
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ, ಹಲವು ಅಭಿವೃದ್ಧಿ ಕಾರ್ಯಗಳ ಹಿನ್ನೆಲೆಯಲ್ಲಿ ಸಂಸದರು, ಸಚಿವರು, ಶಾಸಕರು, ಬೇರೆ ಪಕ್ಷಗಳ ನಾಯಕರು ಬಂದು ಭೇಟಿಯಾಗುತ್ತಾರೆ. ಅದೇ ರೀತಿ, ಡಿ.ಕೆ. ಸುರೇಶ್ ಕೂಡ ಭೇಟಿಯಾಗಿದ್ದಾರೆ. ರಸ್ತೆ, ಸೇತುವೆ ಸಹಿತ ವಿವಿಧ ಅಭಿವೃದ್ಧಿ ಯೋಜನೆಗಳ ಹಿನ್ನೆಲೆಯಲ್ಲಿ ನಡೆದಿರುವ ಭೇಟಿಯಿದು. ಇದಕ್ಕೆ ಯಾವುದೇ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.