ಅತಿ ಹೆಚ್ಚು ಬಾರಿ ಹುಡುಕಲ್ಪಟ್ಟ ಕೀ ವರ್ಡ್‌!


Team Udayavani, Apr 27, 2020, 2:01 PM IST

ಅತಿ ಹೆಚ್ಚು ಬಾರಿ ಹುಡುಕಲ್ಪಟ್ಟ ಕೀ ವರ್ಡ್‌!

ಸಾಂದರ್ಭಿಕ ಚಿತ್ರ

ತಂತ್ರಜ್ಞಾನ ಸಂಸ್ಥೆ ಗೂಗಲ್‌, ಇತ್ತೀಚಿಗಷ್ಟೆ 6,000 ಕೋಟಿಗೂ ಹೆಚ್ಚು ಹಣವನ್ನು ಕೋವಿಡ್‌-19 ಸಹಾಯ ಕಾರ್ಯ ಗಳಿಗೆ ದೇಣಿಗೆ ನೀಡಿತ್ತು. ಈ ನೆರವು ಹಣ, ಜಾಹೀರಾತು, ಕ್ಲೌಡ್‌ ಸೇವೆ ಮತ್ತಿತರ ಮೂಲಗಳ  ಮುಖಾಂತರ ಸಂದಾಯವಾಗಲಿದೆ. ಅವೆಲ್ಲಕ್ಕಿಂತಲೂ ಮುಖ್ಯವಾಗಿ, ಜಗತ್ತಿನಾದ್ಯಂತ ವೈರಸ್‌ ವಿರುದ್ಧ ಹೋರಾಡು ತ್ತಿರುವ ಜನರಲ್ಲಿ ನೈತಿಕ ಸ್ಥೈರ್ಯ ತುಂಬುವ ಪುಟ್ಟ
ವಿಡಿಯೋವೊಂದನ್ನು ಸಂಸ್ಥೆ ಬಿಡುಗಡೆಗೊಳಿಸಿದೆ. ಆ ವಿಡಿಯೋದ ಘೋಷ ವಾಕ್ಯ Where There’s Help, There’s Hope. ಎಲ್ಲಿ ಸಹಾಯ ಲಭಿಸುವುದೋ, ಅಲ್ಲಿ ಭರವಸೆ ಇರುತ್ತದೆ ಎಂಬುದು ಅದರ ಅರ್ಥ. ಅಪಾಯವನ್ನು ಲೆಕ್ಕಿಸದೆ ಸೇವೆಯಲ್ಲಿ ತೊಡಗಿರುವ ಆರೋಗ್ಯ ಸಂಸ್ಥೆಯ ಕಾರ್ಯಕರ್ತರು, ಜನಸಾಮಾನ್ಯರು ಮತ್ತು ಸ್ವಯಂಸೇವಕರಿಗೆ, ಗೂಗಲ್‌ ಈ ವಿಡಿಯೋವನ್ನು ಅರ್ಪಿಸಿದೆ. ಒಂದೂವರೆ ನಿಮಿಷದ ವಿಡಿಯೋದಲ್ಲಿ ಲಾಕ್‌ ಡೌನ್‌ ಇರುವ ಪ್ರದೇಶಗಳಲ್ಲಿ ಜನರು ಯಾವ ರೀತಿ ಕೋವಿಡ್‌ ವಿರುದ್ಧ ಸಮರ ಸಾರುತ್ತಿದ್ದಾರೆ ಎಂಬುದನ್ನು ಮನೋಜ್ಞವಾಗಿ ಸೆರೆ ಹಿಡಿದು, ಅವರಿಗೆ ಥ್ಯಾಂಕ್ಸ್ ಹೇಳಿದೆ. ಗೂಗಲ್‌ ಬಿಡುಗಡೆಗೊಳಿಸಿರುವ ಮಾಹಿತಿಯಂತೆ, ಗೂಗಲ್‌ ಸರ್ಚ್‌ ಜಾಲತಾಣದಲ್ಲಿ ಅತಿ ಹೆಚ್ಚು ಬಾರಿ ಹುಡುಕಲ್ಪಟ್ಟಿರುವ ಕೀವರ್ಡ್‌ “ಸಹಾಯ ಮಾಡುವುದು ಹೇಗೆ?’ ಎಂಬುದು. ಜನರು ಈ ಸಂದರ್ಭದಲ್ಲಿ, ತಾವು ಯಾವ ರೀತಿ ಇತರರಿಗೆ ನೆರವಾಗಬಹುದು ಎಂದು ಚಿಂತಿಸುತ್ತಿರುವುದು ನಿಜಕ್ಕೂ ಆಶಾಭಾವದ ಸಂಕೇತ. ಈ ಹಿನ್ನೆಲೆಯಲ್ಲಿಯೇ, ಗೂಗಲ್‌ ಈ ವಿಡಿಯೋವನ್ನು ಬಿಡುಗಡೆಗೊಳಿಸಿದೆ. ವಿಡಿಯೊ ಕೊಂಡಿ- tinyurl.com/yx6vh7xx

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.