Puttur: ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ವ್ಯಕ್ತಿ ಸಾವು
Team Udayavani, Aug 31, 2023, 7:58 PM IST
ಪುತ್ತೂರು: ಎರಡು ವಾರಗಳ ಹಿಂದೆ ಪುತ್ತೂರು ರೈಲ್ವೇ ನಿಲ್ದಾಣ ಬಳಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಮಡಿಕೇರಿಯ ವ್ಯಕ್ತಿ ಪುತ್ತೂರು ಆಸ್ಪತ್ರೆಯಲ್ಲಿ ಆ.30ರಂದು ಮೃತಪಟ್ಟಿ¨ªಾರೆ.
ಮಡಿಕೇರಿಯ ಮರಗೋಡು ಅಯ್ಯಪ್ಪ ಬಡಾವಣೆ ನಿವಾಸಿ ತಿಮ್ಮಪ್ಪ ನಾಯ್ಕ ಮೃತಪಟ್ಟವರು. ಆ.12ರಂದು ಸಂಜೆ ಪುತ್ತೂರು ರೈಲ್ವೇ ನಿಲ್ದಾಣದ ಬಳಿ ಅಸ್ವಸ್ಥಗೊಂಡು ಬಿದ್ದಿದ್ದವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು
Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು
Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Kalladka: ಹೊಟೇಲ್ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್
ಅಮ್ಮೆಮಾರ್ನಲ್ಲಿ ತಲವಾರು ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ಅಮಿತ್ ಸಿಂಗ್ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.