![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 23, 2022, 6:20 AM IST
ಹೊಸದಿಲ್ಲಿ: ಮುಂಬರುವ ಬಜೆಟ್ನಲ್ಲಿ ತೆರಿಗೆ ವಿನಾಯಿತಿ ವ್ಯಾಪ್ತಿಯ ಭವಿಷ್ಯ ನಿಧಿ (ಪ್ರಾವಿಡೆಂಟ್ ಫಂಡ್ ) ಮೊತ್ತದ ಮಿತಿಯನ್ನು ಎಲ್ಲರಿಗೂ ಅನ್ವಯವಾಗುವಂತೆ 5 ಲಕ್ಷ ರೂ.ಗಳಿಗೆ ಏರಿಕೆ ಮಾಡುವ ಸಾಧ್ಯತೆಗಳಿವೆ.
2021-22ನೇ ಸಾಲಿನ ಮುಂಗಡ ಪತ್ರ ಮಂಡಿಸುವ ಸಂದರ್ಭದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತೆರಿಗೆ ವಿನಾಯಿತಿ ಮೊತ್ತ ಪ್ರಮಾಣವನ್ನು 2.5 ಲಕ್ಷ ರೂ.ಗೆ ಪರಿಷ್ಕರಿಸಿದ್ದರೂ ಅನಂತರ ಅದನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸುವ ನಿರ್ಧಾರ ಪ್ರಕಟಿಸಿದ್ದರು. ಆದರೆ ಈ ಸವಲತ್ತು ಕೇವಲ ಸರಕಾರಿ ಉದ್ಯೋಗಿಗಳಿಗೆ ಮಾತ್ರ ಲಭಿಸುತ್ತಿದೆ. ಅದನ್ನೂ ಎಲ್ಲ ರೀತಿಯ ವೇತನದಾರರಿಗೆ ವಿಸ್ತರಿಸಬೇಕು ಎಂಬ ಬೇಡಿಕೆ ಪ್ರಬಲವಾಗತೊಡಗಿದೆ.
ಅದಕ್ಕೆ ಪೂರಕವಾಗಿ ವಿವಿಧ ಕೇಂದ್ರ ಸರಕಾರದ ಉದ್ಯೋಗಿಗಳ ಸಂಘಟನೆಗಳೂ ಕೂಡ ಸರಕಾರದ ನಿರ್ಧಾರದ ಲಾಭ ಎಲ್ಲರಿಗೂ ಆಗುವಂತೆ ನೀತಿ ರೂಪಿಸಬೇಕು ಎಂದು ಕೇಂದ್ರ ವಿತ್ತ ಸಚಿವಾಲಯಕ್ಕೆ ಮನವಿಗಳೂ ಸಲ್ಲಿಕೆಯಾಗಿದ್ದವು.
ಭವಿಷ್ಯ ನಿಧಿಗೆ ಕೊಡುಗೆ ನೀಡದ ಸಂಸ್ಥೆಗಳಲ್ಲಿ ಉದ್ಯೋಗದಲ್ಲಿರುವವರಿಗೆ ಕೇಂದ್ರದ ಈ ನಿರ್ಧಾರದಿಂದಾಗಿ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ತೆರಿಗೆ ಪರಿಣತರು ಮತ್ತು ಭವಿಷ್ಯ ನಿಧಿ ಕ್ಷೇತ್ರದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.