![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 28, 2023, 11:31 PM IST
ಬೆಂಗಳೂರು: ಕೇಂದ್ರ ಸರಕಾರದ ವಿವಿಧ ಯೋಜನೆಗಳಿಂದಾಗಿ ದೇಶದಲ್ಲಿ ನಿರುದ್ಯೋಗ ಪ್ರಮಾಣ ಇಳಿಕೆಯಾಗಿದೆ ಎಂದು ಕೇಂದ್ರ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳ ಸಚಿವ ನಾರಾಯಣ ರಾಣೆ ತಿಳಿಸಿದ್ದಾರೆ.
ನೈಋತ್ಯ ರೈಲ್ವೆ ವಿಭಾಗವು ಕೆ.ಜಿ.ರಸ್ತೆಯ ಎಸ್.ಎಂ.ವಿ.ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿ ರೋಜ್ಗಾರ್ ಮೇಳದಲ್ಲಿ ಹೊಸದಾಗಿ ನೇಮಕಗೊಂಡ 250 ಮಂದಿಗೆ ನೇಮಕಾತಿ ಆದೇಶ ನೀಡಿ ಮಾತನಾಡಿದರು.
ದೇಶದಲ್ಲಿ ನಿರುದ್ಯೋಗ ಹೋಗಲಾಡಿಸಲು ಸರಕಾರವು ಹಲವು ಯೋಜನೆಗಳನ್ನು ಹಮ್ಮಿಕೊಂಡ ಪರಿಣಾಮ ನಿರುದ್ಯೋಗದ ಪ್ರಮಾಣ ಇಳಿಕೆಯಾಗಿದೆ. ಮೇಳದ ಮೂಲಕ ಯುವ ಪೀಳಿಗೆಯನ್ನು ಸದೃಢರನ್ನಾಗಿಸಲು ಕೇಂದ್ರ ಪಣ ತೊಟ್ಟಿದೆ ಎಂದು ತಿಳಿಸಿದರು.
2047ರಲ್ಲಿ ಭಾರತವು ಅಭಿವೃದ್ಧಿ ಹೊಂದಿರುವ ದೇಶವಾಗಿ ಹೊರ ಹೊಮ್ಮುವ ಲಕ್ಷಣ ಗೋಚರಿಸಿದೆ. ಪ್ರಧಾನಿ ಮೋದಿ 2022ರ ಅಕ್ಟೋಬರ್ನಲ್ಲಿ ಮೊದಲ ಬಾರಿಗೆ ರೋಜ್ಗಾರ್ ಮೇಳ ಉದ್ಘಾಟಿಸಿದ್ದರು. 10 ಲಕ್ಷಕ್ಕೂ ಹೆಚ್ಚಿನ ಮಂದಿ ಇದರ ಸದುಪಯೋಗ ಪಡೆದುಕೊಂಡಿದ್ದಾರೆಂದು ಹೇಳಿದರು.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.