Udupi ಆತಂಕ ಸೃಷ್ಟಿಸಿದ್ದ ಯುವಕನ ರಕ್ಷಣೆ
Team Udayavani, Jul 24, 2024, 11:11 PM IST
ಉಡುಪಿ: ಬನ್ನಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಖಿನ್ನತೆಗೊಳಗಾಗಿದ್ದ ನಂದ (18) ಅವರನ್ನು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ರಕ್ಷಿಸಿದ್ದಾರೆ.
ತಾನು ಯುಟ್ಯೂಬ್ ಬ್ಲಾಗರ್ ಎಂದು ಮೊಬೈಲ್ನಲ್ಲಿ ಚಿತ್ರೀಕರಣ ಹಾಗೂ ರೀಲ್ಸ್ ಮಾಡಿ ಆತ ಆತಂಕ ಸೃಷ್ಟಿಸಿದ್ದ. ಸಾರ್ವಜನಿಕರಿಂದ ಏಟು ಕೂಡ ತಿಂದಿದ್ದಾನೆ ಎನ್ನಲಾಗಿದೆ. ಬಸ್ ನಿಲ್ದಾಣದಲ್ಲಿದ್ದ ಭದ್ರತ ಸಿಬಂದಿ ಹಾಗೂ ಪೊಲೀಸರು ರಕ್ಷಣ ಕಾರ್ಯಕ್ಕೆ ಸಹಕರಿಸಿದರು.
ಮಹಿಳೆಯ ರಕ್ಷಣೆ
ಉಡುಪಿ: ಪತಿಯನ್ನು ಕಳೆದು ಕೊಂಡು ಮಾನಸಿಕ ಅಸ್ವಸ್ಥಳಾಗಿ ಬೀದಿ ಪಾಲಾಗಿದ್ದ ಕೇರಳದ ಸುಜಾತಾ ಮೇರಿ (40) ಅವರನ್ನು ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರದಿಂದ ಮಂಜೇಶ್ವರದ ಸ್ನೇಹಾಲಯಕ್ಕೆ ದಾಖ ಲಿಸಲಾಗಿದೆ. ಅವರು ಬ್ರಹ್ಮಾವರದ ವ್ಯಕ್ತಿಯೊಬ್ಬರನ್ನು ವಿವಾಹವಾಗಿದ್ದು, ಅವರು ಈಗಾಗಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.