ಜಗ್ಗೇಶ್ ಹೇಳಿದ ಮೇಕಪ್ ಹಿಂದಿನ ಕಥೆ


Team Udayavani, Jun 2, 2020, 4:07 AM IST

jaggi twwee

ನಟ ಜಗ್ಗೇಶ್ ಮೇಕಪ್ ಎಂಬ ಸಿನಿಮಾ ಮಾಡಿರೋದು ನಿಮಗೆ ಗೊತ್ತೇ ಇದೆ. ಆ ಸಿನಿಮಾದಲ್ಲಿ ನಟಿಸುವ ಜೊತೆಗೆ ನಿರ್ಮಾಣದ ಜವಾಬ್ದಾರಿ ಕೂಡಾ ವಹಿಸಿಕೊಂಡಿದ್ದರು ಜಗ್ಗೇಶ್. ಆದರೆ, ಆ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್ ಆಗಲಿಲ್ಲ. ಆ ಚಿತ್ರವನ್ನು ಜಗ್ಗೇಶ್ ಆ‌ ಕಾಲಕ್ಕೆ ಅದ್ಧೂರಿಯಾಗಿಯೇ ನಿರ್ಮಿಸಿದ್ದರು.

ಆದರೆ ಚಿತ್ರ ಹಿಟ್ ಆಗದ ಪರಿಣಾಮ ಅವತಿಗೆ 75ಲಕ್ಷ ರೂಪಾಯಿ ನಷ್ಟವಾಯಿತಂತೆ. ಆ ನಷ್ಟ ಭರಿಸಲು ಜಗ್ಗೇಶ್ ತಮ್ಮ ಮನೆಯನ್ನು ಮಾರಿದರಂತೆ. ಆ ಮನೆ‌ ಈಗ 35 ಕೋಟಿ ರೂಪಾಯಿ ಬೆಲೆ ಬಾಳುತ್ತಂತೆ. ಆ ಮನೆಯನ್ನು‌ಕೊಂಡ ಅವರ ಸ್ನೇಹಿತನಿಗೆ ಈಗ 16 ಲಕ್ಷ ಬಾಡಿಗೆ‌ ಬರುತ್ತಿದೆಯಂತೆ.

ತಮ್ಮ ಪ್ರತಿಭೆಯನ್ನು ಹೊರ ರಾಜ್ಯಗಳಿಗೂ‌ ಪಸರಿಸಬೇಕೆಂಬ ಉದ್ದೇಶದಿಂದ ಜಗ್ಗೇಶ್ ಈ‌ ಸಿನಿಮಾ ನಿರ್ಮಿಸಿದರಂತೆ. ಈ‌ ಚಿತ್ರದಲ್ಲಿ ಅವರ ದೊಡ್ಡಮ್ಮನ ಪಾತ್ರ ಸಖತ್ ಹಿಟ್ ಆಗಿತ್ತು. ಆದರೆ ಚಿತ್ರಮಂದಿರದಲ್ಲಿ‌ ಮಾತ್ರ ‌ಆ‌ ಚಿತ್ರ ಓಡಲಿಲ್ಲ. ಜಗ್ಗೇಶ್ ಆ ಚಿತ್ರದಿಂದ ಕಳೆದುಕೊಂಡದ್ದನ್ನು ಅದೇ ವರ್ಷ ಪಡೆದರಂತೆ. ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ, ಕಾಸಿದ್ದವನೇ ಬಾಸ್ ಚಿತ್ರಗಳು ವಾಪಾಸ್ ಕೊಟ್ಟವಂತೆ.

ಟಾಪ್ ನ್ಯೂಸ್

1-ccc

Champions Trophy; ಹೊಸ ದಾಖಲೆ ಬರೆದ ಕಪ್ತಾನ ರೋಹಿತ್ ಶರ್ಮ

1-rekha-1

Rekha Gupta; ದೆಹಲಿ ಸಿಎಂ ಆಯ್ಕೆ ಹಿಂದೆ ಬಿಜೆಪಿಯ ಭವಿಷ್ಯದ ಯೋಜನೆಗಳ ಸುಳಿವು?

Champions Trophy: Hruday hits century despite pain

Champions Trophy: ನೋವಿನ ನಡುವೆಯೂ ಹೃದೋಯ್‌ ಶತಕ; ಭಾರತಕ್ಕೆ 229 ರನ್‌ ಗುರಿ

Tollywood: ಪ್ರಶಾಂತ್‌ ನೀಲ್‌ – ಜೂ. ಎನ್‌ಟಿಆರ್‌ ಚಿತ್ರದ ಶೂಟ್‌ ಶುರು: ಫೋಟೋ ವೈರಲ್

Tollywood: ಪ್ರಶಾಂತ್‌ ನೀಲ್‌ – ಜೂ. ಎನ್‌ಟಿಆರ್‌ ಚಿತ್ರದ ಶೂಟ್‌ ಶುರು: ಫೋಟೋ ವೈರಲ್

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಯಶ್‌ಪಾಲ್‌ ಸುವರ್ಣ ಮನವಿ

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಶಾಸಕ ಯಶ್‌ಪಾಲ್‌ ಮನವಿ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amaravathi police station movie

Amaravathi Police Station Movie: ಅಮರಾವತಿಯಿಂದ ಟೀಸರ್‌ ಬಂತು

Shabhash Baddimagne Movie releasing soon

Shabhash Baddimagne Movie: ಪ್ರಮೋದ್‌ ಈಗ ಸೊಂಬೇರಿ ಪೊಲೀಸ್!‌

Sandalwood: ಮಾರ್ಚ್‌ನಲ್ಲಿ ತೆರೆಗೆ ಬರುತ್ತಿದೆ ʼಅದೊಂದಿತ್ತು ಕಾಲʼ

Sandalwood: ಮಾರ್ಚ್‌ನಲ್ಲಿ ತೆರೆಗೆ ಬರುತ್ತಿದೆ ʼಅದೊಂದಿತ್ತು ಕಾಲʼ

ಸಿನಿಮಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ಕಾರು ಅಪಘಾತ

ಸಿನಿಮಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್‌ ಕಾರು ಅಪಘಾತ

Sandalwood: ಹೊಸ ಚಿತ್ರಕ್ಕೆ ಚಿಕ್ಕಣ್ಣ ರೆಡಿ

Sandalwood: ಹೊಸ ಚಿತ್ರಕ್ಕೆ ಚಿಕ್ಕಣ್ಣ ರೆಡಿ

MUST WATCH

udayavani youtube

ಬೆಂಗಳೂರಿಗರು ಈ ಜಾಗಕ್ಕೊಮ್ಮೆ ತಪ್ಪದೇ ಭೇಟಿ ಕೊಡಿ

udayavani youtube

ಮಠ ಗುರುಪ್ರಸಾದ್ ಕೊನೇ ಕಾಲ್ ಆಡಿಯೋ | ಪತ್ನಿಗೆ ಹೇಳಿದ್ದೇನು ?

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

ಹೊಸ ಸೇರ್ಪಡೆ

crimebb

Kasaragod: ಬೈಕ್‌ಗೆ ಕಾರು ಢಿಕ್ಕಿ; ಸವಾರನ ಮೇಲೆ ಹಲ್ಲೆ

1-ccc

Champions Trophy; ಹೊಸ ದಾಖಲೆ ಬರೆದ ಕಪ್ತಾನ ರೋಹಿತ್ ಶರ್ಮ

14

Gudibande; ಕಣ್ಣು ಕಿತ್ತುಬರುವಂತೆ ಮಹಿಳೆಯ ಮೇಲೆ ಅಮಾನುಷ ಹಲ್ಲೆ

Manipal: ಎಫ್ಐಸಿಸಿಐ ನಾಯಕತ್ವ ಅಭಿವೃದ್ಧಿ ಕಾರ್ಯಕ್ರಮ 3ನೇ ಬ್ಯಾಚ್‌ ಮಾಹೆಯಲ್ಲಿ ಆರಂಭ

Manipal: ಎಫ್ಐಸಿಸಿಐ ನಾಯಕತ್ವ ಅಭಿವೃದ್ಧಿ ಕಾರ್ಯಕ್ರಮ 3ನೇ ಬ್ಯಾಚ್‌ ಮಾಹೆಯಲ್ಲಿ ಆರಂಭ

1-korata

Koratagere;ಕ್ಷೌರದ ಅಂಗಡಿ ತೆರವಿಗೆ ಸವಿತಾ ಸಮಾಜದಿಂದ ಮುಷ್ಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.