ಜಗ್ಗೇಶ್‌ ಹೇಳಿದ ಮೇಕಪ್‌ ಹಿಂದಿನ ಸತ್ಯ

ಇಂದು ಬಿಲ್ಡಪ್‌ ಕೊಟ್ಟವನಿಗೆ ಮಣೆ...

Team Udayavani, Jun 5, 2020, 4:11 AM IST

jaggj-story

ನಟ ಜಗ್ಗೇಶ್‌ ಮೇಕಪ್‌ ಎಂಬ ಸಿನಿಮಾ ಮಾಡಿರೋದು ನಿಮಗೆ ಗೊತ್ತೇ ಇದೆ. ಆ ಸಿನಿಮಾದಲ್ಲಿ ನಟಿಸುವ ಜೊತೆಗೆ ನಿರ್ಮಾಣದ ಜವಾಬ್ದಾರಿ ಕೂಡಾ ವಹಿಸಿ ಕೊಂಡಿ ದ್ದರು ಜಗ್ಗೇಶ್‌. ಆದರೆ, ಆ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಲಿಲ್ಲ. ಆ ಚಿತ್ರವನ್ನು ಜಗ್ಗೇಶ್‌ ಆ ಕಾಲಕ್ಕೆ ಅದ್ಧೂರಿ  ಯಾಗಿಯೇ ನಿರ್ಮಿಸಿದ್ದರು. ಆದರೆ ಚಿತ್ರ ಹಿಟ್‌ ಆಗದ ಪರಿಣಾಮ ಅವತಿಗೆ 75ಲಕ್ಷ ರೂ.ನಷ್ಟವಾಯಿ ತಂತೆ. ಆ ನಷ್ಟ ಭರಿಸಲು ಜಗ್ಗೇಶ್‌ ತಮ್ಮ ಮನೆಯನ್ನು ಮಾರಿದರಂತೆ. ಆ ಮನೆ ಈಗ 35  ಕೋಟಿ ರೂ. ಬೆಲೆ ಬಾಳುತ್ತಂತೆ.

ಆ ಮನೆಯನ್ನುಕೊಂಡ ಅವರ ಸ್ನೇಹಿತನಿಗೆ ಈಗ 16 ಲಕ್ಷ ಬಾಡಿಗೆ ಬರುತ್ತಿದೆಯಂತೆ. ತಮ್ಮ ಪ್ರತಿಭೆಯನ್ನು ಹೊರ ರಾಜ್ಯಗಳಿಗೂ ಪಸರಿಸ ಬೇಕೆಂಬ ಉದ್ದೇಶದಿಂದ ಜಗ್ಗೇಶ್‌ ಈ ಸಿನಿಮಾ ನಿರ್ಮಿಸಿದರಂತೆ.  ಈ ಚಿತ್ರದಲ್ಲಿ ಅವರ ದೊಡ್ಡಮ್ಮನ ಪಾತ್ರ ಸಖತ್‌ ಹಿಟ್‌ ಆಗಿತ್ತು. ಆದರೆ ಚಿತ್ರಮಂದಿರದಲ್ಲಿ ಮಾತ್ರ ಆ ಚಿತ್ರ ಓಡಲಿಲ್ಲ. ಜಗ್ಗೇಶ್‌ ಆ ಚಿತ್ರದಿಂದ ಕಳೆದು  ಕೊಂಡದ್ದನ್ನು ಅದೇ ವರ್ಷ ಪಡೆದರಂತೆ. ಯಾರಧ್ದೋ ದುಡ್ಡು ಯಲ್ಲಮ್ಮನ ಜಾತ್ರೆ,  ಕಾಸಿದ್ದವನೇ ಬಾಸ್‌ ಚಿತ್ರಗಳು ವಾಪಾಸ್‌ ಕೊಟ್ಟವಂತೆ.

ಬಿಲ್ಡಪ್‌ ಬಗ್ಗೆ ಬೇಸರ: ಇನ್ನು ಜಗ್ಗೇಶ್‌ ಬಿಲ್ಡಪ್‌ ಮೂಲಕ ಜನಪ್ರಿಯತೆ ಗಳಿಸಲು ಮುಂದಾಗಿರುವ ಕೆಲವರ ಬಗ್ಗೆಯೂ ಬೇಸರ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್‌ಗಳ ಮೂಲಕ ಬಿಲ್ಡಪ್‌ ಬಗ್ಗೆ ಬೇಸರ ತೋಡಿಕೊಂಡಿದ್ದಾರೆ. ಅವರು ಮಾಡಿರುವ ಟ್ವೀಟ್‌ಗಳು ಈ ರೀತಿ ಇವೆ… ಎಂಥ ಬಿಲ್ಡಪ್‌ ಕಾಲವಿದು! ಗನ್‌ ಮ್ಯಾನ್‌, ಬೌನ್ಸರ್ ಇದ್ದವನ ಒಪ್ಪಿ ಯುಗೆ ಯುಗೆ ಅಂತೆ! ಎಲ್ಲಾ ಇದ್ದು ಸಾಮಾನ್ಯನಂತೆ ಬದುಕುವವ  ಎಲ್ಲು ಸಲ್ಲದ ಸಾಮಾನ್ಯನಂತೆ! ವೈ? ವಾಕರಿಕೆ ಬರುತ್ತಿದೆ ಇತ್ತೀಚಿನ ನಡಾವಳಿ ಕಂಡು! ತುಂಬಿದ ಕೊಡ ತುಳು ಕೋಲ್ಲಾ!

ಅರ್ಧ ತುಂಬಿದ ಕೊಡವೆ ಶಬ್ದ ಜಾಸ್ತಿ! ಬಿಲ್ಡಪ್‌ನಿಂದ ಅಳೆಯದಿರಿ ಸಾಧನೆ!ಎಲ್ಲ ಬಿಲ್ಡಪ್‌ ಕೊಟ್ಟು ಬೋರ್‌  ಆಗಿದೆ! ಎಂಥ ಕಾಲಘಟ್ಟ ಇಂದು! ರಾಜ್‌, ವಿಷ್ಣು, ಅಂಬಿ, ಪ್ರಭಾಕರ್‌, ಶಂಕರ್‌ ಜಮಾನ ಕಂಡವರು ನಾವು!ಇಂದು ಜಾಲ ತಾಣ   ಕುಬೇರನ ಬಿಲ್ಡಪ್‌ಗ್ಳಿಗೆ ಜೈ ಅನ್ನಬೇಕೇಕಂತೆ! ಅಂದರೆ ಗ್ರೇಟ್‌ ಇಲ್ಲಾಂದ್ರೆ ಚಿತ್ರಾನ್ನವಂತೆ! ಕರ್ಮವೇ ಇದನ್ನ ಮೀರಿ ಬೆಳೆದ  ಸಂತತಿ ನಾವು!  ಇಂದು ಹುಟ್ಟು ಸಾವು ಬರಿ ಜಾಲತಾಣದಲ್ಲೆ ನಿರ್ಧಾರ ಮಾಡದಿರಿ… ಅದಮೀರಿ ಬೆಳೆದ ಸಂತತಿ ಯವರು ನಾವು! ನಾವು ನೋ ಬಿಲ್ಡಪ್‌!

ಬಿಲ್ಡಪ್‌ ಜಮಾನ ನೋಡಿ ಬೋರ್‌ ಆಗಿದೆ ಸಹೋದರಿ! ಕೊರೋನ ಮನುಜನ್ಮ  ಜಾಲಾಡಿಸಿ ರುಬ್ಬಿದರು ಎಚ್ಚರ ಆಗುತ್ತಿಲ್ಲಾ ಮನುಜನ್ಮ! ಹೇಗೆ ಅರಿವಾಗುವುದೋ ಕ್ಷಣಿಕ ಸುಖಕದ ಮನುಜನಿಗೆ ನಾ ಕಾಣೆ ದೇವರಾಣೆ.. ಎಂದು ಟ್ವೀಟ್‌ ಮಾಡಿದ್ದಾರೆ. ಸದ್ಯ ಜಗ್ಗೇಶ್‌ ಅಭಿನಯದ ತೋತಾಪುರಿ ಚಿತ್ರ ಬಿಡುಗಡೆಯ ಹಂತಕ್ಕೆ  ಬಂದಿದ್ದು, ಎರಡು ಭಾಗಗಳಲ್ಲಿ ಚಿತ್ರ ತೆರೆಕಾಣಲಿದೆ.

ಟಾಪ್ ನ್ಯೂಸ್

1-ccc

Champions Trophy; ಹೊಸ ದಾಖಲೆ ಬರೆದ ಕಪ್ತಾನ ರೋಹಿತ್ ಶರ್ಮ

1-rekha-1

Rekha Gupta; ದೆಹಲಿ ಸಿಎಂ ಆಯ್ಕೆ ಹಿಂದೆ ಬಿಜೆಪಿಯ ಭವಿಷ್ಯದ ಯೋಜನೆಗಳ ಸುಳಿವು?

Champions Trophy: Hruday hits century despite pain

Champions Trophy: ನೋವಿನ ನಡುವೆಯೂ ಹೃದೋಯ್‌ ಶತಕ; ಭಾರತಕ್ಕೆ 229 ರನ್‌ ಗುರಿ

Tollywood: ಪ್ರಶಾಂತ್‌ ನೀಲ್‌ – ಜೂ. ಎನ್‌ಟಿಆರ್‌ ಚಿತ್ರದ ಶೂಟ್‌ ಶುರು: ಫೋಟೋ ವೈರಲ್

Tollywood: ಪ್ರಶಾಂತ್‌ ನೀಲ್‌ – ಜೂ. ಎನ್‌ಟಿಆರ್‌ ಚಿತ್ರದ ಶೂಟ್‌ ಶುರು: ಫೋಟೋ ವೈರಲ್

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

Dharwad: ರಸ್ತೆ ಬದಿ ವಾಹನಕ್ಕೆ ಬೈಕ್ ಡಿಕ್ಕಿ : ಮೂವರು ಯುವಕರು ಸ್ಥಳದಲ್ಲೇ ಸಾವು

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಯಶ್‌ಪಾಲ್‌ ಸುವರ್ಣ ಮನವಿ

Udupi ಕ್ಷೇತ್ರದ ಯೋಜನೆಗಳಿಗೆ ವಿಶೇಷ ಅನುದಾನಕ್ಕೆ ಸಿಎಂಗೆ ಶಾಸಕ ಯಶ್‌ಪಾಲ್‌ ಮನವಿ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ

ನಾಗಾ ಸಾಧುಗಳ ನಾಯಕ ಅವಧೇಶಾನಂದ ಗಿರಿ ಮಹಾರಾಜರಿಗೆ ಆದಿಚುಂಚನಗಿರಿ ವಿಜ್ಞಾತಂ ಪುರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Roopesh Shetty starer Adhipatra kannada movie

Roopesh Shetty: ಕರಾವಳಿ ಸೊಗಡಿನ ‘ಅಧಿಪತ್ರ’

MUST WATCH

udayavani youtube

ಬೆಂಗಳೂರಿಗರು ಈ ಜಾಗಕ್ಕೊಮ್ಮೆ ತಪ್ಪದೇ ಭೇಟಿ ಕೊಡಿ

udayavani youtube

ಮಠ ಗುರುಪ್ರಸಾದ್ ಕೊನೇ ಕಾಲ್ ಆಡಿಯೋ | ಪತ್ನಿಗೆ ಹೇಳಿದ್ದೇನು ?

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

ಹೊಸ ಸೇರ್ಪಡೆ

1-ccc

Champions Trophy; ಹೊಸ ದಾಖಲೆ ಬರೆದ ಕಪ್ತಾನ ರೋಹಿತ್ ಶರ್ಮ

14

Gudibande; ಕಣ್ಣು ಕಿತ್ತುಬರುವಂತೆ ಮಹಿಳೆಯ ಮೇಲೆ ಅಮಾನುಷ ಹಲ್ಲೆ

Manipal: ಎಫ್ಐಸಿಸಿಐ ನಾಯಕತ್ವ ಅಭಿವೃದ್ಧಿ ಕಾರ್ಯಕ್ರಮ 3ನೇ ಬ್ಯಾಚ್‌ ಮಾಹೆಯಲ್ಲಿ ಆರಂಭ

Manipal: ಎಫ್ಐಸಿಸಿಐ ನಾಯಕತ್ವ ಅಭಿವೃದ್ಧಿ ಕಾರ್ಯಕ್ರಮ 3ನೇ ಬ್ಯಾಚ್‌ ಮಾಹೆಯಲ್ಲಿ ಆರಂಭ

1-korata

Koratagere;ಕ್ಷೌರದ ಅಂಗಡಿ ತೆರವಿಗೆ ಸವಿತಾ ಸಮಾಜದಿಂದ ಮುಷ್ಕರ

13

Gangavathi: 24 ಗಂಟೆಗಳ ಕಾರ್ಯಾಚರಣೆ; ತುಂಗಾಭದ್ರಾ ನದಿಯಲ್ಲಿ ತೆಲಂಗಾಣ ವೈದ್ಯೆಯ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.