‘ಮಾತೃದೇವೋಭವ’: ಅಮ್ಮನ ಬಗ್ಗೆ ಹೇಳಲು ಪದಗಳೇ ಸಾಲದು…. ಅವಳಿಗೆ ಅವಳೇ ಸಾಟಿ….


Team Udayavani, May 10, 2020, 2:38 PM IST

‘ಮಾತೃದೇವೋಭವ’: ಅಮ್ಮನ ಬಗ್ಗೆ ಹೇಳಲು ಪದಗಳೇ ಸಾಲದು…. ಅವಳಿಗೆ ಅವಳೇ ಸಾಟಿ….

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

‘ತಾಯಿಯಂತೆ ಮಗಳು ನೂಲಿನಂತೆ ಸೀರೆ’ ಎಂಬಂತೆ ತಾಯಿಯ ಹಲವು ಗುಣಗಳು ನನಗೆ ರಕ್ತದಲ್ಲಿ ಬಂದಿವೆ.

ನನ್ನಮ್ಮ ಬಾಲ್ಯದಲ್ಲಿ ನನಗೆ ಮನೆಕೆಲಸಗಳನ್ನು ಮಾಡಲು ಕಲಿಸಿದನು. ಉದಾಸೀನ ತೋರದೆ ಮಾಡಿದ್ದರಿಂದ ಇವತ್ತು ನನಗೆ ಆ ಕೆಲಸಗಳನ್ನು ಮಾಡಲು ಕಷ್ಟವಾಗದು.

ಮದುವೆಗೆ ಮುಂಚೆ ಬೇಕಾದ ಎಲ್ಲಾ ಅಡುಗೆಗಳನ್ನು ಕಲಿಸಿದಳು ಇವತ್ತು 50 ಜನರಿಗೆ ಬೇಕಾದರೂ ಅಡುಗೆ ಮಾಡಬಲ್ಲೆ ಎಂಬ ಧೈರ್ಯ ನನಗಿದೆ. ಇದಕ್ಕೆ ಸ್ಫೂರ್ತಿ ನನ್ನಮ್ಮ. ಸಂಸಾರದಲ್ಲಿ ಸಮಸ್ಯೆಗಳು ಎದುರಾದಾಗ ಧೈರ್ಯ ತುಂಬಿ ಸಮಾಧಾನ ಪಡಿಸುವಳು.

ಐದು ವರ್ಷಗಳ ಹಿಂದೆ ನಾನು ಅವಳಿಗೋಸ್ಕರ ಅಮ್ಮ ನಿನ್ನ ಎದೆಯಾಳದಲ್ಲಿ ಎಂಬ ಹಾಡನ್ನು ಹಾಡಿ ಆಡಿಯೋ ರೆಕಾರ್ಡಿಂಗ್ ಮಾಡಿಸಿದೆ ಅದು ಅವಳಿಗೆ ಬಹಳ ಸಂತಸ ನೀಡಿದೆ. ನನ್ನಂತೆ ಮಗಳು ಕೂಡ ಹವ್ಯಾಸಿ ಹಾಡುಗಾರ್ತಿ ಆದಳಲ್ಲಾ ಎಂಬ ಹೆಮ್ಮೆ ಅವಳಿಗೆ.

ಕಳೆದ ವರ್ಷ ಅವಳ 70ನೇ ಹುಟ್ಟುಹಬ್ಬಕ್ಕೆ ಚಿನ್ನದ ಪದಕ ಉಡುಗೊರೆ ನೀಡಿದೆ. ಅದು ಅವಳಿಗೆ ಅತೀವ ಆನಂದವನ್ನುಂಟು ಮಾಡಿದೆ ಯಾಕೆಂದರೆ ಅಕ್ಷಯ ತೃತೀಯದ ದಿವಸ ಚಿನ್ನ ತೆಗೆಯಬೇಕೆಂಬುದು ಅವಳ ಬಹುವರ್ಷಗಳ ಕನಸಾಗಿತ್ತು

ಅವಳ ಹುಟ್ಟಿದ ದಿನ   ಅದೇ ದಿನ ಬಂದದ್ದರಿಂದ ಅವಳ ಕನಸನ್ನು ನಾನು ನನಸು ಮಾಡಿದೆ. ಅವಳ ಆಸೆ ಪೂರೈಸಿದ ತೃಪ್ತಿ ನನ್ನದು.

ಅಮ್ಮನ ಬಗ್ಗೆ ಹೇಳಲು ಪದಗಳೇ ಸಾಲದು…. ಅವಳಿಗೆ ಅವಳೇ ಸಾಟಿ…. ‘ಮಾತೃದೇವೋಭವ’

– ಮಮತಾ ಕಿರಣ್, ಶಾಂತಿಗೃಹ, ಜೋಡು ಮಾರ್ಗ, ಬಂಟ್ವಾಳ.

ಟಾಪ್ ನ್ಯೂಸ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಗು ಹುಟ್ಟಿದಾಗ ಕಣ್ಣು ಕಲ್ಪನೆಗೆ ಬಂದಾಗ ಮೊದಲು ಕಾಣುವ ಮುಖವೇ ಅಮ್ಮನದ್ದು

ಮಗು ಹುಟ್ಟಿದಾಗ ಕಣ್ಣು ಕಲ್ಪನೆಗೆ ಬಂದಾಗ ಮೊದಲು ಕಾಣುವ ಮುಖವೇ ಅಮ್ಮನದ್ದು

ನೋವಲ್ಲಿ ಶೋಕ ಸಾಗರವೇ ಬಂದರು ದಾರಿ ಸವೆಸಿ ಕಂದನ ಬರಸೆಳೆದಪ್ಪುವಳು

ನೋವಲ್ಲಿ ಶೋಕ ಸಾಗರವೇ ಬಂದರು ದಾರಿ ಸವೆಸಿ ಕಂದನ ಬರಸೆಳೆದಪ್ಪುವಳು

Mother-09

ನಾನು ಅಮ್ಮನ ಕನಸಿನಲ್ಲಿ ಎಚ್ಚರವಾಗಿರುತ್ತೇನೆ, ಅವಳು ನನ್ನ ಕನಸಿನಲ್ಲಿ ಎಚ್ಚರವಾಗಿರುತ್ತಾಳೆ

Mother-08

ನವಮಾಸ ನಮ್ಮನ್ನು ಹೊತ್ತು, ಹೆರುವ ಆಕೆಗೆ ಕೇವಲ ಒಂದು ದಿನ ಇತ್ತರೆ ಸಾಕೇ?

‘ಜನನಿ ಮತ್ತು ಜನ್ಮಭೂಮಿ’; ಹೆತ್ತ ತಾಯಿ ಮತ್ತು ಹೊತ್ತ ತಾಯಿಯನ್ನು ನೆನಪಿಸಿಕೊಳ್ಳುವ ಸುದಿನ

‘ಜನನಿ ಮತ್ತು ಜನ್ಮಭೂಮಿ’; ಹೆತ್ತ ತಾಯಿ ಮತ್ತು ಹೊತ್ತ ತಾಯಿಯನ್ನು ನೆನಪಿಸಿಕೊಳ್ಳುವ ಸುದಿನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.