Shimoga: ಏರ್‌ಪೋರ್ಟ್‌ನಲ್ಲಿ ಪ್ರಾಣಿ,ಪಕ್ಷಿ ಓಡಿಸುವ ಕೆಲಸ ಖಾಲಿ ಇದೆ!

ಆಸಕ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Team Udayavani, Feb 16, 2024, 12:28 AM IST

aeroplane

ಶಿವಮೊಗ್ಗ: ವಿವಿಧ ಹುದ್ದೆಗಳಿಗೆ ವಿದ್ಯಾರ್ಹತೆ ಆಧಾರದ ಮೇಲೆ ಅರ್ಜಿ ಆಹ್ವಾನಿಸುವುದು ಮಾಮೂಲಿ. ಆದರೆ, ಶಿವಮೊಗ್ಗ ವಿಮಾನ ನಿಲ್ದಾಣ ಪ್ರಾಣಿ, ಪಕ್ಷಿ ಓಡಿಸುವ ಹುದ್ದೆ ಸೃಷ್ಟಿಸಿದ್ದು, ಅದಕ್ಕೆ ಆಕರ್ಷಕ ಸಂಬಳವನ್ನೂ ನಿಗದಿ ಮಾಡಿ ಆಸಕ್ತ ಸಂಸ್ಥೆಗಳಿಂದ ಟೆಂಡರ್‌ ಕರೆದಿದೆ. ಪ್ರತಿ ವಿಮಾನ ನಿಲ್ದಾಣದಲ್ಲೂ ರನ್‌ವೇ, ಟರ್ಮಿನಲ್‌ ಬಳಿ ಪ್ರಾಣಿ, ಪಕ್ಷಿಗಳು ಸುಳಿಯದಂತೆ, ಬಂದರೂ ಅವುಗಳನ್ನು ಓಡಿಸುವುದು ಅವಶ್ಯಕ.

ವಿಮಾನ ಇಳಿಯುವ ಸಂದರ್ಭದಲ್ಲಿ ರನ್‌ ವೇ ಮೇಲೆ ಪ್ರಾಣಿ, ಪಕ್ಷಿ ಬಂದರೆ ಅಪಘಾತಗಳು ನಡೆಯುವ ಸಾಧ್ಯತೆ ಹೆಚ್ಚಿರು ತ್ತದೆ. ಇನ್ನು ಟರ್ಮಿನಲ್‌ನಲ್ಲಿ ಪಕ್ಷಿಗಳ ಹಿಕ್ಕೆ ಬಿದ್ದರೆ ವಿಮಾನ ನಿಲ್ದಾಣ ದ ಗೌರವಕ್ಕೆ ಧಕ್ಕೆ ಬರುತ್ತದೆ ಎಂಬ ಕಾರಣಕ್ಕೆ ಪ್ರಾಣಿ, ಪಕ್ಷಿಗಳನ್ನು ಓಡಿಸಲು ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಪ್ರಸ್ತುತ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುವ 13 ಮಂದಿಯನ್ನು ತಾತ್ಕಾಲಿಕವಾಗಿ ಬಳಸಿಕೊಳ್ಳಲಾಗುತ್ತಿದ್ದು ಪೂರ್ಣ ಪ್ರಮಾಣದ ಸಿಬ್ಬಂದಿ ನೇಮಕಕ್ಕೆ ಟೆಂಡರ್‌ ಕರೆಯಲಾಗಿದೆ. ಈ ಹುದ್ದೆ ಹೊಸದು ಎನಿಸಿದರೂ ಇದಕ್ಕೆಂದೇ ಪರಿಣತ ಸಂಸ್ಥೆಗಳು, ಸಿಬ್ಬಂದಿ ಇರುತ್ತಾರೆ.

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Holehonnuru: ರಣಭೀಕರ ಮಳೆ; ಕೋಳಿ ಫಾರಂಗೆ ನುಗ್ಗಿದ ನೀರು; 3500 ಕೋಳಿ ಬಲಿ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ

Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ

Shimoga: ಕೊಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು

Shimoga: ಕೋಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು

Shimoga; ಚಿತ್ರಾ ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ ನಗರ

Shimoga; ಚಿತ್ತಾ ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ ನಗರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.