![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-415x249.jpg)
Emerging World Leaders: ಉದಯೋನ್ಮುಖ ವಿಶ್ವ ನಾಯಕರ ಪಟ್ಟಿಯಲ್ಲಿ ಭಾರತದ ಮೂವರು
ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ಗೆ ಸ್ಥಾನ
Team Udayavani, Sep 14, 2023, 11:13 PM IST
![times](https://www.udayavani.com/wp-content/uploads/2023/09/times-620x372.jpg)
ನ್ಯೂಯಾರ್ಕ್: ಟೈಮ್ ನಿಯತಕಾಲಿಕೆ ಬಿಡುಗಡೆ ಮಾಡಿದ, ಉದಯೋನ್ಮುಖ 100 ವಿಶ್ವನಾಯಕರ ಪಟ್ಟಿಯಲ್ಲಿ ಭಾರತದ ಮೂವರು ಸ್ಥಾನ ಪಡೆದಿದ್ದಾರೆ. ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್, ನಂದಿತಾ ವೆಂಕಟೇಶನ್, ವಿನು ಡೇನಿಯೆಲ್ ಸ್ಥಾನ ಪಡೆದವರು.
ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿಯಾಗಿ, ಆಟಗಾರ್ತಿಯರಲ್ಲಿ ತುಂಬಿದ ವಿಶ್ವಾಸ ಹರ್ಮನ್ಪ್ರೀತ್ರ ಆಯ್ಕೆಗೆ ಕಾರಣವಾಗಿದೆ. ಅವರ ಕಾರಣದಿಂದ ಮಹಿಳಾ ಕ್ರಿಕೆಟ್ ಜನಪ್ರಿಯವಾಗುತ್ತಿದೆ. 2017ರ ವಿಶ್ವಕಪ್ನಲ್ಲಿ ಆಸ್ಟ್ರೇ ಲಿಯ ವಿರುದ್ಧ ಹರ್ಮನ್ ಬಾರಿಸಿದ ಸ್ಫೋಟಕ 171 ರನ್ಗಳನ್ನು ಟೈಮ್ ಗುರ್ತಿಸಿದೆ.
ಇನ್ನು 33 ವರ್ಷದ ನಂದಿತಾ ವೆಂಕಟೇಶನ್ ಕ್ಷಯ ರೋಗಕ್ಕೆ ಸೂಕ್ತ ಔಷಧ ಸಿಗದೇ ತಮ್ಮ ಶ್ರವಣ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ. ಇದರಿಂದ ಅವರು ಕ್ಷಯಕ್ಕೆ ಪರಿಣಾಮಕಾರಿ/ದುಬಾರಿ ಔಷಧ ಹೊಂದಿರುವ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಗೆ ಮತ್ತೂಮ್ಮೆ ಪೇಟೆಂಟ್ ನೀಡಬಾರದು ಎಂದು ಅರ್ಜಿ ಸಲ್ಲಿಸಿ ಗೆದ್ದರು. ಪರಿಣಾಮ ದೇಶದಲ್ಲಿ ಕ್ಷಯ ರೋಗಕ್ಕೆ ಕಡಿಮೆ ಬೆಲೆಯಲ್ಲಿ ಜನೆರಿಕ್ ಔಷಧ ಸಿಗುತ್ತಿದೆ. ಸ್ವತಃ ಜಾನ್ಸನ್ ಕಂಪನಿಯೂ ಕಡಿಮೆ ಬೆಲೆಯ ಔಷಧ ಉತ್ಪಾದನೆ ಆರಂಭಿಸಿದೆ. ಇನ್ನು ವಿನು ಡೇನಿಯೆಲ್ ಕೇರಳದ ಕೂಲಿಕಾರ್ಮಿಕರು, ಮೇಸಿŒಗಳು, ಸ್ಥಳೀಯರಿಂದ ಪ್ರೇರಣೆ ಪಡೆದು ಅಗ್ಗದ ಬೆಲೆಗೆ ಮನೆ ಕಟ್ಟುವ ಕ್ರಮವೊಂದನ್ನು ಸಿದ್ಧಪಡಿಸಿದ್ದಾರೆ. ಅವರು ಮಣ್ಣು, ಎಸೆದ ವಸ್ತುಗಳನ್ನೇ ಬಳಸಿ, ಸ್ಥಳೀಯ ಉತ್ಪನ್ನಗಳ ನೆರವಿನಿಂದ ಮನೆ ಕಟ್ಟಿಕೊಡುತ್ತಾರೆ.
ಟಾಪ್ ನ್ಯೂಸ್
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
![Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ](https://www.udayavani.com/wp-content/uploads/2024/07/mumbai-1-150x100.jpg)
Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು
![ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್](https://www.udayavani.com/wp-content/uploads/2024/07/pawan-kalyan-150x84.jpg)
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
![1-LOP](https://www.udayavani.com/wp-content/uploads/2024/07/1-LOP-150x85.jpg)
Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್ ವಿರುದ್ಧ ಕ್ರಮ?
![1-weww](https://www.udayavani.com/wp-content/uploads/2024/07/1-weww-1-150x84.jpg)
Bhojshala; ಪೂಜೆ ಅವಕಾಶಕ್ಕಾಗಿ ಜೈನರ ಅರ್ಜಿ
MUST WATCH
ಹೊಸ ಸೇರ್ಪಡೆ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-150x83.jpg)
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
![Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು](https://www.udayavani.com/wp-content/uploads/2024/07/11-1-150x90.jpg)
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.