![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 17, 2022, 6:50 AM IST
ತಿರುಮಲ: ಹನುಮಾನ್ ಜನ್ಮಸ್ಥಳವೆಂದು ಪರಿಗಣಿಸಲ್ಪಟ್ಟಿರುವ ತಿರುಮಲದ ಆಕಾಶಗಂಗಾ ಪ್ರಾಂತ್ಯದಲ್ಲಿ ವಿವಿಧ ಅಭಿವೃದ್ಧಿ ಯೋಜ ನೆಗಳಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಸಮಾರಂಭದಲ್ಲಿ ತಿರುಮಲ ತಿರುಪತಿ ದೇವಸ್ಥಾನಂ ಟ್ರಸ್ಟ್ನ (ಟಿಟಿಡಿ) ಮುಖ್ಯಸ್ಥ ವೈ.ವಿ. ಸುಬ್ಟಾ ರೆಡ್ಡಿ, ವಿಕಾಸಶ್ರೀ ಪೀಠನ ಸ್ವಾಮೀಜಿ ಸ್ವರೂಪಾನಂದೇಶ್ವರ ಸರಸ್ವತಿ ಸ್ವಾಮಿ ಮುಂತಾದವರು ಭಾಗವಹಿಸಿದ್ದರು.
ಸಮಾರಂಭದ ಅನಂತರ ಮಾತನಾಡಿದ ಸ್ವರೂಪಾನಂದೇಶ್ವರ ಸರಸ್ವತಿ, “”ಹನುಮಂತನ ಜನ್ಮಸ್ಥಳವೆಂದು ಗುರುತಿಸಲಾಗಿರುವ ಜಾಗವನ್ನು ಅಭಿವೃದ್ಧಿಪಡಿಸಲಾಗುತ್ತದೆ.
ಇದನ್ನೂ ಓದಿ:ತೆರಿಗೆ ವಂಚನೆ ಆರೋಪ; ಚೀನದ ಹುವಾಯ್ ಕಚೇರಿಗಳ ಮೇಲೆ ಐಟಿ ದಾಳಿ
ಆಂಧ್ರಪ್ರದೇಶವು ವೇದಗಳು ರಚನೆಗೊಂಡ ತಾಣ. ತಿರುಮಲದಲ್ಲಿರುವ ಅಂಜನಾದ್ರಿ ಬೆಟ್ಟದಲ್ಲೇ ಹನುಮಂತ ಜನಿಸಿದನೆಂದು ವೇದ ವಿದ್ವಾಂಸರು ಹೇಳಿದ್ದಾರೆ.
ಸಂಶೋಧಕರ ಸಂಶೋಧನ ವರದಿಗಳಲ್ಲಿಯೂ ಇದು ಉಲ್ಲೇಖವಾಗುತ್ತವೆ” ಎಂದು ತಿಳಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.