![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Dec 20, 2021, 5:15 AM IST
ಕುಂಬಳೆ: ಕೇಂದ್ರೀಯ ವಿಶ್ವವಿದ್ಯಾನಿಲಯ ಕೇರಳ ಕಾಸರಗೋಡು ಪೆರಿಯ ಕ್ಯಾಂಪಸ್ಸಿ ನಲ್ಲಿ ಡಿ. 21ರಂದು ಸಂಜೆ 3.30ಕ್ಕೆ ಜರಗಲಿರುವ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು 2018-2020ನೇ ವರ್ಷದ 742 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ.
ಕೇರಳ ರಾಜ್ಯಪಾಲ ಆರೀಪ್ ಮುಹಮ್ಮದ್ ಖಾನ್, ರಾಜ್ಯ ಸಚಿವ ಎಂ.ವಿ. ಗೋವಿಂದನ್ ಮಾಸ್ಟರ್, ಕಾಸರಗೊಡು ಜಿಲ್ಲಾಧಿಕಾರಿ ಸಹಿತ ಪ್ರಮುಖರು ಭಾಗವಹಿಸಲಿರುವರು.
ಕೋವಿಡ್ ಮಾನದಂಡಾನುಸಾರ ಕಾರ್ಯಕ್ರಮ ನಡೆಯಲಿದ್ದು ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ವಿ.ವಿ. ರಿಜಿಸ್ಟ್ರಾರ್ ಡಾ| ಎನ್. ಸಂತೋಷ್ ಕುಮಾರ್ ಅವರು ತಿಳಿಸಿದರು.
ಇದನ್ನೂ ಓದಿ:ಪ್ರಾಥಮಿಕ ಶಾಲೆಗಳಲ್ಲಿ “ಸಂತೋಷ ಪಠ್ಯಕ್ರಮ”; ಉತ್ತರ ಪ್ರದೇಶ ಸರ್ಕಾರದ ವಿಶೇಷ ಕ್ರಮ
You seem to have an Ad Blocker on.
To continue reading, please turn it off or whitelist Udayavani.