ಬಂತು ಮೊದಲ ಹೈಡ್ರೋಜನ್‌ ಕಾರು! ಟೊಯೊಟಾ ಕಿರ್ಲೋಸ್ಕರ್‌ ಕಂಪನಿ ತಯಾರಿಸಿರುವ ವಾಹನ

ಒಮ್ಮೆ ಚಾರ್ಜ್‌ ಮಾಡಿದರೆ 650 ಕಿ.ಮೀ. ಮೈಲೇಜ್‌ ; ಐದು ವರ್ಷದಲ್ಲಿ ಕಾರುಗಳ ಮಾರುಕಟ್ಟೆ ಟ್ರೆಂಡ್‌ನ‌ಲ್ಲಿ ಬದಲಾವಣೆ: ನಿತಿನ್‌ ಗಡ್ಕರಿ

Team Udayavani, Mar 17, 2022, 10:10 AM IST

ಬಂತು ಮೊದಲ ಹೈಡ್ರೋಜನ್‌ ಕಾರು! ಟೊಯೊಟಾ ಕಿರ್ಲೋಸ್ಕರ್‌ ಕಂಪನಿ ತಯಾರಿಸಿರುವ ವಾಹನ

ಹೊಸದಿಲ್ಲಿ: ಭಾರತದ ಮೊಟ್ಟಮೊದಲ ಜಲಜನಕ ಇಂಧನ ಆಧಾರಿತ ಕಾರನ್ನು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ, ಬುಧವಾರ ಲೋಕಾರ್ಪಣೆ ಮಾಡಿದರು. ಟೊಯೊಟಾ ಕಿರ್ಲೋಸ್ಕರ್‌ ಕಂಪೆನಿ, “ಇಂಟರ್‌ನ್ಯಾಶನಲ್‌ ಸೆಂಟರ್‌ ಫಾರ್‌ ಆಟೋಮೋಟಿವ್‌ ಟೆಕ್ನಾಲಜಿ (ಐಸಿಎಟಿ) ಸಂಸ್ಥೆಯ ಜತೆಗೆ ಕೈ ಜೋಡಿಸಿ ಈ ಕಾರನ್ನು ತಯಾರಿಸಿದ್ದು, ಇದಕ್ಕೆ “ಟೊಯೊಟಾ ಮಿರಾಯ್‌ ಎಫ್ಸಿಇವಿ’ ಎಂದು ಹೆಸರಿಡಲಾಗಿದೆ.

ಈ ಕಾರು ಜಲಜನಕ ಆಧಾರಿತ ಬ್ಯಾಟರಿಯಿಂದ ಚಲಿಸಲಿದ್ದು, ಒಮ್ಮೆ ಚಾರ್ಜ್‌ ಮಾಡಿದರೆ 650 ಕಿ.ಮೀ.ವರೆಗೆ ಕ್ರಮಿಸಬಹುದು ಎಂದು ಟೊಯೊಟಾ ಕಂಪೆನಿ ತಿಳಿಸಿದೆ.

5 ವರ್ಷಗಳಲ್ಲಿ ಬದಲಾಗುತ್ತೆ: ಬುಧವಾರ ರಾಜ್ಯಸಭೆ ಯಲ್ಲಿ ಮಾತನಾಡಿದ ಗಡ್ಕರಿ, ಸಾಂಪ್ರದಾಯಿಕವಲ್ಲದ ಇಂಧನಗಳು ಅಥವಾ ವಿದ್ಯುತ್‌ ವಾಹನಗಳಿಗೆ ಇರುವ ಬೇಡಿಕೆ ಸತತವಾಗಿ ಹೆಚ್ಚಾಗಲಿದೆ ಎಂದು ಹೇಳಿದರು. ಪೆಟ್ರೋಲ್‌, ಡೀಸೆಲ್‌ ವಾಹನಗಳ ಮಾರಾಟ ದಿನೇ ದಿನೆ ಕುಸಿಯುತ್ತಿದೆ. ವಿದ್ಯುತ್‌ ಚಾಲಿತ ವಾಹನಗಳ ಮಾರಾಟ ಏರುತ್ತಿದೆ. ಇನ್ನೈದು ವರ್ಷಗಳಲ್ಲಿ ಇಡೀ ಮಾರುಕಟ್ಟೆಯ ಸನ್ನಿವೇಶವೇ ಬದಲಾಗಲಿದೆ ಎಂದರು.

ರಸ್ತೆ ಅಪಘಾತ ನಿಗ್ರಹಕ್ಕೆ 7 ಸಾವಿರ ಕೋಟಿ ರೂ.!: ದೇಶದಲ್ಲಿ ವರ್ಷಕ್ಕೆ 1.5 ಲಕ್ಷ ಮಂದಿ ರಸ್ತೆ ಅಪಘಾತಕ್ಕೆ ಬಲಿಯಾಗುತ್ತಿದ್ದಾರೆ. ಹೆದ್ದಾರಿಗಳಲ್ಲಿನ ಅಪಘಾತಗಳನ್ನು ಗಣನೀಯವಾಗಿ ಇಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದಿಂದ 7,500 ಕೋಟಿ ರೂ.ಗಳ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು ಈ ಯೋಜನೆಗೆ ವಿಶ್ವಬ್ಯಾಂಕ್‌ ನೆರವು ನೀಡುತ್ತದೆ ಎಂದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ ಇದೀಗ ಜಿಯೋ ಹಾಟ್‌ಸ್ಟಾರ್‌

drdo

DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್‌ ಪರೀಕ್ಷೆ ಯಶಸ್ವಿ

PM-Modi-Paris

AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್‌ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

India’s Fastest Train: ತೇಜಸ್‌, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.