ಕೃಷಿ ಉತ್ಪನ್ನ ಸಾಗಿಸಲು ದ್ವಿಚಕ್ರ ವಾಹನಕ್ಕೆ ಟ್ರೈಲರ್‌ : ಎಲ್ಲರ ಗಮನ ಸೆಳೆದ ವಿನೂತನ ಪ್ರಯೋಗ


Team Udayavani, Jan 24, 2021, 2:59 PM IST

ಕೃಷಿ ಉತ್ಪನ್ನ ಸಾಗಿಸಲು ದ್ವಿಚಕ್ರ ವಾಹನಕ್ಕೆ ಟ್ರೈಲರ್‌ : ಎಲ್ಲರ ಗಮನ ಸೆಳೆದ ವಿನೂತನ ಪ್ರಯೋಗ

ಭಾರತೀನಗರ: ಟ್ರ್ಯಾಕ್ಟರ್‌-ಟಿಲ್ಲರ್‌ ಸೇರಿದಂತೆ ಇತರೆ ವಾಹನಗಳಲ್ಲಿ ಟ್ರೈಲರನ್ನು ಕಾಣಬಹುದಾಗಿದೆ. ಆದರೆ, ಇಲ್ಲೊಬ್ಬ ರೈತ ತನ್ನ ದ್ವಿಚಕ್ರ ವಾಹನಕ್ಕೆ ಟ್ರೈಲರ್‌ ಅಳವಡಿಸಿಕೊಂಡು ಕೃಷಿ ಉತ್ಪನ್ನ ಸಾಗಿಸುವ ವಿನೂತನ ಪ್ರಯೋಗ ಎಲ್ಲರ ಗಮನ ಸೆಳೆದಿದೆ.
ಅಣ್ಣೂರು ಗ್ರಾಮದ ಪಟೇಲ್‌ ಬೋರೇಗೌಡ ಎಂಬುವರೇ ದ್ವಿಚಕ್ರ ವಾಹನಕ್ಕೆ ಟ್ರೈಲರ್‌ ಅಳವಡಿಸಿ ಕೊಂಡು ಸುಮಾರು 400ರಿಂದ 500 ಕೆ.ಜಿ. ಕೃಷಿ ಉತ್ಪನ್ನ ಸಾಗಿಸುವ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಕೃಷಿ ಉತ್ಪನ್ನ ಸಾಗಟ: ಕೃಷಿ ಉತ್ಪನ್ನ ಸಾಗಿಸಲು ಎತ್ತಿನಗಾಡಿ, ಸಣ್ಣ ಪುrಟ ವಾಹನ, ದ್ವಿಚಕ್ರ ವಾಹನದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಬಳಸಲಾಗುತ್ತಿತ್ತು. ಇದರಿಂದ ತೊಂದರೆಗಳು ಕಂಡುಬರುತ್ತಿದ್ದವು. ಇದನ್ನು ಗಮನಿಸುತ್ತಿದ್ದ ಪಟೇಲ್‌ ಬೋರೇಗೌಡ, ಮದ್ದೂರು ತಾಲೂಕು ಅರೆಚಾಕನಹಳ್ಳಿ ಗ್ರಾಮದ ಸುಂದರೇಶ್‌ ಅವರು ಇದೇ ರೀತಿ ಬೈಕ್‌ಗೆ ಅಳವಡಿಸುವ ಟ್ರೈಲರನ್ನು 3×4 ತಯಾರಿಸಿ ಕೃಷಿ ಉತ್ಪನ್ನ ಸಾಗಿಸುತ್ತಿದ್ದರು. ಈ ವಿನೂತನ ಪ್ರಯೋಗವನ್ನು ನೋಡಿದ ಬೋರೇಗೌಡ, ತಾನೇ ವರ್ಕ್‌ಷಾಪ್‌ನಲ್ಲಿ 4×6 ಅಡಿ ಅಳತೆ ಟ್ರೈಲರನ್ನು ಸಿದ್ಧಪಡಿಸಿ, ತಮ್ಮ ಕೃಷಿ ಉತ್ಪನ್ನ ಸಾಗಿಸುವ ವ್ಯವಸ್ಥೆ ಮಾಡಿದರು. ನಂತರದ ದಿನಗಳಲ್ಲಿ ಬೇರೆ ಬೇರೆ ರೈತರ ಕೃಷಿ ಉತ್ಪನ್ನ ಸಾಗಿಸಲು ತೊಡಗಿದರು.

ಇದನ್ನೂ ಓದಿ:ಆಲೂರು : ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಬೈಕ್‌ ಸವಾರ ಪಾರು

ನಿತ್ಯ ಸುಮಾರು 1 ಸಾವಿರ ಸಂಪಾದನೆ: ಇದೀಗ ಎಳನೀರು ಸೇರಿದಂತೆ ಇತರೆ ವಸ್ತುಗಳನ್ನು ಸಾಗಿಸಿ, ನಿತ್ಯ ಸುಮಾರು 1 ಸಾವಿರ ಸಂಪಾದನೆ ಮಾಡುತ್ತಿದ್ದಾರೆ. ಕೃಷಿ ಚಟುವಟಿಕೆಗಾಗಿ ಕೂಲಿ ಕಾರ್ಮಿಕರನ್ನೂ ಸಾಗಿಸುವಲ್ಲಿ ಇದು ನೆರವಾಗಿದೆ. ಬೈಕ್‌ಗೆ ಟ್ರೈಲರನ್ನು ಜೋಡಿಸಿದ್ದು, ಇದರಲ್ಲಿ ಸಾಕಷ್ಟು ಸಾಧನೆ ಮಾಡುವ ಕೆಲಸವನ್ನು ನಿತ್ಯವೂ ಮಾಡುತ್ತಿದ್ದಾರೆ. ಕೃಷಿ ಉತ್ಪನ್ನ ಸಾಗಿಸುತ್ತಿದ್ದಾರೆ. ಒಂದು ಆಟೋ ಮಾಡುವ ಕೆಲಸವನ್ನು ಬೈಕ್‌ ಮತ್ತು ಟ್ರೈಲರ್‌ ಸಹಾಯದಿಂದ ಮಾಡುತ್ತಿದ್ದೇವೆ ಎಂದು
ಬೋರೇಗೌಡ ತಿಳಿಸಿದ್ದಾರೆ.

– ಅಣ್ಣೂರು ಸತೀಶ್‌

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.