ಮಂಗಳವಾರದ ನಿಮ್ಮ ರಾಶಿಫಲ ಇಲ್ಲಿದೆ ಓದಿ


Team Udayavani, May 11, 2021, 7:37 AM IST

gthrtht

ಮೇಷ: ಹಂತಹಂತವಾಗಿ ಗೊಂದಲಗಳು ತಿಳಿಯಾಗಲಿವೆ. ಕೆಲವೊಮ್ಮೆ ಅದೃಷ್ಟದ ಆಸರೆ ಗೋಚರಕ್ಕೆ ಬರುತ್ತದೆ. ಬಂದ ಸಮಸ್ಯೆಗಳನ್ನು ಗುರುತಿಸಿಕೊಂಡು ಬುದ್ಧಿವಂತಿಕೆಯಿಂದ ಪರಿಹರಿಸಿಕೊಳ್ಳಬೇಕು. ಜಾಗ್ರತೆ ಇರಲಿ.

ವೃಷಭ: ಸಾಂಸಾರಿಕವಾಗಿ ಹೊಂದಾಣಿಕೆಯು ಗಟ್ಟಿಯಾಗಿರಲಿ. ಹಿರಿಯರ ಹಾಗೂ ಮಕ್ಕಳ ಆರೋಗ್ಯ ಆಗಾಗ ಕೈಕೊಡಲಿದೆ. ಆರ್ಥಿಕ ಪರಿಸ್ಥಿತಿ ನಿಮ್ಮ ಲೆಕ್ಕಾಚಾರವನ್ನು ಹೊಂದಿಕೊಂಡು ಇರುತ್ತದೆ. ದೂರ ಸಂಚಾರದ ವಿಷಯ ಬೇಡ.

ಮಿಥುನ: ಚಾಲನೆಯಲ್ಲಿ ಗಮನವಿರಲಿ. ವಾಹನ ಖರೀದಿಗೆ ಅನುಕೂಲವಾಗಲಿದೆ. ಆಗಾಗ ಕೊಂಚ ಗೊಂದಲಕ್ಕೆ ಕಾರಣವಾಗುವ ತಾಪತ್ರಯವನ್ನು ಅನುಭವಿಸ ಬೇಕಾಗುತ್ತದೆ. ಸ್ವಯಂಕೃತ ಅಪರಾಧವನ್ನು ಮಾಡದಿರಿ.

ಕರ್ಕ: ವಿದ್ಯಾರ್ಥಿಗಳು, ನಿರುದ್ಯೋಗಿಗಳು ಹಾಗೂ ಅವಿವಾಹಿತರು ನಿರಾಶಾ ಮನೋಭಾವವನ್ನು ಹೊಂದಲಿ ದ್ದಾರೆ. ಅನಾವಶ್ಯಕವಾಗಿ ಹಿರಿಯರೊಡನೆ ವಾದ-ವಿವಾದಗಳಿಗೆ ಕಾರಣರಾಗದಿರಿ. ಹಿತಶತ್ರುಗಳ ನಡವಳಿಕೆ ಮೇಲೆ ಗಮನವಿರಲಿ.

ಸಿಂಹ :ಆಗಾಗ ಧನಾಗಮನದಿಂದ ಆರ್ಥಿಕ ಪರಿಸ್ಥಿತಿಯು ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಮಾತ್ರವಲ್ಲ ಚಾಲನೆಯಲ್ಲಿ ಕೂಡಾ ಜಾಗ್ರತೆ ಇರಲಿ. ಕಾರ್ಯಕ್ಷೇತ್ರದಲ್ಲಿ ಹಲವಾರು ವಾಸ್ತವ ಅವಕಾಶಗಳು ನಿಮಗೆ ಸಿಗಲಿದೆ.

ಕನ್ಯಾ: ಧನ ಸಂಗ್ರಹದಿಂದ ಋಣಬಾಧೆಯು ನಿವಾರಣೆಯಾಗಿ ಸಂತಸವಾಗಲಿದೆ. ಕೋರ್ಟುಕಚೇರಿ ಕಾರ್ಯಭಾಗದಲ್ಲಿ ಬಹು ಸಮಯದ ನಂತರ ನಿಮಗೆ ಯಶಸ್ಸು ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ತುಲಾ: ದೂರಸಂಚಾರದಿಂದ ನಿಮ್ಮ ಮನೋಕಾಮನೆ ಗಳು ಸಿದ್ಧಿಯಾಗಲಿವೆ. ನವದಂಪತಿಗಳಿಗೆ ಸಂತಾನಭಾಗ್ಯದ ಸೂಚನೆ ತಂದೀತು. ಹೂಡಿಕೆ ವಿಸ್ತರಣೆಗಳು, ವ್ಯಾಪಾರ, ವ್ಯವಹಾರಗಳಿಗೆ ಅನುಕೂಲಕರವಾಗಲಿದೆ. ಶುಭವಿದೆ.

ವೃಶ್ಚಿಕ: ವ್ಯವಹಾರದಲ್ಲಿ ಆಗಾಗ ಹಿನ್ನಡೆಯನ್ನು ಅನುಭವಿಸಿ ದರೂ ಧನಾಗಮನವು ಪರಿಸ್ಥಿತಿಯನ್ನು ಸುಧಾರಿಸಲಿದೆ. ಕೆಲವೊಮ್ಮೆ ನಿಮ್ಮ ಪ್ರಯತ್ನಶೀಲತೆಗೆ ಮಹತ್ತರ ಬದಲಾವಣೆ ಕಂಡುಬರುವುದು. ಶುಭಮಂಗಲ ಕಾರ್ಯ ನಡೆದೀತು.

ಧನು: ಕಾರ್ಯರಂಗದಲ್ಲಿ ಹಾಗೂ ವೃತ್ತಿರಂಗದಲ್ಲಿ ಸಾವಧಾನ ದಿಂದ ಮುಂದುವರಿಯಬೇಕಾಗುತ್ತದೆ. ಅನಾವಶ್ಯಕ ಅಪವಾದ, ಅವಮಾನ ಕಿರಿಕಿರಿ ಪ್ರಸಂಗವನ್ನು ಎದುರಿಸಬೇಕಾದೀತು. ನಿಮ್ಮ ಪ್ರಯತ್ನಬಲ, ಆತ್ಮವಿಶ್ವಾಸದಲ್ಲಿ ವಿಶ್ವಾಸವಿರಲಿ.

ಮಕರ: ಸಾಮಾಜಿಕ ಕ್ಷೇತ್ರದಲ್ಲಿ ಕೂಡಾ ಕೀರ್ತಿ ಹೆಚ್ಚಿ ಆದರಾದಿಗಳಿಗೆ ಪಾತ್ರರಾಗುವಿರಿ. ಜೊತೆಗೆ ಅದರಿಂದ ಆರ್ಥಿಕ ಅನುಕೂಲವೂ ಒದಗಿ ಬರುವುದು. ಅವಿವಾಹಿತರ ವೈವಾಹಿಕ ಭಾಗ್ಯಕ್ಕೆ ಅದೃಷ್ಟ ಖುಲಾಯಿಸಲಿದೆ. ಮುನ್ನಡೆಯಿರಿ.

ಕುಂಭ: ಆದಾಯ ಮಾರ್ಗಸೂಚಿಗೆ ಹಲವಾರು ಮಾರ್ಗ ಗಳು ಗೋಚರಕ್ಕೆ ಬಂದಾವು. ಸದುಪಯೋಗಿಸಿಕೊಳ್ಳಿರಿ. ಯಾವುದೇ ವಿಚಾರದಲ್ಲಿ ದುಡುಕು ವರ್ತನೆಗೆ ಕಾರಣರಾಗದಂತೆ ವರ್ತಿಸಿರಿ. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಮುನ್ನಡೆ ಕಂಡಾರು.

ಮೀನ: ನಿರುದ್ಯೋಗಿಗಳ ಹಿನ್ನಡೆ ಅನಿರೀಕ್ಷಿತ ರೂಪದಲ್ಲಿ ನಿವಾರಣೆಯಾಗುತ್ತದೆ. ಶ್ರೀ ದೇವರ ಅನುಗ್ರಹಕ್ಕಾಗಿ ಪ್ರಾರ್ಥಿಸಿರಿ. ಕೌಟುಂಬಿಕವಾಗಿ ಹಠಾತ್‌ ಏರಿಳಿತಗಳು ಕಂಡುಬಂದಾವು. ದೂರಸಂಚಾರದ ಅವಕಾಶ ಕಾರ್ಯಸಾಧನೆಗೆ ಅನುಕೂಲವಾಗಲಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.