![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 22, 2020, 10:22 AM IST
ಬಜಪೆ: ಇಲ್ಲಿನ ಶ್ರೀ ವಿಜಯ ವಿಠ್ಠಲ ಭಜನ ಮಂದಿರದ ಬಳಿಯ ಬಸ್ ತಂಗುದಾಣಕ್ಕೆ ಕನ್ನಡದ ಜತೆ ತುಳು ಲಿಪಿಯಲ್ಲಿ ಫಲಕವನ್ನು ಬರೆಯಲಾಗಿದೆ. ತುಳುನಾಡಿನಲ್ಲಿ ಪ್ರತಿಯೊಬ್ಬರ ಭಾಷೆ ತುಳು. ತುಳು ಭಾಷೆ ಬೆಳೆಯಬೇಕು. ಬಜಪೆಯಲ್ಲಿ ಪ್ರಥಮವಾಗಿ ಬಸ್ ತಂಗುದಾಣದ ಫಲಕವನ್ನು ತುಳುಲಿಪಿಯಲ್ಲಿ ಬರೆಯಲಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ತಾ.ಪಂ. 1.5 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣವಾದ ಈ ಬಸ್ ತಂಗುದಾಣವನ್ನು ತಾಲೂಕು ಪಂಚಾಯತ್ ಸದಸ್ಯೆ ಉಷಾ ಸುವರ್ಣ ಉದ್ಘಾಟಿಸಿದರು.
ಜಿ.ಪಂ. ಸದಸ್ಯೆ ವಸಂತಿ ಕಿಶೋರ್, ಜಿ.ಪಂ. ಮಾಜಿ ಉಪಾಧ್ಯಕ್ಷ ರಿತೇಶ್ ಶೆಟ್ಟಿ , ಬಜಪೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ರೋಝಿ ಮಥಾಯಸ್, ಉಪಾಧ್ಯಕ್ಷ ಮಹಮ್ಮದ್ ಶರೀಫ್, ಗ್ರಾ.ಪಂ. ಮಾಜಿ ಸದಸ್ಯರು, ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಸುಧಾಕರ ಕಾಮತ್, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಸುವರ್ಣ, ಉದ್ಯಮಿಗಳಾದ ವರಪ್ರಸಾದ ಶೆಟ್ಟಿ , ಪ್ರಕಾಶ್ ಸಿಮ್ಸ್ನ್,ಕೃಷ್ಣ ಕಲ್ಲೋಡಿ, ತಾ.ಪಂ. ಮಾಜಿ ಸದಸ್ಯ ಜೋಕಿಂ ಡಿ’ಕೋಸ್ತಾ ಉಪಸ್ಥಿತರಿದ್ದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.