ಗೇಲ್ ರನ್ನು ನಮಗೆ ಕೊಡಿ, ಅಥವಾ ಕೊಹ್ಲಿ, ಎಬಿಡಿಯನ್ನು ಪಂಜಾಬ್ ಗೆ ಸೇರಿಸಿಕೊಳ್ಳಿ

ಸದ್ದು ಮಾಡುತ್ತಿದೆ ವಿರಾಟ್ ಅಭಿಮಾನಿಯ ಟ್ವೀಟ್

Team Udayavani, Apr 25, 2019, 5:27 PM IST

kohli-abd

ಬೆಂಗಳೂರು: ಚಿನ್ನಸ್ವಾಮಿ ಅಂಗಳದಲ್ಲಿ ಬುಧವಾರ ರಾತ್ರಿ ನಡೆದ ಆರ್ ಸಿಬಿ- ಪಂಜಾಬ್ ವಿರುದ್ಧದ ಪಂದ್ಯ ಹಲವು ಕಾರಣಗಳಿಗೆ ಸದ್ದು ಮಾಡಿತ್ತು. ಈಗ ವಿರಾಟ್ ಕೊಹ್ಲಿ ಅಭಿಮಾನಿಯೋರ್ವ ಮಾಡಿರುವ ಟ್ವೀಟ್ ಸಖತ್ ವೈರಲ್ ಆಗುತ್ತಿದೆ.

ಪಂಜಾಬ್ ಮತ್ತು ಬೆಂಗಳೂರು ನಡುವಿನ ಪಂದ್ಯ ಒಂಥರಾ ಆರ್ ಸಿಬಿ ಮತ್ತು ಮಿನಿ ಆರ್ ಸಿಬಿ ಪಂದ್ಯದಂತಿತ್ತು. ಯಾಕೆಂದರೆ ಪಂಜಾಬ್ ತಂಡದಲ್ಲಿ ಇರುವ ಹೆಚ್ಚಿನವರು ಈ ಮೊದಲು ಬೆಂಗಳೂರು ತಂಡಕ್ಕೆ ಆಡಿದವರೇ. ಗೇಲ್, ಕೆ.ಎಲ್.ರಾಹುಲ್, ಮಯಾಂಕ್ ಅಗರ್ವಾಲ್, ಮನದೀಪ್ ಸಿಂಗ್ ಹೀಗೆ ಪಂಜಾಬ್ ತಂಡದಲ್ಲಿರುವ ಆರ್ ಸಿಬಿ ಮಾಜಿ ಆಟಗಾರರ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ.

ತಾನು ಏಳು ವರ್ಷ ಆಡಿದ ಪಂದ್ಯದ ವಿರುದ್ಧವೇ ಕಣಕ್ಕಿಳಿದ ಕ್ರಿಸ್ ಗೇಲ್ ಉತ್ತಮ ಆರಂಭ ಪಡೆದಿದ್ದರು. ಕೇವಲ ಹತ್ತು ಎಸೆತ ಎದುರಿಸಿದ್ದ ಗೇಲ್ 23 ರನ್ ಗಳಿಸಿದ್ದರು. ಅಂತಿಮವಾಗಿ ಪಂಜಾಬ್ ತಂಡ 17 ರನ್ ಅಂತರದಿಂದ ಬೆಂಗಳೂರಿಗೆ ಶರಣಾಗಿತ್ತು.

ಪಂದ್ಯದ ನಂತರ ಟ್ವೀಟ್ ಮಾಡಿದ್ದ ಕಿಶೋರ್ ರೆಡ್ಡಿ ಎಂಬಾತ, ‘ನಮಗೆ ಕ್ರಿಸ್ ಗೇಲ್ ರನ್ನು ಕೊಟ್ಟುಬಿಡಿ, ಪ್ರೀತಿ ಜಿಂಟಾ ಮ್ಯಾಮ್, ನಮಗೆ ಗೇಲ್ ಕೊಡಿ ಇಲ್ಲವೇ ಕೊಹ್ಲಿ ಮತ್ತು ಡಿ’ವಿಲಿಯರ್ಸ್ರನ್ನು ನೀವೇ ಖರೀದಿಸಿ, ಈ ಮೂವರು ಒಂದೇ ತಂಡದಲ್ಲಿರಬೇಕು’ ಎಂಬರ್ಥದಲ್ಲಿ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.