![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 5, 2020, 6:13 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ವಲಸೆ ಕಾರ್ಮಿಕರು ತವರಿಗೆ ತೆರಳಲು ಘೋಷಿಸಲಾಗಿದ್ದ 3 ದಿನಗಳ ಉಚಿತ ಬಸ್ ಸೇವೆಯನ್ನು ಸರಕಾರ ಇನ್ನೂ ಎರಡು ದಿನ ವಿಸ್ತರಿಸಿದೆ.
ಬಸ್ ನಿಲ್ದಾಣಗಳಲ್ಲಿ ದಟ್ಟಣೆ ಹೆಚ್ಚಾಗಿ ನೂಕುನುಗ್ಗಲು ಉಂಟಾದ ಕಾರಣ ಮತ್ತು ಇನ್ನೂ ಸಾಕಷ್ಟು ಕಾರ್ಮಿಕರು ತವರಿಗೆ ತೆರಳಬೇಕಾಗಿರುವುದರಿಂದ ಗುರುವಾರದ ವರೆಗೆ ಉಚಿತ ಬಸ್ ಸೇವೆ ಮುಂದುವರಿಸಲು ತೀರ್ಮಾನಿಸಲಾಗಿದೆ.
ರವಿವಾರ 951 ಕೆಎಸ್ಸಾರ್ಟಿಸಿ ಬಸ್ಗಳನ್ನು ಒದಗಿಸಲಾಗಿತ್ತು. ಸೋಮವಾರ ಬೆಳಗ್ಗೆ 50 ಬಸ್ ತೆರಳಿವೆ.ರವಿವಾರ ಎರಡು ರೈಲುಗಳು ಬಿಹಾರದ ಪಾಟ್ನಾ, ಝಾರ್ಖಂಡ್ನ ರಾಂಚಿಗೆ ತೆರಳಿವೆ. ಒಡಿಶಾದ ಭುವನೇಶ್ವರಕ್ಕೆ ಒಂದು ರೈಲು ಸೇರಿ ಒಟ್ಟು ನಾಲ್ಕು ರೈಲುಗಳು ಸಂಚರಿಸಿವೆ. ಸೋಮವಾರ ಎರಡು ರೈಲುಗಳು ರಾಜಸ್ಥಾನದ ಜೈಪುರ ಮತ್ತು ಬಿಹಾರದ ಪಾಟ್ನಾಕ್ಕೆ ಪ್ರಯಾಣ ಬೆಳೆಸಿವೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.