ವನಿತಾ ಹಾಕಿ ತಂಡದಲ್ಲಿ ಇಬ್ಬರು ಹೊಸಬರು


Team Udayavani, Mar 10, 2022, 8:20 AM IST

ವನಿತಾ ಹಾಕಿ ತಂಡದಲ್ಲಿ ಇಬ್ಬರು ಹೊಸಬರು

ನವದೆಹಲಿ: ಎಫ್ಐಎಚ್‌ ವನಿತಾ ಪ್ರೊ ಲೀಗ್‌ ಹಾಕಿ ಪಂದ್ಯಾವಳಿಯಲ್ಲಿ ಜರ್ಮನಿಯನ್ನು ಎದುರಿಸಲಿರುವ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಡಿಫೆಂಡರ್‌ ಅಕ್ಷತಾ ಅಬಾಸೊ ಮತ್ತು ಸ್ಟ್ರೈಕರ್‌ ದೀಪಿಕಾ ಜೂನಿಯರ್‌ ಈ ತಂಡದ ಇಬ್ಬರು ಹೊಸಬರು.

ರಾಣಿ ರಾಮ್‌ಪಾಲ್‌ ಗೈರಲ್ಲಿ ಗೋಲ್‌ಕೀಪರ್‌ ಸವಿತಾ ನಾಯಕಿಯಾಗಿ, ಅನುಭವಿ ಡಿಫೆಂಡರ್‌ ದೀಪ್‌ ಗ್ರೇಸ್‌ ಎಕ್ಕಾ ಉಪನಾಯಕಿಯಾಗಿ ಮುಂದುವರಿದಿದ್ದಾರೆ.

ಜರ್ಮನಿ ವಿರುದ್ಧದ ಪಂದ್ಯ ಶನಿವಾರ ಮತ್ತು ಭಾನುವಾರ ಭುವನೇಶ್ವರದಲ್ಲಿ ನಡೆಯಲಿದೆ. ಮಸ್ಕತ್‌ನಲ್ಲಿ ನಡೆದ ಸ್ಪರ್ಧೆಯಲ್ಲಿ ಭಾರತ ಚೀನವನ್ನು 7-1 ಮತ್ತು 2-1ರಿಂದ ಮಣಿಸಿದೆ. ಬಳಿಕ ಭುವನೇಶ್ವರದಲ್ಲಿ ಸ್ಪೇನ್‌ ವಿರುದ್ಧ ಒಂದನ್ನು ಗೆದ್ದು (2-1) ಇನ್ನೊಂದರಲ್ಲಿ ಪರಾಭವಗೊಂಡಿದೆ (3-4).

ಭಾರತ ತಂಡ
ಗೋಲ್‌ಕೀಪರ್: ಸವಿತಾ (ನಾಯಕಿ), ಬಿಚುದೇವಿ ಖರಿಬಮ್‌.
ಡಿಫೆಂಡರ್: ದೀಪ್‌ ಗ್ರೇಸ್‌ ಎಕ್ಕಾ (ಉಪನಾಯಕಿ), ಗುರ್ಜಿತ್‌ ಕೌರ್‌, ನಿಕ್ಕಿ ಪ್ರಧಾನ್‌, ಉದಿತಾ, ಅಕ್ಷತಾ ಅಬಾಸೊ.
ಮಿಡ್‌ಫಿಲ್ಡರ್: ನಿಶಾ, ಸಲೀಮಾ ಟೇಟೆ, ಸುಶೀಲಾ ಚಾನು, ಜ್ಯೋತಿ, ಮೋನಿಕಾ, ನೇಹಾ, ನವಜೋತ್‌ ಕೌರ್‌, ಸೋನಿಕಾ.
ಫಾರ್ವರ್ಡ್ಸ್‌: ರಾಜ್ವಿಂದರ್‌ ಕೌರ್‌, ಶರ್ಮಿಳಾದೇವಿ, ನವನೀತ್‌ ಕೌರ್‌, ಲಾಲ್ರೆಮಿÕಯಾಮಿ, ಸಂಗೀತಾ ಕುಮಾರಿ, ಮರಿಯಾನಾ ಕುಜುರ್‌, ದೀಪಿಕಾ.
ಮೀಸಲು ಆಟಗಾರ್ತಿಯರು: ರಜನಿ ಎಟಿಮರ್ಪು, ಇಶಿಕಾ ಚೌಧರಿ, ನಮಿತಾ ಟೋಪೊ.

 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.