“ಉಚ್ಚಿಲ ದಸರಾ 2024: ಅ.3 -12ರ ವರೆಗೆ ಸಾಂಸ್ಕೃತಿಕ ರಸದೌತಣ, ಲೇಸರ್‌ ಶೋ

ಡಾ| ಜಿ. ಶಂಕರ್‌ ತೆರೆದ ಸಭಾಂಗಣದಲ್ಲಿ ಪ್ರತೀ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು...

Team Udayavani, Oct 2, 2024, 1:55 PM IST

“ಉಚ್ಚಿಲ ದಸರಾ 2024: ಅ.3 -12ರ ವರೆಗೆ ಸಾಂಸ್ಕೃತಿಕ ರಸದೌತಣ, ಲೇಸರ್‌ ಶೋ

ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 3ರಿಂದ 12ರವರೆಗೆ ಜರಗಲಿರುವ ಉಚ್ಚಿಲ ದಸರಾ 2024ರ ಪ್ರಯುಕ್ತ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗ ಮತ್ತು ಭಕ್ತರ ಸಹಕಾರದೊಂದಿಗೆ ಶಾಲಿನಿ ಡಾ| ಜಿ. ಶಂಕರ್‌ ತೆರೆದ ಸಭಾಂಗಣದಲ್ಲಿ ಪ್ರತೀ ದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಯುವ ದಸರಾ -ನೃತ್ಯ ಸ್ಪರ್ಧೆ : ಅ.3ರ ಸಂಜೆ 6.30ರಿಂದ ನೃತ್ಯ ಸ್ಪರ್ಧೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ
ದೊರಕಲಿದೆ. ಅ. 4ರ ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ಲೈವ್‌ ಹಿನ್ನೆಲೆ ಸಂಗೀತ ವಾದನದೊಂದಿಗೆ ನಾಟ್ಯ ನಿಲಯಂ ಮಂಜೇಶ್ವರ ತಂಡದವರಿಂದ ನೃತ್ಯ ವೈವಿಧ್ಯ, ಅ. 5ರ ಸಂಜೆ ಗಂಟೆ 6.15ರಿಂದ
ಕ್ಷೇತ್ರದ ರಥಬೀದಿಯ ಸುತ್ತ ಸಾಮೂಹಿಕ ಭಜನ ಕುಣಿತ, ರಾತ್ರಿ 7.30ರಿಂದ ಜಿಲ್ಲಾ ಮೊಗವೀರ ಯುವ ಸಂಘಟನೆ ಸದಸ್ಯರಿಂದ
ಸಾಂಸ್ಕೃತಿಕ ಕಾಯಕ್ರಮ, ರಾತ್ರಿ 8.30ರಿಂದ ಗುರು ಕೌಸಲ್ಯ ನಿವಾಸ್‌ ಮತ್ತು ಬಳಗ, ಎಂ. ಎಸ್‌. ನಾಟ್ಯಕ್ಷೇತ್ರ ಬೆಂಗಳೂರು ಇವರಿಂದ ಶ್ರೀರಾಮ ಹನುಮಂತ ನೃತ್ಯ ರೂಪಕ ಪ್ರದರ್ಶನಗೊಳ್ಳಲಿದೆ.

ಸಾಮೂಹಿಕ ದಾಂಡಿಯಾ: ಅ. 6ರ ಸಂಜೆ 6.30ರಿಂದ 8ರ ತನಕ ಕ್ಷೇತ್ರದ ರಥಬೀದಿಯ ಸುತ್ತ ಸಾರ್ವಜನಿಕರಿಂದ ಸಾಮೂಹಿಕ ದಾಂಡಿಯಾ ನೃತ್ಯ, ರಾತ್ರಿ 8ರಿಂದ ಮೆಗಾ ಮ್ಯಾಜಿಕ್‌ ಸ್ಟಾರ್‌ ಕುದ್ರೋಳಿ ಗಣೇಶ್‌ ಅವರಿಂದ ವಿಸ್ಮಯ ಜಾದೂ, ಅ. 7ರ ಸಂಜೆ 4ರಿಂದ ವಿದುಷಿ ಪವನ ಬಿ. ಆಚಾರ್‌ ಮಣಿಪಾಲ ಅವರಿಂದ ಶತವೀಣಾವಲ್ಲರಿ, ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ಜ್ಞಾನ ಐತಾಳ್‌ ನೇತೃತ್ವದ ಹೆಜ್ಜೆನಾದ ಮಂಗಳೂರು ಇವರಿಂದ ನೃತ್ಯ
ಕಾರ್ಯಕ್ರಮ ನಡೆಯಲಿದೆ.

ಯಕ್ಷಗಾನ, ನೃತ್ಯ, ಹರಿಕಥೆ:
ಅ. 8ರ ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ರಾಘವೇಂದ್ರ ಆಚಾರ್ಯ
ಜನ್ಸಾಲೆ ನೇತೃತ್ವದ ಯಕ್ಷ ರಾಘವ ಜನ್ಸಾಲೆ ಪ್ರತಿಷ್ಠಾನ ಯಕ್ಷ ಕಲಾ ತಂಡ ಇವರಿಂದ ಚಕ್ರ ಚಂಡಿಕೆ ಯಕ್ಷಗಾನ, ಅ. 9ರ ಮಧ್ಯಾಹ್ನ 2ರಿಂದ ಯಶಸ್ವಿನಿ ಉಳ್ಳಾಲ್‌ ಅವರಿಂದ ಗಾನ ಲಹರಿ, ಸಂಜೆ 6.30ರಿಂದ ಸ್ಥಳೀಯ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಶ್ರೀ ದೇವಿ ನೃತ್ಯಾರಾಧನ ಕಲಾಕೇಂದ್ರ ಪುತ್ತೂರು ಇದರ ನೃತ್ಯ ಗುರು ವಿದುಷಿ ರೋಹಿಣಿ ಉದಯ್‌ ಶಿಷ್ಯೆಯರಿಂದ ನೃತ್ಯ ರಂಜನಿ, ಅ. 10ರ ಸಂಜೆ 6.30ರಿಂದ ಖ್ಯಾತ  ಕೀರ್ತನಕಾರ ಡಾ| ಎಸ್‌.ಪಿ. ಗುರುದಾಸ್‌ ಮಂಗಳೂರು ಅವರಿಂದ ಹರಿಕಥಾ ಸತ್ಸಂಗ ಲಕ್ಷ್ಮೀ ಕಲ್ಯಾಣ ನಡೆಯಲಿದೆ.

ಅಜಯ್‌ ವಾರಿಯರ್‌ ನೇತೃತ್ವದಲ್ಲಿ ಸಂಗೀತ ಸಂಜೆ ಅ. 11ರ ಸಂಜೆ 6.30ರಿಂದ ಕಲಾಮೃತ ತಂಡ ಮಂಗಳೂರು ಅವರಿಂದ
ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 8ರಿಂದ ಹಿನ್ನೆಲೆ ಗಾಯಕ ಅಜಯ್‌ ವಾರಿಯರ್‌ ಮತ್ತು ತಂಡ ಬೆಂಗಳೂರು
ಇವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ, ಅ. 12ರ ಬೆಳಗ್ಗೆ 11.30ರಿಂದ ವಿದುಷಿ ಡಾ| ಸುಚಿತ್ರ ಹೊಳ್ಳ ಪುತ್ತೂರು ಅವರಿಂದ
ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಅ. 12ರಂದು ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹ ಜಲಸ್ತಂಭನ ಶೋಭಾಯಾತ್ರೆ ಮತ್ತು ಜಲಸ್ತಂಭನೆ
ಪ್ರಯುಕ್ತ ರಾತ್ರಿ 10 ಗಂಟೆಗೆ ಕಾಪು ಬೀಚ್‌ ನಲ್ಲಿ ಲೈವ್‌ ಮ್ಯೂಸಿಕ್‌ ಶೋ ಮತ್ತು ವಿಶೇಷ ಲೇಸರ್‌ ಶೋ ಪ್ರದರ್ಶನ ನಡೆಯಲಿದೆ
ಎಂದು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ| ಜಿ. ಶಂಕರ್‌, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ  ಗಿರಿಧರ್‌ ಸುವರ್ಣ, ದಸರಾ ಉತ್ಸವ ಸಮಿತಿ
ಅಧ್ಯಕ್ಷ ವಿನಯ್‌ ಕರ್ಕೇರ ಹಾಗೂ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯಲ್ಲಿತ್ತು ಡೆತ್ ನೋಟ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್

1-a-souti

India tour ಮುನ್ನ ನಾಯಕತ್ವ ತೊರೆದ ಸೌಥಿ :ಕಿವೀಸ್ ಗೆ ಹೊಸ ಸಾರಥಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Udupi-ಮಣಿಪಾಲ: 9ತಿಂಗಳಲ್ಲಿ 25 ಮನೆ, ಅಂಗಡಿ ಲೂಟಿ; ಪೊಲೀಸ್‌ ವ್ಯವಸ್ಥೆಗೇ ಸವಾಲಾದ ಕಳ್ಳರು

Udupi-ಮಣಿಪಾಲ: 9ತಿಂಗಳಲ್ಲಿ 25 ಮನೆ, ಅಂಗಡಿ ಲೂಟಿ; ಪೊಲೀಸ್‌ ವ್ಯವಸ್ಥೆಗೇ ಸವಾಲಾದ ಕಳ್ಳರು

1-pawan-kalyana

Andhra DCM 11 ದಿನಗಳ ವ್ರತ; ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಪವನ್ ಕಲ್ಯಾಣ್

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ

ಸಿದ್ದರಾಮಯ್ಯನವರ ಜನಪ್ರಿಯತೆ ಕಂಡು ಬಿಜೆಪಿ-ಜೆಡಿಎಸ್ ಅವರಿಗೆ ಹೊಟ್ಟೆ ಕಿಚ್ಚು: ದರ್ಶನಾಪುರ

Delhi Drug Bust: ಬೃಹತ್‌ ಮಾದಕ ದ್ರವ್ಯ ಜಾಲ-2000 ಕೋಟಿ ರೂ. ಮೌಲ್ಯದ ಕೊಕೇನ್‌ ವಶ

Delhi Drug Bust: ಬೃಹತ್‌ ಮಾದಕ ದ್ರವ್ಯ ಜಾಲ-2000 ಕೋಟಿ ರೂ. ಮೌಲ್ಯದ ಕೊಕೇನ್‌ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

7-mng

ರಾಜ್ಯಪಾಲರ ವಿರುದ್ಧವೇ ಏಕವಚನದಲ್ಲಿ ಮಾತನಾಡಿದ ಸಿಎಂ ಸಾಂವಿಧಾನಿಕ ಹುದ್ದೆಗೆ ಗೌರವ ನೀಡಿಲ್ಲ

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Mangaluru: ಉಗ್ರರಂತೆ ಕಳ್ಳರಿಗೂ ತರಬೇತಿ ಕೇಂದ್ರ! ಚಡ್ಡಿ ಗ್ಯಾಂಗ್‌ಗೆ ದರೋಡೆಯೇ ದೇವರು

Mangaluru: ಉಗ್ರರಂತೆ ಕಳ್ಳರಿಗೂ ತರಬೇತಿ ಕೇಂದ್ರ! ಚಡ್ಡಿ ಗ್ಯಾಂಗ್‌ಗೆ ದರೋಡೆಯೇ ದೇವರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Koppal: ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಕೂಸು ಮೃತಪಟ್ಟಾಗ ಗಂಡಾಯಿತು!

Koppal: ಜಿಲ್ಲಾಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಕೂಸು ಮೃತಪಟ್ಟಾಗ ಗಂಡಾಯಿತು!

10-shirva

Shirva: ಬಂಟಕಲ್ಲು ರಕ್ತದಾನ ಶಿಬಿರ- ರಕ್ತದಾನದಿಂದ ಜೀವ ಉಳಿಸುವ ಕಾರ್ಯ: ಕಾಪು ತಹಶೀಲ್ದಾರ್‌

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯಲ್ಲಿತ್ತು ಡೆತ್ ನೋಟ್

ನೇಣು ಬಿಗಿದ ಸ್ಥಿತಿಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ… ಮನೆಯೊಳಗಿತ್ತು ಡೆತ್ ನೋಟ್

1-a-souti

India tour ಮುನ್ನ ನಾಯಕತ್ವ ತೊರೆದ ಸೌಥಿ :ಕಿವೀಸ್ ಗೆ ಹೊಸ ಸಾರಥಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thalapathy 69: ದಳಪತಿ ವಿಜಯ್‌ 69ನೇ ಸಿನಿಮಾಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.