Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ


Team Udayavani, Sep 15, 2024, 6:58 PM IST

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 7ನೇ ರೀಲ್ಸ್ ಪ್ರಸಾರ

ಮಣಿಪಾಲ: ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ Udayavani.com ಹಾಗೂ ಮಂಗಳೂರು ಬಿಜೈನ ಐ ಯಾಮ್‌ ಜಯಲಕ್ಷ್ಮೀ, ಸಹ ಪ್ರಾಯೋಜಕರಾದ ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್‌, ನಂದಿನಿ ಜತೆಗೂಡಿ ಆಯೋಜಿಸಿದ್ದ “ನಮ್ಮನೆ ಕೃಷ್ಣ-2024” ಪುಟಾಣಿ ಮಕ್ಕಳ ರೀಲ್ಸ್‌ ಸ್ಪರ್ಧೆ ಏರ್ಪಡಿಸಲಾಗಿದ್ದು ಅದರಂತೆ ಮೆಚ್ಚುಗೆ ಗಳಿಸಿದ ಹದಿನೈದು ರೀಲ್ಸ್ ಗಳಲ್ಲಿ 7ನೇ ರೀಲ್ಸ್ ಅನ್ನು ಇಂದು ರವಿವಾರ (ಸೆ.15) ಪ್ರಸಾರ ಮಾಡುತ್ತಿದ್ದೇವೆ.

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಒಂದು ವರ್ಷದಿಂದ ಐದು ವರ್ಷದೊಳಗಿನ ಮಕ್ಕಳ ರೀಲ್ಸ್‌ ಅನ್ನು ಸ್ಪರ್ಧೆಗೆ ಆಹ್ವಾನಿಸಲಾಗಿತ್ತು. ನಮ್ಮನೆ ಕೃಷ್ಣ ರೀಲ್ಸ್‌ ಸ್ಪರ್ಧೆಗೆ ನಮ್ಮ ಊಹೆಗೂ ಮೀರಿ ರೀಲ್ಸ್‌ ಗಳು ಬಂದಿದ್ದವು. ಇದರಲ್ಲಿ ಆಯ್ಕೆಯಾದ ಹದಿನೈದು ರೀಲ್ಸ್ ಗಳನ್ನು ಸೆಪ್ಟೆಂಬರ್ 7 ರಿಂದ ಸೆಪ್ಟೆಂಬರ್ 21ರವರೆಗೆ ದಿನಾ ಒಂದರಂತೆ Udayavani.Com, ನಮ್ಮ ಫೇಸ್‌ ಬುಕ್‌, ಇನ್ಸ್ಟಾಗ್ರಾಮ್‌ ಹಾಗೂ ಯೂಟ್ಯೂಬ್‌ ಚಾನಲ್‌ ನಲ್ಲಿ ಸಂಜೆ 7 ಗಂಟೆಗೆ ಪ್ರಸಾರವಾಗಲಿದೆ.

ಅದರಂತೆ ಇಂದು (ಸೆ.15) ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಅನ್ನು ಪ್ರಸಾರಮಾಡಲಿದ್ದು ಮಂಗಳೂರಿನ ಸಿದ್ಧಾರ್ಥ್ ಮೂಲ್ಯ ಹಾಗೂ ಶ್ರುತಿ ಎಸ್ . ಮೂಲ್ಯ ದಂಪತಿಯ 1 ವರ್ಷ 8 ತಿಂಗಳ ಮಗು ಸ್ಕಂದ ಎಸ್ . ಮೂಲ್ಯ ಅವರದ್ದಾಗಿದೆ.

ಆಯ್ಕೆಯಾದ ಮೂರು ರೀಲ್ಸ್‌ ಗಳಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಆಯ್ದ 12 ರೀಲ್ಸ್‌ ಸೇರಿದಂತೆ ಎಲ್ಲಾ ಬಹುಮಾನ ವಿಜೇತರಿಗೆ ಆಕರ್ಷಕ ಗಿಫ್ಟ್‌ ಹ್ಯಾಂಪರ್ಸ್ ನೀಡಲಾಗುತ್ತದೆ.

 

View this post on Instagram

 

A post shared by Udayavani (@udayavaniweb)

ಟಾಪ್ ನ್ಯೂಸ್

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

cmCM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

CM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ ಜಿಲ್ಲೆಯಲ್ಲಿ 11 ಕಾಲರಾ ಪ್ರಕರಣ ಪತ್ತೆ… ಎಚ್ಚರಿಕೆ ವಹಿಸುವಂತೆ ಡಿಸಿ ಸೂಚನೆ

ಉಡುಪಿ ಜಿಲ್ಲೆಯಲ್ಲಿ 11 ಕಾಲರಾ ಪ್ರಕರಣ ಪತ್ತೆ… ಎಚ್ಚರಿಕೆ ವಹಿಸುವಂತೆ ಡಿಸಿ ಸೂಚನೆ

POLICE-5

Udupi: ಮದ್ಯದ ನಶೆಯಲ್ಲಿ ವ್ಯಕ್ತಿ; ಅಸಹಾಯಕ ಮಗುವಿನ ರಕ್ಷಣೆ

Shirva: ಸಕಲ ಸರಕಾರಿ ಗೌರವಗಳೊಂದಿಗೆ ಪೊಲೀಸ್‌ ಅಧಿಕಾರಿ ನಿತ್ಯಾನಂದ ಶೆಟ್ಟಿ ಅಂತ್ಯಕ್ರಿಯೆ

Shirva: ಸಕಲ ಸರಕಾರಿ ಗೌರವಗಳೊಂದಿಗೆ ಪೊಲೀಸ್‌ ಅಧಿಕಾರಿ ನಿತ್ಯಾನಂದ ಶೆಟ್ಟಿ ಅಂತ್ಯಕ್ರಿಯೆ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 4ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 4ನೇ ರೀಲ್ಸ್ ಪ್ರಸಾರ

Malpe: ಕೊಡವೂರು ಹಿರಣ್ಯಧಾಮ ಲೇಔಟ್‌; ಉರಿಯದ ದಾರಿದೀಪ, ತ್ಯಾಜ್ಯ ಸಮಸ್ಯೆ

Malpe: ಕೊಡವೂರು ಹಿರಣ್ಯಧಾಮ ಲೇಔಟ್‌; ಉರಿಯದ ದಾರಿದೀಪ, ತ್ಯಾಜ್ಯ ಸಮಸ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.