
Udupi: ದಿಲ್ಲಿಯ ಗಣರಾಜ್ಯೋತ್ಸವಕ್ಕೆ 80 ಬಡಗಬೆಟ್ಟು ಗ್ರಾ.ಪಂ.ಅಧ್ಯಕ್ಷರು
Team Udayavani, Jan 13, 2025, 2:02 AM IST

ಉಡುಪಿ: ದಿಲ್ಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ 80 ಬಡಗಬೆಟ್ಟು ಗ್ರಾ.ಪಂ. ಅಧ್ಯಕ್ಷ ಕೇಶವ ಕೋಟ್ಯಾನ್ ಅವರನ್ನು ಆಹ್ವಾನಿಸಲಾಗಿದೆ.
ಜಲಜೀವನ್ ಮಿಷನ್ ಯೋಜನೆಯಡಿ ವಿಡಬುÉಎಸ್ಸಿ ಸಮಿತಿಯ ಓರ್ವ ಸದಸ್ಯರನ್ನು ನಿಯೋ ಜಿಸುವಂತೆ ಕೋರಲಾಗಿತ್ತು. ಅದರಂತೆ ಜಲಜೀವನ್ ಮಿಷನ್ ಯೋಜನೆಯಡಿ ಉತ್ತಮವಾಗಿ ಕಾರ್ಯನಿರ್ವಹಿಸಿ, ಹರ್ ಘರ್ ಜಲ್ ಎಂದು ಘೋಷಿಸಿದ ಗ್ರಾಮಗಳ ಪೈಕಿ, ಮುಖ್ಯವಾಗಿ ಕಾರ್ಯಾಚರಣೆ ಮತ್ತು ನಿರ್ವ ಹಣೆ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಗ್ರಾಮದ ನೀರು ಮತ್ತು ನೈರ್ಮಲ್ಯ ಸಮಿತಿಯ ಒಬ್ಬ ಸದಸ್ಯ ಜತೆಗೆ ಅವರ ಕುಟುಂಬದ ಒಬ್ಬರನ್ನು ಆಯ್ಕೆ ಮಾಡಲಾಗಿದ್ದು, ಅದರಂತೆ ಕೇಶವ ಕೋಟ್ಯಾನ್ ಆಯ್ಕೆ ನಡೆದಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Bengaluru: ಏಳನೇ ಆವೃತ್ತಿಯ ಮಣಿಪಾಲ ಮ್ಯಾರಥಾನ್ಗೆ ಚಾಲನೆ

Cabinet: ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆ ಆಗುವುದಿಲ್ಲ: ಡಿ.ಕೆ.ಶಿವಕುಮಾರ್

ಹಸುವಿನ ಕೆಚ್ಚಲು ಕೊಯ್ದ ಪ್ರಕರಣ; ರಾಕ್ಷಸಿ ಕೃತ್ಯ, ನೀಚತನದ ಪರಮಾವಧಿ ಎಂದ ವಿಪಕ್ಷ ನಾಯಕರು

Congress: ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಿದರೆ ನಿಭಾಯಿಸುವೆ: ಸಚಿವ ರಾಜಣ್ಣ

ಬದರೀನಾಥದಿಂದ ಶಬರಿಮಲೆಗೆ 8000 ಕಿ.ಮೀ ಪಾದಯಾತ್ರೆ; ಕಾಸರಗೋಡಿನ ಯುವಕರ ಸಾಧನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.