Udupi: ಗೀತಾರ್ಥ ಚಿಂತನೆ- 17; ಗೀತೆಯಲ್ಲಿ ಪ್ರೀತಿಯ ಮಾಧ್ಯಮ


Team Udayavani, Aug 26, 2024, 12:15 AM IST

pUdupi: ಗೀತಾರ್ಥ ಚಿಂತನೆ- 17; ಗೀತೆಯಲ್ಲಿ ಪ್ರೀತಿಯ ಮಾಧ್ಯಮ

ಶ್ರೀಕೃಷ್ಣನು ಅರ್ಜುನನಿಗೆ ಗೀತೆಯನ್ನು ಬೋಧಿಸುವಾಗ ಪ್ರಿಯತಮನಾಗಿರುವುದರಿಂದ (“ಪ್ರಿಯೋ —ಸಿ’) ಸತ್ಯವನ್ನು ಹೇಳುತ್ತೇನೆ ಎಂದಿದ್ದಾನೆ. ಪ್ರೀತಿ ಇರುವಲ್ಲಿ ಸತ್ಯವೂ ಇರುತ್ತದೆ. ಪ್ರಾಣಿಯೇ ಇರಲಿ, ಮನುಷ್ಯರೇ ಇರಲಿ ಪ್ರೀತಿ ಇದ್ದಲ್ಲಿ ಕೆಲಸವೂ ಪರಿಣಾಮಕಾರಿಯಾಗಿರುತ್ತದೆ ಎನ್ನುವುದು ಅನುಭವವೇದ್ಯ. ಇಂತಹ ಸೂಕ್ಷ್ಮವಿಚಾರವನ್ನು ಶ್ರೀಕೃಷ್ಣ ಅರುಹಿದ್ದಾನೆ. ಆದ್ದರಿಂದಲೇ ಪ್ರೀತಿಪಾತ್ರರಿಗೇ ಉಪದೇಶ ಮಾಡಬೇಕೆಂದು ಹೇಳಿದ್ದು. ಮಕ್ಕಳಿಗೆ ತಿಳಿ ಹೇಳುವಾಗಲೂ ಪ್ರೀತಿಯ ಮಾಧ್ಯಮದಿಂದ ಹೇಳಬೇಕು.

ನಾವು ಹುಲಿ, ಸಿಂಹದ ಬಗೆಗೆ ಹೆದರುತ್ತೇವೆ, ಆದರೆ ಪ್ರೀತಿಯಿಂದ ಕಂಡ ಸರ್ಕಸ್‌ನವರು ಅವುಗಳ ಜತೆ ಆಟವಾಡುತ್ತಾರೆ. ಸರ್ಪ ಕಚ್ಚುವುದೂ ಶತ್ರು ಎಂಬ ಭಾವದಿಂದ. ಪ್ರೀತಿ ಖಾತ್ರಿಯಾದಾಗ ಶತ್ರುತ್ವ ಇಲ್ಲವಾಗುತ್ತದೆ. ಪ್ರೀತಿ ಎನ್ನುವುದು ನಾಟಕವಾಗಬಾರದು. ಶತ್ರು ಭಾವ ಬಂದರೆ ಸತ್ಯ ಹೇಳಿದರೂ ನಂಬುವುದಿಲ್ಲ. ಇದನ್ನೆ “ಆತ್ಮನಃ ಪ್ರಿಯತಮಂ’ ಎನ್ನುವ ಮೂಲಕ ಶ್ರೀಮದಾಚಾರ್ಯರು ಬೆಳಕು ಹರಿಸಿದ್ದಾರೆ.

ಅಧರ್ಮದ ನಿಗ್ರಹ ಕ್ಷತ್ರಿಯರಿಗೆ ವಿಶೇಷ ಕರ್ತವ್ಯ. ಉಳಿದವರಿಗೆ ಐಚ್ಛಿಕ. ಅಧರ್ಮಿಗಳು ಲೋಕದ ಎಲ್ಲರಿಗೂ ಕೆಡುಕರೇ ಆಗಿರುವುದರಿಂದ ಸ್ವ ವಿಹಿತ ಕರ್ತವ್ಯದವವರು ನಿಗ್ರಹ ಮಾಡಲೇಬೇಕೆಂಬ, ಉಳಿದವರು ಪೂರಕವಾಗಿರಬೇಕೆಂಬ ಆಗ್ರಹವಿದೆ. ಶ್ರೀಕೃಷ್ಣಾವತಾರದ ಈ ಉದ್ದೇಶವನ್ನು ಈಡೇರಿಸಲು ಶ್ರೀಕೃಷ್ಣಜನ್ಮಾಷ್ಟಮಿ ದಿನ ಸಂಕಲ್ಪಿಸೋಣ.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.