Udupi ಗೀತಾರ್ಥ ಚಿಂತನೆ-35; ಸ್ವಕರ್ಮ ಪಾಲನೆಯಿಂದ ಸಿದ್ಧಿಯೂ ಸಾಧ್ಯ


Team Udayavani, Sep 14, 2024, 12:46 AM IST

Udupi ಗೀತಾರ್ಥ ಚಿಂತನೆ-35; ಸ್ವಕರ್ಮ ಪಾಲನೆಯಿಂದ ಸಿದ್ಧಿಯೂ ಸಾಧ್ಯ

ತನ್ನ ಪಾಲಿಗೆ ಬಂದ ಕೆಲಸವನ್ನು (ಸ್ವಧರ್ಮ) ಮಾಡಿದರೆ ಆರ್ಥಿಕ ಲಾಭ ಕಡಿಮೆ. ಸ್ವಕರ್ಮದ ಪಾಲನೆಯಿಂದ ಸಿದ್ಧಿಯೂ ಅನುಭವಕ್ಕೆ ಬರುತ್ತದೆ. “ಸ್ವಕರ್ಮಣಾ ತಮಭ್ಯರ್ಚ್ಯ ಸಿದ್ಧಿಂ ವಿಂದತಿ ಮಾನವಃ’ ಎಂದು ಶ್ರೀಮದಾಚಾರ್ಯರು ಗೀತಾ ಭಾಷ್ಯದಲ್ಲಿ ಹೇಳಿದ್ದಾರೆ. ಶಾಸ್ತ್ರೋಕ್ತ ಸ್ವಧರ್ಮವೇ ಜಗತ್ತಿನ ವ್ಯವಸ್ಥೆಯನ್ನು ರೂಪಿಸುತ್ತದೆ. ತಮ್ಮ ಜವಾಬ್ದಾರಿಯನ್ನು ಮೊದಲು ಮಾಡಬೇಕೆಂಬ ನಿಯಮವೇ ಸ್ವಧರ್ಮ. ತಮ್ಮ ಶಾಖೆಯ ವೇದ ಓದಿದ ಬಳಿಕ ಇತರ ವೇದ ಓದಬಹುದು.

ನಮಗಾದ ಒಂದು ಅನುಭವ ಹೀಗಿದೆ: ಗುರುಕುಲ ವಿದ್ಯಾಭ್ಯಾಸ ಮುಗಿದ ತತ್‌ಕ್ಷಣ ಆಧುನಿಕ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಬೇಕೆಂದು ಭಾರೀ ಉತ್ಸಾಹವಿತ್ತು. ಆಗ ನಮ್ಮ ವಿದ್ಯಾಗುರು ಶ್ರೀವಿದ್ಯಾಮಾನ್ಯತೀರ್ಥರು ಕಣ್ಣು ತೆರೆಸಿದರು. “ನಿಮ್ಮಿಂದ ಮಧ್ವಾಚಾರ್ಯರು, ವಾದಿರಾಜರು ಏನನ್ನು ನಿರೀಕ್ಷಿಸುತ್ತಾರೆ? ಲೌಕಿಕ ಶಿಕ್ಷಣ ಸಂಸ್ಥೆಗಳನ್ನು ನಡೆಸಿದರೆ ಅವರಿಗೆ ಸಂತೋಷವಾಗಬಹುದು ಎಂದು ಅನಿಸುತ್ತದೆಯೆ? ಭಗವಂತ ನಿಮ್ಮನ್ನು ಈ ಸ್ಥಾನದಲ್ಲಿ ಕೂರಿಸಿದ ಉದ್ದೇಶವೇನು?’ ಎಂದು ಗುರುಗಳು ಪ್ರಶ್ನಿಸಿದರು. ಆಗ ಅರ್ಥವಾಯಿತು. ಖರ್ಚಿನ ಬಾಬ್ತೇ ಆಗಿರುವ, ಲಾಭವೇ ಇರದ ಧಾರ್ಮಿಕ ಶಿಕ್ಷಣದ ವಿದ್ಯಾಪೀಠ ನಡೆಸುವುದು ಕಷ್ಟ. ಎಷ್ಟು ಸಾಧ್ಯವೋ ಅಷ್ಟು ಮಾಡಬಹುದು ಎಂದು ಆಗಲೇ ನಿರ್ಧರಿಸಿ ಮುಂದುವರಿದೆವು.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.