Udupi; ಲ್ಯಾಪ್ಟಾಪ್ ಕಳವು ಪ್ರಕರಣ: ಆರೋಪಿ ಖುಲಾಸೆ
Team Udayavani, Jul 24, 2024, 11:19 PM IST
ಉಡುಪಿ: ಉಡುಪಿಯ ವೈಕುಂಠ ಬಾಳಿಗ ಕಾನೂನು ಮಹಾ ವಿದ್ಯಾಲಯದಲ್ಲಿ ನಡೆದ ಲ್ಯಾಪ್ಟಾಪ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶಿಸಿದೆ.
2019ರ ಅ. 29ರಂದು ರಾತ್ರಿ ವೇಳೆ ಕಾಲೇಜಿನ ಕಿಟಕಿ ಬಾಗಿಲು ಮುರಿದು ಒಳಪ್ರವೇಶಿಸಿ ಕಾಲೇಜಿನ ಲ್ಯಾಪ್ಟಾಪ್ಗಳು ಮತ್ತು ಚಾರ್ಜರ್ಗಳನ್ನು ಕಳವು ಮಾಡಿರುವ ಬಗ್ಗೆ ಪ್ರಾಂಶುಪಾಲೆ ನಿರ್ಮಲಾ ಕುಮಾರಿ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಸಂತೋಷ್ ಶ್ರೀ ವತ್ಸವ್ ಅವರು ವಿಚಾರಣೆ ನಡೆಸಿ ಆರೋಪಿಯನ್ನು ಪ್ರಕರಣದಿಂದ ದೋಷಮುಕ್ತಗೊಳಿಸಿದ್ದಾರೆ.
ಆರೋಪಿಯ ಪರ ಪ್ರದೀಪ್ ಪಿ.ಜೆ., ಬೈಲೂರು ರವೀಂದ್ರ ದೇವಾಡಿಗ ಮತ್ತು ನಾಗೇಶ್ವರ ಶೆಣೈ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.