Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ
Team Udayavani, Oct 16, 2024, 3:04 AM IST
ಉಡುಪಿ: ಅಧಿಕ ಲಾಭಾಂಶದ ಆಮಿಷವೊಡ್ಡಿ ವಿದ್ಯಾರ್ಥಿಯೋರ್ವರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಆರ್ಕಿಟೆಕ್ಟ್ ಹಾಗೂ ಪ್ಲಾನಿಂಗ್ ವಿಭಾಗದಲ್ಲಿ ಕಲಿಯುತ್ತಿರುವ ಹರೀಶ್ ಹಣ ಕಳೆದುಕೊಂಡವರು. ಅ. 12ರಂದು ಅವರ ಮೊಬೈಲ್ಗೆ ಆ್ಯಪ್ ಲಿಂಕ್ ಹಾಗೂ ಸಂದೇಶ ಕಳುಹಿಸಿ ಹಣವನ್ನು ದುಪ್ಪಟ್ಟು ಮಾಡುವ ಆಸೆ ತೋರಿಸಿದ್ದಾರೆ.
ಅಪರಿಚಿತರು ಸುಮಾರು 3,85,599 ರೂ. ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬ: ಕುಂದಾಪುರದಲ್ಲಿ ಅ.17ಕ್ಕೆ ರಕ್ತದಾನ ಶಿಬಿರ
Udupi: ಗೀತಾರ್ಥ ಚಿಂತನೆ-65: ಪಾಂಡವರಲ್ಲಿದ್ದ ಸಮನ್ವಯ ಕೌರವರಲ್ಲಿಲ್ಲ
Rain; ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ
Udupi: ಬಿಎಸ್ ಎನ್ ಎಲ್ ಕೇಬಲ್ ಕಳವು-ಗುಜರಿ ಅಂಗಡಿಯಲ್ಲಿ ಕಾಪರ್ ಕೇಬಲ್ ಪತ್ತೆ!
Shirva: ಕೊರಗರೂ ಮನುಷ್ಯರೆಂಬ ಭಾವನೆ ಸಾರ್ವತ್ರಿಕವಾಗಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.