Udupi; ಗೀತಾರ್ಥ ಚಿಂತನೆ-12; ಅನುಭವಾತ್ಮಕ ಜ್ಞಾನ


Team Udayavani, Aug 21, 2024, 12:39 AM IST

Udupi; ಗೀತಾರ್ಥ ಚಿಂತನೆ-12; ಅನುಭವಾತ್ಮಕ ಜ್ಞಾನ

ಗ್ರಂಥ ರಚಿಸುವಾಗ ಪೀಠಿಕೆ ಸಹಿತವಾಗಿ ಪ್ರತಿಪಾದಿಸುವುದು (ಉಪೋದ್ಘಾತ) ಹಿಂದಿನಿಂದ ಬಂದ ರೂಢಿ. ಗ್ರಂಥ ರಚನೆಯಲ್ಲಿ ಎರಡು ರೀತಿಯಲ್ಲಿ ಅನುಸರಿಸುತ್ತಾರೆ. ಮೊದಲನೆಯದು ಸೂರ್ಯ ಕಿರಣದಂತೆ, ಎರಡನೆಯದು ಚಂದ್ರ ಕಿರಣದಂತೆ. ಸೂರ್ಯನ ಕಿರಣ ಒಂದೇ ರೀತಿಯದ್ದಾದರೆ, ಚಂದ್ರನ ಕಿರಣ ಶುಕ್ಲ ಪಕ್ಷದಲ್ಲಿ ಏರುತ್ತ ಹೋಗುವುದು, ಕೃಷ್ಣ ಪಕ್ಷದಲ್ಲಿ ಇಳಿಯುತ್ತ ಬರುವುದು ಇದೆ. ಗೀತಾ ಭಾಷ್ಯ ಮತ್ತು ಗೀತಾ ತಾತ್ಪರ್ಯವೂ ಹೀಗೆ.

ಭಾಷ್ಯವೆಂದರೆ ಸಂಕ್ಷಿಪ್ತವಾಗಿ ಹೇಳುವುದು (ಚಂದ್ರ ಕಿರಣದಂತೆ), ತಾತ್ಪರ್ಯಗ್ರಂಥದಲ್ಲಿ ವಿಸ್ತಾರವಾಗುತ್ತ ಹೋಗುತ್ತದೆ (ಸೂರ್ಯ ಕಿರಣದಂತೆ). ಕೆಲವು ಬಾರಿ ಸಂಕ್ಷಿಪ್ತವಾಗಿ ಹೇಳುವುದು ಮುಖ್ಯ. ಇದನ್ನು “ದೃಷ್ಟಾತೀತ’ ಎನ್ನುತ್ತಾರೆ. ಆಂಜನೇಯನು ಸೀತೆಯನ್ನು ಪತ್ತೆ ಹಚ್ಚಿ ಬಂದ ಬಳಿಕ ಮೊದಲು ಕೇಳುವ ಪ್ರಶ್ನೆಗಳಿಗೆ “ದೃಷ್ಟಾ’ (ನೋಡಿದ್ದೇನೆ) ಎಂಬ ಒಂದೇ ಶಬ್ದದಲ್ಲಿ ಉತ್ತರಿಸುತ್ತಾನೆ. ಮುಖ್ಯ ವಿಷಯವನ್ನು ಮೊದಲು ಒಂದು ಶಬ್ದದಲ್ಲಿ ಹೇಳಿ ಮತ್ತೆ ವಿವರವಾಗಿ ಮಾತನಾಡುವ ಕ್ರಮವಿದು. ಇದು ಗ್ರಂಥ ರಚನೆಯಲ್ಲಿಯೂ ಇದೆ. ಭಗವದ್ಗೀತೆಯಿಂದ ಜನ್ಯವಾದ ಜ್ಞಾನವೇ ಮೋಕ್ಷ ಸಾಧನ ಎಂದು ಆಚಾರ್ಯರೆಲ್ಲ ಒಪ್ಪಿದ ವಿಷಯ. ಮಹಾಭಾರತವು ಸರ್ವಪಾಪವಿಮೋಚನ ಜ್ಞಾನವಾದರೂ ಅದು ಶಬ್ದಜನ್ಯ ಜ್ಞಾನದಿಂದಲ್ಲ, ಅನುಭವಾತ್ಮಕವಾದ ಜ್ಞಾನದಿಂದ ಆಗಬೇಕು.

ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು,
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣಮಠ,

ಕೋಟಿ ಗೀತಾ ಲೇಖನ ಯಜ್ಞದಲ್ಲಿ ಪಾಲೊಳ್ಳಿ
ಗೀತಾ ಮಂದಿರ,ಉಡುಪಿ
ಸಂಪರ್ಕ ಸಂಖ್ಯೆ: 8055338811

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.