Udupi; ಮರಳು ಕಳ್ಳತನ, ಮಾರಾಟ: ಚಾಲಕ, ಮಾಲಕ ಪೊಲೀಸ್ ವಶಕ್ಕೆ
Team Udayavani, Aug 20, 2024, 9:06 PM IST
ಉಡುಪಿ: ವಾಹನದಲ್ಲಿ ಮರಳು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ವಾಹನ ಚಾಲಕ (49) ಮತ್ತು ಮಾಲಕ ಹರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.
ಅಂಬಲಪಾಡಿ ಜಂಕ್ಷನ್ ಬಳಿ ಬಂದೋಬಸ್ತ್ ಕರ್ತವ್ಯದಲ್ಲಿದ್ದ ನಗರ ಠಾಣೆಯ ಉಪನಿರೀಕ್ಷಕರು ಉಡುಪಿ ಕಡೆಯಿಂದ ಅಂಬಲಪಾಡಿ ಕಡೆಗೆ ಬರುತ್ತಿದ್ದ ಟೆಂಪೋ ವಾಹನವನ್ನು ತಡೆದು ಪರಿಶೀಲಿಸಿದ್ದಾರೆ. ಈ ವೇಳೆ ವಾಹನದ ಪರ್ಮಿಟ್ ಅಸಿಂಧುಗೊಂಡಿದ್ದು, ವಾಹನದಲ್ಲಿ ಅಂದಾಜು ಒಂದೂವರೆ ಟನ್ ತೂಕದಷ್ಟು 8,000 ರೂ. ಮೌಲ್ಯದ ಮರಳನ್ನು ಕಳವು ಮಾಡಿ, ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.