ಶ್ರೀಕೃಷ್ಣ ಮಠ: ಮುದ್ರಾಧಾರಣೆ ನಡೆಯಲಿದೆಯೆ?


Team Udayavani, Jun 15, 2020, 5:50 AM IST

ಶ್ರೀಕೃಷ್ಣ ಮಠ: ಮುದ್ರಾಧಾರಣೆ ನಡೆಯಲಿದೆಯೆ?

ಉಡುಪಿ: ಕೋವಿಡ್-19 ಕಾರಣದಿಂದ ಶ್ರೀಕೃಷ್ಣ ಮಠದಲ್ಲಿ ಮಾ. 25ರಿಂದ ಭಕ್ತರಿಗೆ ಪ್ರವೇಶವಿಲ್ಲ. ಜೂ. 8ರಂದು ಆರಾಧನಾಲಯಗಳು ತೆರೆದು ಕೊಂಡಿದ್ದರೂ ಶ್ರೀಕೃಷ್ಣ ಮಠದಲ್ಲಿ ಕಾದು ನೋಡುವ ನಿರ್ಧಾರ ತಳೆಯಲಾಗಿದೆ. ಬಹುತೇಕ ಈ ತಿಂಗಳಾಂತ್ಯದವರೆಗೂ ಭಕ್ತರಿಗೆ ಪ್ರವೇಶವಿಲ್ಲ ಎಂದು ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ತಿಳಿಸಿದ್ದಾರೆ.

ಜು. 1ರಂದು ಪ್ರಥಮನ ಏಕಾದಶಿ. ಈ ದಿನ ಬೆಳಗ್ಗೆ ವೈದಿಕರು ಸುದರ್ಶನ ಹೋಮ ನಡೆಸಿದ ಬಳಿಕ ಸ್ವಾಮೀಜಿ ಯವರು ಮುದ್ರಾಧಾರಣೆ ಮಾಡುತ್ತಿದ್ದರು. ಸಾವಿರಾರು ಭಕ್ತರು ಸರತಿಯಲ್ಲಿ ಮುದ್ರಾಧಾರಣೆ ಮಾಡಿಸಿಕೊಳ್ಳುವುದು ವಿಶೇಷ. ಈ ಬಾರಿ ಕೊರೊನಾ ಕಾರಣದಿಂದ ಶ್ರೀಕೃಷ್ಣ ಮಠದಲ್ಲಿ ಮುದ್ರಾಧಾರಣೆ ನಡೆಯ ಬಹುದೆ?

ಎರಡು- ಮೂರು ರೀತಿಯ ಸಾಧ್ಯತೆ ಗಳಿವೆ. ಭಕ್ತರಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಮುದ್ರಾಧಾರಣೆ ಅಥವಾ ಸ್ವಾಮೀಜಿಯವರು ಮಾತ್ರ ಮುದ್ರಾಧಾರಣೆ ಮಾಡಿಸಿಕೊಳ್ಳುವುದು ಯಾ ಸಂಪ್ರದಾಯದಂತೆ ಇನ್ನೊಂದು ಏಕಾದಶಿಯಂದು ಮುದ್ರಾಧಾರಣೆ.

ಶ್ರೀಕೃಷ್ಣ ಮಠವನ್ನು ಭಕ್ತರಿಗೆ ತೆರೆಯುವ ಕುರಿತಂತೆ ಇತ್ತೀಚೆಗಷ್ಟೇ ಸ್ವಾಮೀಜಿಯವರು ಪ್ರಕಟನೆ ನೀಡಿ, ಇನ್ನೂ ಕೆಲವು ದಿನ ಬಿಟ್ಟು ಆಗಿನ ಸ್ಥಿತಿ ನೋಡಿ ನಿರ್ಧರಿಸಲಾಗುವುದು ಎಂದಿದ್ದರು. ಆಗ ಪ್ರಥಮನ ಏಕಾದಶಿ ಕುರಿತಂತೆ ಯಾವುದೇ ಹೇಳಿಕೆ ಕೊಟ್ಟಿರಲಿಲ್ಲ. ಸದ್ಯ ಮುದ್ರಾಧಾರಣೆ ಕುರಿತು ಯಾವುದೇ ನಿರ್ಧಾರ ತಳೆದಿಲ್ಲ. ಮೂಲಗಳ ಪ್ರಕಾರ ಸ್ವಾಮೀಜಿಯವರು ಮಾತ್ರ ಪ್ರಥಮನ ಏಕಾದಶಿಯಂದು ಮುದ್ರಾಧಾರಣೆ ಮಾಡಿಸಿಕೊಳ್ಳುವ ಸಾಧ್ಯತೆ ಇದೆ. ಘಟ್ಟದ ಮೇಲಿನ ಮಠಗಳಲ್ಲಿ ಈಗಾಗಲೇ ಭಕ್ತರಿಗೆ ಮುದ್ರಾಧಾರಣೆ ಮುಂದೂಡಲಾಗಿದೆ.

 

ಟಾಪ್ ನ್ಯೂಸ್

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

3-mit

Manipal MIT: ಅಂತಾರಾಷ್ಟ್ರೀಯ ಕಾರ್ಯಾಗಾರ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.