![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 5, 2023, 12:17 AM IST
ಉಡುಪಿ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ಸಂಭವಿಸಿ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ನಡೆದಿದೆ.
ಗೋವರ್ಧನ ತಂತ್ರಿ ಅವರು ಬೈಕ್ನಲ್ಲಿ ಬೀಡಿನಗುಡ್ಡೆ ಡಯಾನ ಟಾಕೀಸ್ ಮಾರ್ಗವಾಗಿ ಹೋಗುತ್ತಿರುವಾಗ ಚಿಟ್ಪಾಡಿ ಬಳಿ ಬೀಡಿನಗಡ್ಡೆ ಕಡೆಯಿಂದ ಡಯಾನ ಕಡೆಗೆ ಮಹಮ್ಮದ್ ಸರ್ಫರಾಜ್ ಎಂಬಾತ ತನ್ನ ಸ್ಕೂಟರನ್ನು ಅತೀವೇಗದಿಂದ ಚಲಾಯಿಸಿಕೊಂಡು ಬಂದು ಹಿಂದಿನಿಂದ ಢಿಕ್ಕಿ ಹೊಡೆದಿದ್ದಾನೆ.
ಪರಿಣಾಮ ಗೋವರ್ಧನ ತಂತ್ರಿಯವರು ಬೈಕ್ ಸಹಿತ ರಸ್ತೆಗೆ ಬಿದ್ದು ಬಲಕಾಲಿನ ಮೊಣಗಂಟಿನ ಬಳಿ ಮೂಳೆಮುರಿತ ಉಂಟಾಗಿದೆ.
ಗಾಯಾಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.