Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

ಟಿ.ಗೌತಮ್‌ ಪೈ, ಡಾ| ಎಚ್‌.ಎಸ್‌.ಬಲ್ಲಾಳ್‌, ಡಾ| ಜಿ.ಶಂಕರ್‌ ಅವರಿಗೆ ಜೀವಮಾನ ಶೇಷ್ಠ ಪ್ರಶಸ್ತಿ

Team Udayavani, Jul 2, 2024, 1:56 AM IST

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

ಉಡುಪಿ: ವೈದ್ಯರ ದಿನಾಚರಣೆ ಅಂಗವಾಗಿ ಕ್ರಿಯೇಟಿಂಗ್‌ ಪಬ್ಲಿಕ್‌ ಹೆಲ್ತ್‌ ಅವೇರ್ನೆಸ್‌ ಆ್ಯಂಡ್‌ ಸಪೋರ್ಟಿಂಗ್‌ ಹೆಲ್ತ್‌ಕೇರ್‌ ಸಿಸ್ಟಮ್‌ ವಿಭಾಗದಲ್ಲಿ ಮಣಿಪಾಲ ಟೆಕ್ನಾಲಜೀಸ್‌ನ ಕಾರ್ಯನಿರ್ವಾಹಕ ಅಧ್ಯಕ್ಷರಾದ ಟಿ.ಗೌತಮ್‌ ಪೈ, ಮಾಹೆ ಸಹಕುಲಾಧಿಪತಿ ಡಾ| ಎಚ್‌.ಎಸ್‌.ಬಲ್ಲಾಳ್‌, ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ಡಾ| ಜಿ.ಶಂಕರ್‌ ಅವರಿಗೆ ಜೀವಮಾನ ಶೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಿದಿಯೂರು ಹೊಟೇಲ್‌ನಲ್ಲಿ ರವಿವಾರ ಉಡುಪಿ ಡೆಂಟಾಕೇರ್‌ನ ಮಾಲಕ ಡಾ| ವಿಜಯೇಂದ್ರ ಅವರ ನೇತೃತ್ವದಲ್ಲಿ “ಮೈ ಮೆಲೋಡಿ ಡಾಟ್‌ ಇನ್‌’ ತಂಡದ ಐದನೇ ವರ್ಷಾಚರಣೆ ಪ್ರಯುಕ್ತ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಕಿದಿಯೂರು ಹೊಟೇಲ್‌, ಐಎಂಎ, ಐಡಿಎ, ಆಯುಷ್‌, ಪ್ರಸಾದ್‌ ನೇತ್ರಾಲಯದ ಸಹಯೋಗದಲ್ಲಿ “ವಾಯ್ಸ ಆಫ್ ಹೀಲಿಂಗ್ಸ್‌’ ಕಾರ್ಯಕ್ರಮ ನಡೆಯಿತು.

ವಿವಿಧ ಕ್ಷೇತ್ರಗಳ ಸಾಧಕರಿಗೆ ಸಮ್ಮಾನ
ವೈದ್ಯಕೀಯ ಶಿಕ್ಷಕರಾದ ಕಸ್ತೂರ್ಬಾ ಆಸ್ಪತ್ರೆಯ ಸಿಒಒ ಡಾ| ಆನಂದ ವೇಣುಗೋಪಾಲ್‌, ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಕಾಮತ್‌, ಡೀನ್‌ ಡಾ| ಪದ್ಮರಾಜ ಹೆಗ್ಡೆ, ಮಣಿಪಾಲ ಕಾಲೇಜ್‌ ಆಫ್ ಡೆಂಟಲ್‌ ಸೈನ್ಸ್‌ನ ಡೀನ್‌ ಡಾ| ಮೋನಿಕಾ ಸೊಲೋಮನ್‌, ಎಸ್‌ಡಿಎಂ ಆಯುರ್ವೇದ ಕಾಲೇಜಿನ ಮೆಡಿಕಲ್‌ ಸೂಪರಿಟೆಂಡೆಂಟ್‌ ಡೀನ್‌ ಡಾ| ನಾಗರಾಜ್‌ ಎಸ್‌. ಹಾಗೂ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ಈಶ್ವರ ಮಲ್ಪೆ, ವಿಶು ಶೆಟ್ಟಿ ಅಂಬಲಪಾಡಿ, ಇಕ್ಬಾಲ್‌ ಅಹಮ್ಮದ್‌ ಹಾಗೂ ರವಿರಾಜ್‌ ಎಚ್‌.ಪಿ.ಅವರನ್ನು ಸಮ್ಮಾನಿಸಲಾಯಿತು.

ಡಾ| ಹರಿಪ್ರಸಾದ್‌ ಶೆಟ್ಟಿ, ಡಾ| ರಮೇಶ್‌ ಶೆಟ್ಟಿ, ಡಾ| ವಿಶ್ವಲತಾ ಸತೀಶ್‌, ಡಾ| ರಾಧೇಶ್ಯಾಮ್‌, ಡಾ| ಸಿಲ್ವಿನಿಯಾ ಎ.ಫೆರ್ನಾಂಡಿಸ್‌ ಅವರು ಮೋಸ್ಟ್‌ ಮೆಲೋಡಿಯಸ್‌ ವಾಯ್ಸ ಆಗಿ ಆಯ್ಕೆಯಾದರು.

ಎಂಎಲ್‌ಸಿ ಡಾ| ಧನಂಜಯ ಸರ್ಜಿ, ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಪ್ರಸಾದ್‌ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ| ಕೂಡ್ಲು ಕೃಷ್ಣಪ್ರಸಾದ್‌, ಉದ್ಯಮಿಗಳಾದ ಮುನಿಯಾಲು ಉದಯ ಕುಮಾರ್‌ ಶೆಟ್ಟಿ, ಭುವನೇಂದ್ರ ಕಿದಿಯೂರು, ಸಾಯಿರಾಧಾ ಡೆವಲಪರ್ಸ್‌ನ ಪ್ರವರ್ತಕ ಮನೋಹರ ಎಸ್‌. ಶೆಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಐ.ಪಿ.ಗಡಾದ್‌, ಐಎಂಎ ಉಪಾಧ್ಯಕ್ಷ ಡಾ| ನವೀನ್‌ ಬಲ್ಲಾಳ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

BJP-Member

Congress Government: ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ 

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Brahmavar ಕುರ್ಪಾಡಿ;  ಸುಂಟರ ಗಾಳಿ: 36 ಮನೆಗಳಿಗೆ ಹಾನಿ

Brahmavar ಕುರ್ಪಾಡಿ; ಸುಂಟರ ಗಾಳಿ: 36 ಮನೆಗಳಿಗೆ ಹಾನಿ

Shirva ಶಾಲಾ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Shirva ಶಾಲಾ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Kapu: ಬಿಒಬಿ ಪ್ರಬಂಧಕರ ಸಹಿ ಪೋರ್ಜರಿ ಮಾಡಿ ವಾಹನ ಮಾರಾಟ; ದೂರು ದಾಖಲು

Kapu: ಬಿಒಬಿ ಪ್ರಬಂಧಕರ ಸಹಿ ಪೋರ್ಜರಿ ಮಾಡಿ ವಾಹನ ಮಾರಾಟ; ದೂರು ದಾಖಲು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.