UG NEET/CET: ಪ್ರವೇಶಕ್ಕೆ ಮತ್ತೂಂದು ಅವಕಾಶ
Team Udayavani, Aug 23, 2023, 11:28 PM IST
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ತಮ್ಮ ಆಯ್ಕೆಗಳನ್ನು ದಾಖಲಿಸಲು, ಶುಲ್ಕ ಕಟ್ಟುವ ಹಾಗೂ ಕಾಲೇಜಿಗೆ ಸೇರಲು ನಿಗದಿಪಡಿಸಿದ್ದ ದಿನಾಂಕಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ.
ಕಾಲೇಜು/ಕೋರ್ಸ್ಗಳಿಗೆ ತಮ್ಮ ಆಯ್ಕೆಯನ್ನು ನೋಂದಾಯಿಸಲು ಆ. 24ರ ಮಧ್ಯಾಹ್ನ 12ರವರೆಗೆ ಶುಲ್ಕ ಪಾವತಿಸಲು ಅದೇ ದಿನ ಮಧ್ಯಾಹ್ನ 2 ಗಂಟೆವರೆಗೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ರಾತ್ರಿ 11.59ರ ವರೆಗೆ ಅವಕಾಶ ನೀಡಲಾಗಿದೆ. ಬಳಿಕ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ವರದಿ ಮಾಡಿಕೊಳ್ಳಲು ಇದೇ 25 ಕೊನೇ ದಿನ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.
ಡಿಪ್ಲೊಮಾ ಸಿಇಟಿ ಸೆ. 10ರ ಬದಲು ಸೆ. 9ಕ್ಕೆ ನಿಗದಿ
2023ನೇ ಸಾಲಿನ ಎರಡನೇ ಅಥವಾ ಮೂರನೇ ಸೆಮಿಸ್ಟರ್ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ನಡೆಸುವ ಡಿಪ್ಲೊಮಾ ಸಿಇಟಿ ಪರೀಕ್ಷೆಯನ್ನು ಸೆ. 10ರ ಬದಲಿಗೆ ಸೆ. 9ರಂದು ನಡೆಸಲಾಗುವುದು. ಸೆ. 10ರಂದು ಪೋಲಿಸ್ ಇಲಾಖೆಯ ಪರೀಕ್ಷೆ ಇರುವ ಕಾರಣ ಒಂದು ದಿನ ಮೊದಲೇ ಪರೀಕ್ಷೆ ನಡೆಸಲಾಗುವುದು ಎಂದು ರಮ್ಯಾ ತಿಳಿಸಿದ್ದಾರೆ.
ಪಿಜಿಸಿಇಟಿ ಪರೀಕ್ಷೆ ಮುಂದಕ್ಕೆ
ಎಂಬಿಎ, ಎಂಸಿಎ, ಎಂ.ಟೆಕ್ ಸೇರಿ ಇತರ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಸೆ. 9 ಮತ್ತು 10 ರಂದು ನಡೆಸಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ದಿನಾಂಕಗಳಂದು ಪೊಲೀಸ್ ಇಲಾಖೆ ಪರೀಕ್ಷೆ ಇರುವ ಕಾರಣ ಈ ಪರೀಕ್ಷೆ ಮುಂದೂಡಿದ್ದು, ಹೊಸ ದಿನಾಂಕಗಳನ್ನು ಸದ್ಯದಲ್ಲೇ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.