Ujire: ಮತ್ತೆ ನದಿಯಾದ ರಾಷ್ಟ್ರೀಯ ಹೆದ್ದಾರಿ!


Team Udayavani, Jul 18, 2023, 5:13 AM IST

ಉಜಿರೆ: ಮತ್ತೆ ನದಿಯಾದ ರಾಷ್ಟ್ರೀಯ ಹೆದ್ದಾರಿ!

ಬೆಳ್ತಂಗಡಿ: ಮಂಗಳೂರು - ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ 73ರ ಉಜಿರೆಯ ಕೆಳಗಿನ ಪೇಟೆಯಲ್ಲಿ ಸೋಮವಾರವೂ ಸಂಜೆ ರಸ್ತೆಯಲ್ಲೇ ಮಳೆನೀರು ಹರಿದ ಪರಿಣಾಮ ಅಕ್ಷರಶಃ ನದಿಯಂತೆ ಕಂಡುಬಂದಿತು.

ಸೋಮವಾರ ಸಂಜೆ ಉಜಿರೆ ಪರಿಸರ ದಲ್ಲಿ ಸುರಿದ ಭಾರೀ ಮಳೆಗೆ ಕೆಳಗಿನ ಪೇಟೆಯಲ್ಲಿ ನೀರು ರಸ್ತೆಯಲ್ಲಿ ಎರಡು ಅಡಿಗಿಂತ ಅಧಿಕ ಹರಿದು ಸಮೀಪದ ಅಂಗಡಿಗಳಿಗೆ ನುಗ್ಗಿತಲ್ಲದೆ, ದ್ವಿಚಕ್ರ ವಾಹನ, ಕಾರುಗಳ ಸಹಿತ ಸಣ್ಣಪುಟ್ಟ ವಾಹನಗಳಿಗೆ, ಪಾದಚಾರಿಗಳಿಗೆ ಸಂಚಾರ ತ್ರಾಸದಾಯಕವಾಗಿದೆ. ಜೂ. 14ರಂದು ಹಾಗೂ ಕಳೆದ ವಾರ ಇಲ್ಲಿ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು.

ಜೂನ್‌ನಲ್ಲಿ ನೀರು ರಸ್ತೆಯಲ್ಲಿ ಹರಿದ ಬಳಿಕ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿಗಳನ್ನು ದುರಸ್ತಿ ಮಾಡಲಾಗಿತ್ತು. ಆದರೆ ಇದಕ್ಕೆ ಮೂಲ ಕಾರಣವೇನೆಂಬುದನ್ನು ಅಧಿಕಾರಿಗಳು ಪರಿಶೀಲಿಸದೆ ಜನರ ತಾಳ್ಮೆ ಪರೀಕ್ಷಿಸುತ್ತಿದ್ದಾರೆ; ಪ್ರತೀ ಮಳೆಗಾಲದಲ್ಲಿ ಸಮಸ್ಯೆ ಮರುಕಳಿಸು ತ್ತಿದ್ದರೂ ಶಾಶ್ವತ ಪರಿಹಾರ ಕಲ್ಪಿಸಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಚರಂಡಿಗಳಲ್ಲಿ ತುಂಬಿರುವ ತ್ಯಾಜ್ಯ, ಗಿಡಗಂಟಿ ತೆರವುಗೊಳಿಸ ದಿರುವುದು ಸಮಸ್ಯೆಗೆ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Zakir

Public Meeting: ಬಾಲಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದೆ ಸಿಟ್ಟಿಗೆದ್ದ ಜಾಕೀರ್‌ ನಾಯ್ಕ್‌!

Minister-Shivaraj

Jharkhand: ಬಿಜೆಪಿ ಗೆದ್ದರೆ ಎನ್‌ಆರ್‌ಸಿ ಜಾರಿ ಖಚಿತ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

Mangalur

PDO Strikes: ಉಭಯ ಜಿಲ್ಲೆಗಳಲ್ಲಿ ಪಿಡಿಒ, ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

MGM-govinda-Bhat

Udupi: ʼಯಕ್ಷಗಾನ ಕಲಾವಿದನಾಗಿ ಪ್ರತಿಹಂತದಲ್ಲಿ ಕಲಿವ ಮನಸ್ಥಿತಿಯಲ್ಲಿ ಕಾರ್ಯನಿರ್ವಹಿಸಿದೆʼ

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Savanooru

Savanooru: ಪಿಕಪ್‌-ಬೈಕ್‌ ಅಪಘಾತ: ಸವಾರರಿಗೆ ಗಾಯ

River-Hand-Person

Vitla: ಹೊಳೆಗೆ ಬಿದ್ದ ವೃದ್ಧರೊಬ್ಬರ ರಕ್ಷಿಸಿದ ಯುವಕರು; ಶ್ಲಾಘನೆ

HAALUMADDI

Vitla: ಹಾಲುಮಡ್ಡಿ ಸಂಗ್ರಹಿಸಿ ರಿಕ್ಷಾದಲ್ಲಿ ಸಾಗಾಟ

Untitled-1

Puttur: ಪದವಿ ವಿದ್ಯಾರ್ಥಿ ನಾಪತ್ತೆ; ದೂರು ದಾಖಲು

Vitla : ಭಾರೀ ಮಳೆಗೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು

Vitla : ಭಾರೀ ಮಳೆಗೆ ಆಯತಪ್ಪಿ ಹೊಳೆಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Zakir

Public Meeting: ಬಾಲಕಿ ಕೇಳಿದ ಪ್ರಶ್ನೆಗೆ ಉತ್ತರಿಸಿದೆ ಸಿಟ್ಟಿಗೆದ್ದ ಜಾಕೀರ್‌ ನಾಯ್ಕ್‌!

Minister-Shivaraj

Jharkhand: ಬಿಜೆಪಿ ಗೆದ್ದರೆ ಎನ್‌ಆರ್‌ಸಿ ಜಾರಿ ಖಚಿತ: ಕೇಂದ್ರ ಸಚಿವ ಶಿವರಾಜ್‌ ಸಿಂಗ್‌

Kaup

Ucchila Dasara: ಕರಾವಳಿಯ 108 ವೀಣಾವಾದಕರಿಂದ ಶತವೀಣಾವಲ್ಲರಿ

Manipal-Rain

Heavy Rain: ಅನಿರೀಕ್ಷಿತ ಸಿಡಿಲು ಮಳೆಗೆ ದಂಗಾದ ಉಡುಪಿ

1-gk

Shri Rama Sena;ನ. 4ರಿಂದ ದತ್ತಮಾಲಾ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.