Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ


Team Udayavani, Jul 1, 2024, 1:30 AM IST

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

ಉಳ್ಳಾಲ: ಮದನಿ ನಗರದಲ್ಲಿ ನಾಲ್ವರ ಸಾವಿಗೆ ಸರಕಾರ ಪರಿಹಾರ ನೀಡಿದರೂ ಆ ಕುಟುಂ ಬದ ನೋವನ್ನು ಯಾರಿಗೂ ಪರಿಹರಿಸಲು ಸಾಧ್ಯವಿಲ್ಲ. ದುರಂತ ನಡೆದಾಗ ಇಲ್ಲಿನ ಜನತೆ, ಅಧಿಕಾರಿಗಳ ಸ್ಪಂದನೆ ಶ್ಲಾಘನೀಯವಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸುವುದು ಎಲ್ಲರ ಕರ್ತವ್ಯ ಎಂದು ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ತಿಳಿಸಿದರು.

ಅವರು ಮದನಿ ನಗರ ಜುಮ್ಮಾ ಮಸೀದಿಯ ಮದರಸದಲ್ಲಿ ಪ್ರಾಕೃತಿಕ ವಿಕೋಪದಲ್ಲಿ ಮನೆಯ ಆವರಣ ಗೋಡೆ ಕುಸಿದು ನಾಲ್ವರು ಮೃತಪಟ್ಟ ಕುಟುಂಬದ ಸದಸ್ಯೆ ಫಾತಿಮಾ ರಶೀನಾ ಅವರಿಗೆ 20 ಲಕ್ಷ ರೂ.ಯ ಚೆಕ್‌ನ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಪರಿಹಾರ ಮೊತ್ತವನ್ನು ವಿತರಿಸಲು ನಾನೇ ಬರಬೇಕಿರಲಿಲ್ಲ. ಇದೊಂದು ದುಃಖಕರ ಸಂಗತಿಯಾದರೂ ಘಟನೆಯ ಸಂದರ್ಭದಲ್ಲಿ ಕಾರ್ಯಾಚರಣೆಯಲ್ಲಿ ಶ್ರಮಿಸಿದ ಪ್ರತಿಯೊಬ್ಬರಿಗೂ ಕೃತಜ°ತೆ ಸಲ್ಲಿಸಬೇಕಾಗಿದೆ. ಈಗಾಗಲೇ ವಿಕೋಪ ದಲ್ಲಿ ಸಾವನ್ನಪ್ಪಿದವರ ಪರಿಹಾರ ನೀಡಲಾಗಿದೆ. ಮನೆಯ ಪರಿಹಾರವನ್ನು ಕಂದಾಯ ಇಲಾಖೆ ಅಧಿಕಾರಿಗಳು ತ್ವರಿತವಾಗಿ ವಿತರಿಸಲಿದ್ದಾರೆ ಎಂದರು.

ಉಳ್ಳಾಲ ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಶೈಲಾ ಕಾರಗಿ, ತಹಶೀಲ್ದಾರ್‌ ಪ್ರದೀಪ್‌ ಕುರ್ಡೇಕರ್, ಕಂದಾಯ ನಿರೀಕ್ಷಕ ಪ್ರಮೋದ್‌, ಮುನ್ನೂರು ಗ್ರಾಮ ಪಂಚಾಯತ್‌ ಅಧ್ಯಕ್ಷೆ ವಿಶಾಲಾಕ್ಷಿ, ಉಪಾಧ್ಯಕ್ಷ ಮಹಾಬಲ ದೆಪ್ಪೆಲಿಮಾರ್‌, ಸದಸ್ಯರಾದ ಬಾಬು ಶೆಟ್ಟಿ ದೇಸೋಡಿ, ಮಹಮ್ಮದ್‌ ಸಿರಾಜ್‌, ಅಝೀಝ್ ಆರ್‌.ಕೆ. ಸಿ., ರೆಹೆನಾ ಭಾನು, ಆರಿಫ್‌, ಹಸೈನಾರ್‌, ಮಾಜಿ ಸದಸ್ಯರಾದ ಇಸ್ಮಾಯಿಲ್‌, ಪುತ್ತುಬಾವ, ಜಮಾಅತ್‌ ಅಧ್ಯಕ್ಷ ಅಝೀಝ್, ನೌಶೀರ್‌, ಸಾದಿಕ್‌ ಎಂ..ಕೆ. ಫಾರೂಕ್‌, ಜುನೈದ್‌, ಪಂಚಾಯತ್‌ ಆಡಳಿತಾಧಿಕಾರಿ ರೇಷ್ಮಾ ದೇವ್‌, ನವ್ಯ ರಾವ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

1-mng-protest

Mangaluru: ನೀಟ್ ಅವ್ಯವಹಾರ: ಎನ್.ಎಸ್.ಯು.ಐ., ಕಾಂಗ್ರೆಸ್ ಪ್ರತಿಭಟನೆ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Government should promote prevention of uterine cancer: Sudha Murthy

Rajyasabha; ಗರ್ಭಕೋಶ ಕ್ಯಾನ್ಸರ್‌ ತಡೆಗಟ್ಟಲು ಸರ್ಕಾರ ಉತ್ತೇಜಿಸಬೇಕು: ಸುಧಾಮೂರ್ತಿ

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.