China: ಗರ್ಭಿಣಿ ಮೇಲೆ ನೆಗೆದು ಹಾರಿದ ಶ್ವಾನ-ಗರ್ಭಪಾತ: ಮಾಲೀಕನಿಗೆ 10 ಲಕ್ಷ ರೂ. ದಂಡ

ವಾಕಿಂಗ್‌ ಮಾಡುತ್ತಿದ್ದ ಯಾನ್‌ (Yan) ಎಂಬಾಕೆ ಮೇಲೆ ಶ್ವಾನ ಏಕಾಏಕಿ ಹಾರಿಬಿಟ್ಟಿತ್ತು

Team Udayavani, Sep 18, 2024, 5:23 PM IST

China: ಗರ್ಭಿಣಿ ಮೇಲೆ ನೆಗೆದು ಹಾರಿದ ಶ್ವಾನ-ಗರ್ಭಪಾತ: ಮಾಲೀಕನಿಗೆ 10 ಲಕ್ಷ ರೂ. ದಂಡ

ಬೀಜಿಂಗ್:‌ ಮನೆಯ ಹೊರಭಾಗದಲ್ಲಿ ವಾಕಿಂಗ್‌ ಮಾಡುತ್ತಿದ್ದ 41 ವರ್ಷದ ಗರ್ಭಿಣಿಯ ಮೇಲೆ ಗೋಲ್ಡನ್‌ ರಿಟ್ರೈವರ್‌ ಶ್ವಾನ ನೆಗೆದು ಹಾರಿದ ಪರಿಣಾಮ ಆಕೆಯ ಗರ್ಭಪಾತಕ್ಕೆ ಕಾರಣವಾಗಿರುವ ಘಟನೆ ಚೀನಾದ ಶಾಂಘೈನಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

ವಾಕಿಂಗ್‌ ಮಾಡುತ್ತಿದ್ದ ಯಾನ್‌ (Yan) ಎಂಬಾಕೆ ಮೇಲೆ ಶ್ವಾನ ಏಕಾಏಕಿ ಹಾರಿಬಿಟ್ಟಿತ್ತು. ಇದರಿಂದಾಗಿ ಗರ್ಭಿಣಿಗೆ ಕಿಬ್ಬೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಯಾನ್‌ ಗೆ ಗರ್ಭಪಾತವಾಗಿರುವ ವಿಚಾರ ತಿಳಿದು ಆಘಾತಕ್ಕೊಳಗಾಗಿರುವುದಾಗಿ ವರದಿ ವಿವರಿಸಿದೆ.

ಕಳೆದ ಕೆಲವು ವರ್ಷಗಳಿಂದ ಐವಿಎಫ್‌ (IVF) ಮೂಲಕ ಗರ್ಭಧಾರಣೆಗೆ ಪ್ರಯತ್ನಿಸಿದ್ದ ಯಾನ್‌ ಗೆ ಕೊನೆಗೆ ಈ ಬಾರಿ ಮಗುವಿಗೆ ಜನ್ಮ ನೀಡುವ ನಿರೀಕ್ಷೆ ಹೊಂದಿದ್ದಳು. ಆದರೆ ನಾಯಿಯಿಂದಾಗಿ ಆಕೆಯ ಕನಸು ನುಚ್ಚುನೂರಾಗಿರುವುದಾಗಿ ವರದಿ ತಿಳಿಸಿದೆ.

ಯಾನ್‌ ಮೇಲೆ ನಾಯಿ ಹಾರಿದಾಗ, ಗಾಬರಿಯಿಂದ ಹಿಂದಕ್ಕೆ ವಾಲಿ ಬಿದ್ದಿದ್ದು, ಇದರಿಂದಾಗಿ ಆಕೆಗೆ ಸೊಂಟಕ್ಕೆ ಏಟು ಬಿದ್ದಿರುವುದಾಗಿ ವರದಿ ತಿಳಿಸಿದೆ. “ನಾನು ನಾಲ್ಕು ತಿಂಗಳ ಗರ್ಭಿಣಿ, ಶ್ವಾನ ನನ್ನ ಮೇಲೆ ನೆಗೆದು ಹಾರಿದ ನಂತರ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೂ ಕೂಡಾ ನನ್ನ ಮಗುವನ್ನು ಉಳಿಸಿಕೊಳ್ಳಲಾಗಿಲ್ಲ ಎಂದು ಯಾನ್‌ ಅಳಲು ತೋಡಿಕೊಂಡಿರುವುದಾಗಿ ವರದಿ ತಿಳಿಸಿದೆ.

ಘಟನೆಗೆ ಸಂಬಂಧಿಸಿದಂತೆ ಶ್ವಾನ ಮಾಲೀಕ ಲೀ ವಿರುದ್ಧ ಯಾನ್‌ ಕೋರ್ಟ್‌ ಮೆಟ್ಟಿಲೇರಿದ್ದು, ಚೀನಾ ಕಾಯ್ದೆ ಪ್ರಕಾರ, ಶ್ವಾನದ ದಾಳಿಯಿಂದಾಗಿ ಯಾನ್‌ ಗೆ ಗರ್ಭಪಾತವಾಗಿದೆ. ಇದರಿಂದ ಲೀ 90,000 ಯುವಾನ್‌ (10,63,652 ರೂಪಾಯಿ) ಪರಿಹಾರ ನೀಡಬೇಕೆಂದು ಆದೇಶ ನೀಡಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್

IAS officer stuns for Sarpanch woman’s English speech in barmar

Jaipur: ಸರಪಂಚ್‌ ಮಹಿಳೆಯ ಇಂಗ್ಲೀಷ್‌ ಭಾಷಣಕ್ಕೆ ಐಐಎಸ್‌ ಅಧಿಕಾರಿ ಫಿದಾ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Viral: ತಾಜ್‌ ಮಹಲ್‌ ಆವರಣದಲ್ಲೇ ಮೂತ್ರ ವಿಸರ್ಜನೆ ಮಾಡಿದ ಪ್ರವಾಸಿಗರು; ತನಿಖೆಗೆ ಆದೇಶ

Viral: ತಾಜ್‌ ಮಹಲ್‌ ಆವರಣದಲ್ಲೇ ಮೂತ್ರ ವಿಸರ್ಜನೆ ಮಾಡಿದ ಪ್ರವಾಸಿಗರು; ತನಿಖೆಗೆ ಆದೇಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.