![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 8, 2022, 7:35 PM IST
ಸಾಂದರ್ಭಿಕ ಚಿತ್ರ.
ಲಕ್ನೋ: ಶಾಲೆಯ ಶುಲ್ಕವನ್ನು ಪೋಷಕರು ಕಟ್ಟಿಲ್ಲ ಎನ್ನುವ ಕಾರಣಕ್ಕೆ ಶಾಲೆಯ ಆಡಳಿತವು 35 ವಿದ್ಯಾರ್ಥಿಗಳನ್ನೇ ಒತ್ತೆಯಾಳಾಗಿ ಇಟ್ಟುಕೊಂಡ ಘಟನೆ ಉತ್ತರಪ್ರದೇಶದ ಬರೇಲಿಯ ಹಾರ್ಟ್ಮನ್ ಶಾಲೆಯಲ್ಲಿ ನಡೆದಿದೆ.
ಶನಿವಾರ ಸಂಜೆ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಲೆಂದು ಪೋಷಕರು ಬಂದಾಗ, ಮಕ್ಕಳನ್ನೆಲ್ಲ ಕೋಣೆಯೊಳಗೆ ಕೂಡಿ ಹಾಕಿಟ್ಟಿರುವುದು ಗೊತ್ತಾಗಿದೆ.
ಇದನ್ನೂ ಓದಿ:ಪಿಎಸ್ಐ ಹಗರಣದ ಪಿತಾಮಹ ಮುಖ್ಯಮಂತ್ರಿ ಬೊಮ್ಮಾಯಿ : ಡಿಕೆಶಿ ಗಂಭೀರ ಆರೋಪ
ನಂತರ ಪೊಲೀಸರ ಸಹಾಯ ಪಡೆದು, ಮಕ್ಕಳನ್ನು ಪೋಷಕರು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಈ ಬಗ್ಗೆ ಶಾಲಾ ಆಡಳಿತದ ವಿರುದ್ಧ ದೂರು ನೀಡಲು ಪೋಷಕರ ಸಂಘ ನಿರ್ಧರಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.