CSR ಅನುದಾನದ ಮೂಲಕ ಆರೋಗ್ಯ ಕೇಂದ್ರಗಳ ಉನ್ನತೀಕರಣ

100 ಕೋಟಿ ರೂ. ವೆಚ್ಚದಲ್ಲಿ 200 ಕೇಂದ್ರಗಳಿಗೆ ಮೂಲ ಸೌಕರ್ಯ

Team Udayavani, Dec 26, 2023, 11:52 PM IST

hospital inside

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಖಾಸಗಿ ಕಂಪೆನಿಗಳ ಸಿಎಸ್‌ಆರ್‌ ಅನುದಾನವನ್ನು ಬಳಸಿಕೊಂಡು ಸರಕಾರಿ ಆರೋಗ್ಯ ಕೇಂದ್ರಗಳ ಮೂಲಸೌಕರ್ಯ ಹಾಗೂ ಯಂತ್ರೋಪಕರಣಗಳ ಉನ್ನತೀಕರಣಕ್ಕೆ ಮುಂದಾಗಿದೆ.

ವಿವಿಧ ಖಾಸಗಿ ಕಂಪೆನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಬಳಸಿಕೊಂಡು ರಾಜ್ಯದಲ್ಲಿ ಆವಶ್ಯವಿರುವ 200 ಸರಕಾರಿ ಆರೋಗ್ಯ ಕೇಂದ್ರಗಳಿಗೆ 100 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಮಂಗಳವಾರ ಆರೋಗ್ಯ ಸೌಧದಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸಿಎಸ್‌ಆರ್‌ ಬಾಕ್ಸ್‌ ಕಂಪೆನಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

10 ಕೇಂದ್ರಗಳು ಆಯ್ಕೆ
ಮೊದಲ ಹಂತದಲ್ಲಿ ರಾಯಚೂರು ಜಿಲ್ಲೆಯ10 ಸರಕಾರಿ ಆರೋಗ್ಯ ಕೇಂದ್ರಗಳ ಮೂಲಸೌಕರ್ಯಗಳ ಕಾಮಗಾರಿಯನ್ನು 3 ಕೋಟಿ ರೂ. ಸಿಎಸ್‌ಆರ್‌ ಅನುದಾನದಲ್ಲಿ ಮಾಡಲಾಗುತ್ತಿದೆ. ಇದರ ಕಾರ್ಯ ಪ್ರಗತಿಯಲ್ಲಿದೆ. 2024ರ ಫೆ. ಅಂತ್ಯಕ್ಕೆ ಕಾಮಗಾರಿ ಮುಕ್ತಾಯವಾಗಲಿದೆ.

ರಾಜ್ಯದಲ್ಲಿ ಮೂಲಸೌಕರ್ಯ ಹಾಗೂ ಯಂತ್ರೋಪಕರಣಗಳ ಅಗತ್ಯವಿರುವ 200 ಸರಕಾರಿ ಆರೋಗ್ಯ ಕೇಂದ್ರಗಳನ್ನು ಗುರುತಿಸಲಾಗಿದೆ. ಆಸ್ಪತ್ರೆಗಳ ಅಗತ್ಯಕ್ಕೆ ತಕ್ಕಂತೆ ಕಟ್ಟಡ ನಿರ್ಮಾಣ, ಶೌಚಾಲಯ, ಕಟ್ಟಡ ಮೇಲ್ಛಾವಣಿ, ಕೊಠಡಿ ಸೇರಿದಂತೆ ಇತರ ನಿರ್ಮಾಣ ಕಾಮಗಾರಿ ಮಾಡಲಾಗುತ್ತದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

Exam

PDA; ನಾಳೆ ಮುಖ್ಯ ಪರೀಕ್ಷೆ

ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ: ರೇವಣ್ಣ

H.D. Revanna: ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.