![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Feb 11, 2023, 1:44 AM IST
ಉಪ್ಪಿನಂಗಡಿ: ಕಲ್ಲೇರಿಯ ಶಿವಗಿರಿಯಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಅಬೂಬಕ್ಕರ್ ಸಿದ್ದಿಕ್ (16) ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಕುಪ್ಪೆಟ್ಟಿ ನಿವಾಸಿ ಕೂಲಿ ಕಾರ್ಮಿಕ ಇಬ್ರಾಹಿಂ ಯಾನೆ ಅಬ್ಬೊನು ಅವರ ಪುತ್ರ ಸಿದ್ದಿಕ್ ತನ್ನ ಸ್ನೇಹಿತ ಮುಹಮ್ಮದ್ ಕಲೀಲ್ನೊಂದಿಗೆ ದ್ವಿಚಕ್ರ ವಾಹನದಲ್ಲಿ ಕರಾಯ ಕಡೆಯಿಂದ ಕುಪ್ಪೆಟ್ಟಿ ಕಡೆಗೆ ಹೋಗುತ್ತಿದ್ದ ಸಂದರ್ಭ ಶಿವಗಿರಿ ಬಳಿ ಗೂಡ್ಸ್ ರಿಕ್ಷಾ ದ ಹಿಂಬದಿಗೆ ಇವರ ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿತ್ತು. ಈ ಸಂದರ್ಭ ರಸ್ತೆಗೆಸೆಯಲ್ಪಟ್ಟ ದ್ವಿಚಕ್ರ ವಾಹನ ಸವಾರರಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಸಿದ್ದಿಕ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಮುಹಮ್ಮದ್ ಕಲೀಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ ಈತ ಪ್ರತಿಭಾವಂತನಾಗಿದ್ದ. ಮೃತನು ತಂದೆ, ತಾಯಿ, ಸಹೋದರಿ ಹಾಗೂ ಆರು ಮಂದಿ ಸಹೋದರರನ್ನು ಅಗಲಿದ್ದಾನೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.